Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere : ಆರೋಗ್ಯಯುತ ಬದುಕು ಇಲ್ಲದಿದ್ದರೆ ಹಣ, ಆಸ್ತಿ ಯಿಂದ ಪ್ರಯೋಜನವಿಲ್ಲ : ಪ್ರೊ.ಬಿ.ಎಂ.ಕುಮಾರಸ್ವಾಮಿ
ತಾಜಾ ಸುದ್ದಿ

Davanagere : ಆರೋಗ್ಯಯುತ ಬದುಕು ಇಲ್ಲದಿದ್ದರೆ ಹಣ, ಆಸ್ತಿ ಯಿಂದ ಪ್ರಯೋಜನವಿಲ್ಲ : ಪ್ರೊ.ಬಿ.ಎಂ.ಕುಮಾರಸ್ವಾಮಿ

Dinamaana Kannada News
Last updated: August 11, 2024 5:21 pm
Dinamaana Kannada News
Share
DAVANAGERE
ಶೃಂಗೇರಿಯಿಂದ ವಿಜಯನಗರ ಜಿಲ್ಲೆ ಕಿಷ್ಕಿಂದೆವರೆಗಿನ ನಿರ್ಮಲ ತುಂಗಭದ್ರ ಅಭಿಯಾನಕ್ಕಾಗಿ ಭಾನುವಾರ ಆಯೋಜಿಸಿದ್ದ ಜನಸಂಪರ್ಕ ಸಭೆ
SHARE

ಹರಿಹರ (Davangere District) :  ನೀರು, ಪರಿಸರವನ್ನು ಕಲುಷಿತಗೊಳಿಸದೆ ಶುದ್ಧವಾಗಿ ಉಳಿಸುವುದೆ ನಮ್ಮ ಮುಂದಿನ ಪೀಳಿಗೆಯ ನಿಜವಾದ ಆಸ್ತಿ ಎಂದು ಶಿವಮೊಗ್ಗದ ಪರ್ಯಾವರಣ ಟ್ರಸ್ಟ್‍ನ ಪ್ರೊ.ಬಿ.ಎಂ.ಕುಮಾರಸ್ವಾಮಿ ಹೇಳಿದರು.

ನಗರದ ಖೋಡೆ ಸಿ.ವೆಂಕೂಸಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಸಮಿತಿ ಹಾಗೂ ಶಿವಮೊಗ್ಗದ ಪರ್ಯಾವರಣ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಶೃಂಗೇರಿಯಿಂದ ವಿಜಯನಗರ ಜಿಲ್ಲೆ ಕಿಷ್ಕಿಂದೆವರೆಗಿನ ನಿರ್ಮಲ ತುಂಗಭದ್ರ ಅಭಿಯಾನಕ್ಕಾಗಿ ಭಾನುವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ನಾವೆಲ್ಲಾ ಆಸ್ತಿ, ಬ್ಯಾಂಕ್ ಬ್ಯಾಲೆನ್ಸ್ ಮಾಡುವತ್ತ ಚಿತ್ತ ಹರಿಸಿ ನಮ್ಮ ನದಿ, ಪರಿಸರದ ಉಳಿವಿಗೆ ಗಮನ ಹರಿಸದಿದ್ದರೆ ನಮ್ಮ ಮಕ್ಕಳು ಸೇವಿಸುವ ಗಾಳಿ, ಕುಡಿಯುವ ನೀರು ಕಲುಷಿತವಾಗುತ್ತದೆ. ಆರೋಗ್ಯಯುತ ಬದುಕು ನಡೆಸಲಾಗದಿದ್ದರೆ ಹಣ, ಆಸ್ತಿಯಿಂದ ಪ್ರಯೋಜನವಿಲ್ಲ ಎಂದರು.

ಈ ನದಿ ಉದ್ದಕ್ಕೂ ಇರುವ ನಗರ, ಪಟ್ಟಣಗಳ ಒಳಚರಂಡಿಗಳ ನೀರನ್ನು ನೇರವಾಗಿ ನದಿಗೆ ಬಿಡದೆ ಶೂದ್ಧೀಕರಿಸಿ ಬಿಡಬೇಕು. ಕೊಳಚೆ ನೀರು ನೇರವಾಗಿ ನದಿಗೆ ಸೇರಿದರೆ ನೀರು ಕಳುಷಿತಗೊಳ್ಳುವ ಜೊತೆಗೆ ಜಲಚರ ಪ್ರಾಣಿಗಳ ಅಂತ್ಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ನದಿಯ ಕುರಿತು ಜನ ಹಾಗೂ ಸರ್ಕಾರಕ್ಕೆ ಜಾಗೃತಿ ಮೂಡಿಸಲು ತುಂಗಭದ್ರ ನದಿಗಳ ಉಗಮ ಸ್ಥಳವಾದ ಶೃಂಗೇರಿಯಿಂದ ವಿಜಯನಗರ ಜಿಲ್ಲೆಯ ಕಿಷ್ಕಿಂದೆವರೆಗೆ ನವೆಂಬರ್ ತಿಂಗಳಲ್ಲಿ 400 ಕಿ.ಮೀ.ವರೆಗೆ ಪಾದಯಾತ್ರೆ ಆಯೋಜಿಸಿದೆ. ಈ ಭಾಗದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಈ ನದಿ ನೀರು ಕುಡಿಯುವ ಪ್ರತಿಯೊಬ್ಬರೂ ಅಭಿಯಾನದಲ್ಲಿ ಭಾಗವಹಿಸಬೇಕೆಂದು ಕೋರಿದರು.

Read also : Davanagere Crime News : ಗೋಕಾಕ್ ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆತ್ಮಹತ್ಯೆ

ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್ ಮಾತನಾಡಿ, ಪಕ್ಷಾತೀತ, ಧರ್ಮಾತೀತವಾಗಿರುವ ನದಿ ಉಳಿಸುವ ಈ ಹೋರಾಟಕ್ಕೆ ಎಲ್ಲಾ ಅಗತ್ಯ ಬೆಂಬಲ ನೀಡುತ್ತೇವೆ. ತಲ್ಲೂಕಿನ ನದಿ ದಡದ ಗ್ರಾಮಗಳ ವಾಸಿಗಳು ಈ ಅಭಿಯಾನದಲ್ಲಿ ಸೇರಿಕೊಳ್ಳಬೇಕೆಂದು ಕೋರಿದರು.

ಹಿಂದೂ ರಾಷ್ಟ್ರ ಸೇನೆಯ ರಾಜ್ಯ ಪ್ರವರ್ತಕ ಸಂದೀಪ್ ಗುರೂಜಿ, ಸ್ವಾಭಿಮಾನ ಆಂದೋಲನ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ನವದೆಹಲಿಯ ಬಸವರಾಜ್ ಪಾಟೀಲ್, ಅಭಿಯಾನದ ಹರಿಹರದಿಂದ ಕಿಷ್ಕಿಂದೆವರೆಗಿನ ಪ್ರಭಾರಿಯಾದ ಹಾವೇರಿಯ ನಾಗರಾಜ್ ಕುಲಕರ್ಣಿ, ಶಿವಮೊಗ್ಗದ ತ್ಯಾಗರಾಜ ಮಿತ್ಯಂತ, ಕಿರಣ್ ಕುಮಾರ್, ಚನ್ನೇಸ್ ಗೌಡ್ರು, ಅಶೋಕ್, ಕಿಷ್ಕಿಂದೆಯ ಮಂಜುನಾಥ, ಸುರೇಶ್, ಹರಿಹರದ ಎಚ್.ಕೆ.ಕೊಟ್ರಪ್ಪ ಮಾತನಾಡಿದರು.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere crime Davanagere Fraud news : ಕಬ್ಬಿಣ ಖರೀದಿಸಿ ಹಣ ನೀಡದೆ ವಂಚನೆ
Next Article davanagere DAVANAGERE : ಸಿದ್ದು (Siddaramaiah) ಈಗ ಔಟ್ ಆಫ್  ಡೇಂಜರ್?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗ್ಯಾರಂಟಿಗಳಿಗೆ “ದಲಿತ ” ಸಮುದಾಯದ ಅನುದಾನ : ಪಿ.ಜೆ.ಮಹಾಂತೇಶ್ ಖಂಡನೆ

ಹರಿಹರ:  2024-25ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ (ಟಿಎಸ್‌ಪಿ) ಕ್ರಿಯಾಯೋಜನೆ ಅನುದಾನದಲ್ಲಿ…

By Dinamaana Kannada News

Davanagere news | ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಧರಣಿ

ಹರಿಹರ (Davanagere) : ಸ್ಥಳೀಯ ಹಮಾಲಿ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹಿಸಿ ಹರಿಹರದ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ…

By Dinamaana Kannada News

ರಾಷ್ಟ್ರೀಯ ಲೋಕ ಅದಾಲತ್ : ರಾಜಿ, ಸಂಧಾನದಲ್ಲಿ ಒಂದಾದ 15 ಕ್ಕೂ ಹೆಚ್ಚಿನ ಜೋಡಿಗಳು

ದಾವಣಗೆರೆ ಜು.13 :   ಲೋಕ ಅದಾಲತ್‌ ಪ್ರಕ್ರಿಯೆ ಅತಿ ಸರಳ, ಇಲ್ಲಿ ಏನೆ ವ್ಯಾಜ್ಯ ಇದ್ದರೂ ರಾಜಿಗೆ ಮೊದಲ ಆದ್ಯತೆ.…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?