Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದರಿ ನೀತಿ ಸಂಹಿತೆ ಪಾಲನೆ ಮಾಡಲು ಸೂಚನೆ
ತಾಜಾ ಸುದ್ದಿ

ಮಾದರಿ ನೀತಿ ಸಂಹಿತೆ ಪಾಲನೆ ಮಾಡಲು ಸೂಚನೆ

Dinamaana Kannada News
Last updated: March 22, 2024 1:23 pm
Dinamaana Kannada News
Share
Notice to follow model code of conduct
ಮಾದರಿ ನೀತಿ ಸಂಹಿತೆ ಪಾಲನೆ ಮಾಡಲು ಸೂಚನೆ
SHARE

ದಾವಣಗೆರೆ,ಮಾ.22 :  ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬರುವ ಏಪ್ರಿಲ್ 12 ರಿಂದ ಅಧಿಸೂಚನೆ ಪ್ರಕಟವಾಗಲಿದ್ದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿ ನೀಡಲು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆಸಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನುಮತಿ ಕಡ್ಡಾಯ

ವೇಳಾಪಟ್ಟಿಯಂತೆ ಮಾದತಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಮಾರಂಭ, ಶಂಕುಸ್ಥಾಪನೆ, ಹೊಸ ಯೋಜನೆಗಳ ಘೋಷಣೆ ಮಾಡುವಂತಿಲ್ಲ. ಮತ್ತು ರಾಜಕೀಯ ಪಕ್ಷಗಳು ಸಭೆ, ರ್ಯಾಲಿಗಳನ್ನು ಆಯೋಜಿಸಲು, ಪೋಸ್ಟರ್, ಬ್ಯಾನರ್ ಅಳವಡಿಸಲು ಅಯಾ ಸಮಾರಂಭದ ಅವಧಿಗೆ ಮುಂಚಿತವಾಗಿ ಅನುಮತಿ ಪಡೆಯಬೇಕಾಗುತ್ತದೆ. ಮತ್ತು ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಮಾಡುವುದು ನಿಷಿದ್ದವಾಗಿರುತ್ತದೆ ಎಂದರು.

 

ತಿದ್ದುಪಡಿ, ಸೇರ್ಪಡೆಗೆ ಅವಕಾಶ

 

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 1946 ಮತಗಟ್ಟೆಗಳಿದ್ದು ಇಲ್ಲಿಯವರೆಗೆ 16,79,746 ಮತದಾರರಿದ್ದಾರೆ. ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು ನಾಮಪತ್ರ ಸಲ್ಲಿಕೆ ಕೊನೆಯ ದಿನದ ಹಿಂದಿನ 10 ದಿನಗಳವರೆಗೆ ತಿದ್ದುಪಡಿ, ಸೇರ್ಪಡೆಗೆ ಅವಕಾಶ ಇರುತ್ತದೆ. ಏಪ್ರಿಲ್ 1 ಕ್ಕೆ 18 ವರ್ಷ ತುಂಬುವವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಸ್ವೀಪ್ ಕಾರ್ಯಕ್ರಮಗಳ ಮೂಲಕ ಹೊಸದಾಗಿ ನೊಂದಾಯಿಸಲಾಗಿದೆ, ನಾಮಪತ್ರ ಸಲ್ಲಿಕೆಯು ಏಪ್ರಿಲ್ 12 ರಿಂದ 19, ಏ.20 ಪರಿಶೀಲನೆ, ಏ.22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಮೇ. 7 ರಂದು ಮತದಾನ ಮತ್ತು ಎಣಿಕೆಯು ಜೂನ್ 4 ರಂದು ನಡೆಯಲಿದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.

ಮೊದಲ ರ್‍ಯಾಂಡಮೈಜೇಷನ್

 

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡುತ್ತಿದ್ದು ಕ್ಷೇತ್ರದಲ್ಲಿ ಎಂ.3 ಮೇಕ್ 2023 ಮಾದರಿಯ ಮತಯಂತ್ರಗಳ ಬಳಕೆ ಮಾಡಲಾಗುತ್ತಿದೆ. ಇವುಗಳಿಗೆ ಇವಿಎಂ ಟ್ರ್ಯಾಕಿಂಗ್ ಸಾಫ್ಟ್‍ವೇರ್ ಅಳವಡಿಸಲು ಮೊದಲ ರ್ಯಾಂಡೋಮೈಜೇಷನ್ ಮಾರ್ಚ್ 22 ರಂದು ನಡೆಸಲಾಗುತ್ತಿದೆ. ಬೆಮೆಲ್ ಕಂಪನಿಯ 2826 ಬ್ಯಾಲೆಟ್ ಯುನಿಟ್, 2339 ಕಂಟ್ರೋಲ್ ಯುನಿಟ್, 2534 ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿ ಮೊದಲ ರ್‍ಯಾಂಡಮೈಜೇಷನ್ ನಡೆಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

TAGGED:dinamaan.com.dinamaana.com.davanagere newsNotice to follow model code of conductದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮಾದರಿ ನೀತಿ ಸಂಹಿತೆ ಪಾಲನೆ ಮಾಡಲು ಸೂಚನೆ
Share This Article
Twitter Email Copy Link Print
Previous Article The target of 60 thousand megawatt power generation in the next 7 years. ಖಾತೆ ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ : ಸಿಎಂ
Next Article Drops of time ಕಾಲ ಸುರಿಸಿದ ಹನಿಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು

ಏಳನೆಯ ಕ್ಲಾಸಿಗೆ ಬರುವಷ್ಟೊತ್ತಿಗೆ ನಾವು ಓದುತ್ತಿದ್ದ ಶಾಲೆಯ ಋಣ ತೀರಿತ್ತೆಂದು ಕಾಣುತ್ತೆ ,ಆ ಶಾಲೆಯನ್ನು ಬಿಟ್ಟು ಹೋಗಲೇಬೇಕಾದ ಪರಿಸ್ಥಿತಿ ಒದಗಿಬಂದಿತು.ನಾನು‌…

By Dinamaana Kannada News

ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ

ಹರಿಹರ:   ಹರಿಹರದ ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಜೂನ್ ೯ ರಂದು ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ, ಪ್ರೊ.ಬಿ.ಕೃಷ್ಣಪ್ಪ ನವರ ೮೬ನೇ ಜನ್ಮ ದಿನಾಚರಣೆ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 48 :  ಆತನೀಗ ಅಳುತ್ತಿಲ್ಲ

Kannada News | Sanduru Stories | Dinamaana.com | 08-06-2024 ಮಸಣದಲ್ಲಿ ಅಳಬಾರದಂತೆ (Sanduru Stories) ಸಂಡೂರು ಕಣಿವೆಹಳ್ಳಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?