Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಆರೋಗ್ಯ > ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   
ಆರೋಗ್ಯ

ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   

Dinamaana Kannada News
Last updated: July 23, 2025 4:37 am
Dinamaana Kannada News
Share
Nova IVF in Davangere
SHARE
ದಾವಣಗೆರೆ: ಅಂತಾರಾಷ್ಟ್ರೀಯ ಮಾನದಂಡಗಳನ್ನು ಹೊಂದಿರುವ ಭಾರತದ ಅತಿದೊಡ್ಡ ಫರ್ಟಿಲಿಟಿಚೈನ್‍ಗಳಲ್ಲಿ ಒಂದಾದ ನೋವಾ ಐವಿಎಫ್ ಫರ್ಟಿಲಿಟಿ ದಾವಣಗೆರೆಯಲ್ಲಿ ತೆರೆದಿದೆ.
ಜೀವನಶೈಲಿಯ ಬದಲಾವಣೆಗಳು ಮತ್ತು ಹಾರ್ಮೋನುಗಳ ಅಸಮತೋಲನದಂತಹ ವಿವಿಧ ಕಾರಣಗಳಿಂದಾಗಿ ಹೆಚ್ಚು ದಂಪತಿಗಳು ಗರ್ಭಧರಿಸಲು ಸಮಸ್ಯೆ ಎದುರಿಸುತ್ತಿರುವುದರಿಂದ ಈ ಪ್ರದೇಶದಲ್ಲಿ ಬಂಜೆತನ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಕರ್ನಾಟಕದಲ್ಲಿ ಒಟ್ಟು ಫರ್ಟಿಲಿಟಿ ದರ ಪ್ರತಿ ಮಹಿಳೆಗೆ 2.1 ಮಕ್ಕಳ ರಿಪ್ಲೇಸ್ಮೆಂಟ್ ಲೆವೆಲ್‍ಗಿಂತ ಕಡಿಮೆಯಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಸಂತಾನೋತ್ಪತ್ತಿ ದರ 1.6 ರಷ್ಟಿದೆ.
ದಾವಣಗೆರೆ ಮತ್ತು ಶಿವಮೊಗ್ಗದ ನೋವಾ ಐವಿಎಫ್ ಫರ್ಟಿಲಿಟಿ ತಜ್ಞೆ ಡಾ. ಅರ್ಪಿತಾ ದೇಬ್ ಮಾತನಾಡಿ, ಪಿಸಿಓಎಸ್ ಬಂಜೆತನದ ಸಮಸ್ಯೆಗಳಿಗೆ ಕಾರಣವಾಗಬಹುದು. ಪಿಸಿಓಎಸ್, ಋತುಚಕ್ರ ಮತ್ತು ಅಂಡಾಣು ಉತ್ಪತ್ತಿಗೆ ಅಡ್ಡಿಪಡಿಸುವ ಹಾರ್ಮೋನುಗಳ ಅಸಹಜತೆಗಳನ್ನು ಉಂಟುಮಾಡುವ ಹಾರ್ಮೋನುಗಳ ಸ್ಥಿತಿ. ಹೆಚ್ಚಾಗಿ ಪಿಸಿಓಎಸ್ ಇರುವ ಮಹಿಳೆಯರು ಅನಿಯಮಿತ ಋತುಚಕ್ರ ಹೊಂದಿರುತ್ತಾರೆ. ಫರ್ಟಿಲಿಟಿಯ ಮೇಲೆ ಪರಿಣಾಮ ಬೀರುವ ಮತ್ತೊಂದು ಅಂಶವೆಂದರೆ ಗರ್ಭಾಶಯದಲ್ಲಿನ ಅಸಹಜತೆಗಳಿಂದಾಗಿ ಆಗಾಗ್ಗೆ ವೈದ್ಯಕೀಯ ಆರೈಕೆ ಮತ್ತು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ಹೆಚ್ಚಾಗಿ ನಾವು, 25-26 ರ ವಯಸ್ಸಿನ ಮಹಿಳೆಯರು ಪಿಸಿಓಎಸ್ ಸಮಸ್ಯೆಯಿಂದ, ಮತ್ತು 38-39 ರ ನಡುವಿನ ವಯಸ್ಸಿನ ಮಹಿಳೆಯರು ವಯಸ್ಸಿಗೆ ಸಂಬಂಧಿಸಿದ ಬಂಜೆತನದ ಸಮಸ್ಯೆಗಳಿಂದ ಬಳಲುವುದನ್ನು ಗಮನಿಸುತ್ತೇವೆ ಎಂದರು.
ದಾವಣಗೆರೆ ಜನಸಂಖ್ಯೆಯ ಒಂದು ಭಾಗ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ಕೀಟನಾಶಕಗಳು ಮತ್ತು ಇತರ ರಾಸಾಯನಿಕಗಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಅದು ವೀರ್ಯದ ಗುಣಮಟ್ಟದ ಮೇಲೆ ಮತ್ತು ಮಹಿಳೆಯರಲ್ಲಿ ಫರ್ಟಿಲಿಟಿಯ ಮೇಲೂ ಪರಿಣಾಮ ಬೀರಬಹುದು ಎಂದರು.
ದಾವಣಗೆರೆ, ಶಿವಮೊಗ್ಗದ ನೋವಾ ಐವಿಎಫ್ ಫರ್ಟಿಲಿಟಿ ತಜ್ಞ ಡಾ. ದೀಪಕ್ ಶೆಟ್ಟಿ, ಬಂಜೆತನದ ಸಮಸ್ಯೆಯಿಂದ ಬಳಲುವ ಪುರುಷರಲ್ಲಿ ಬಹುಪಾಲು ಜನರು, ವೀರ್ಯದಲ್ಲಿ ವೀರ್ಯಾಣುವಿನ ಕೊರತೆ ಅನುಭವಿಸುತ್ತಾರೆ. ಆಧುನಿಕ ಚಿಕಿತ್ಸಾ ವಿಧಾನಗಳ ಮೂಲಕ ಇದನ್ನು ಗುಣಪಡಿಸಬಹುದು. ಆಹಾರ, ವ್ಯಾಯಾಮ, ಒತ್ತಡಗಳು ನಮ್ಮ ಫರ್ಟಿಲಿಟಿಯ ಆರೋಗ್ಯದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಫರ್ಟಿಲಿಟಿ ತಜ್ಞರೊಂದಿಗೆ ಸಮಯೋಚಿತ ಸಮಾಲೋಚನೆಗಾಗಿ ಬರುವುದು ಮತ್ತು ಮುಂದಿನ ಹಂತಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ ಎಂದರು.
Read also : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ
ನೋವಾ ಐವಿಎಫ್ ಫರ್ಟಿಲಿಟಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರು, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿದೆ. ದಾವಣಗೆರೆಯಲ್ಲಿರುವ ನೋವಾ ಐವಿಎಫ್ ಫರ್ಟಿಲಿಟಿ, ಸಮಗ್ರ ಫರ್ಟಿಲಿಟಿ ಚಿಕಿತ್ಸಾ ಕೇಂದ್ರವಾಗಿದ್ದು,  ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಸುಸಜ್ಜಿತ ಪ್ರಯೋಗಾಲಯ ಹೊಂದಿದೆ. ಅಲ್ಲದೆ, ಫರ್ಟಿಲಿಟಿ ಚಿಕಿತ್ಸೆಗಳಲ್ಲಿ ಅಂತರರಾಷ್ಟ್ರೀಯ ಮಾನದಂಡ   ಅನುಸರಿಸುತ್ತದೆ.
TAGGED:Davanagere NewsDinamana.comKannada NewsNova IVFಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂನೋವಾ ಐವಿಎಫ್ ಫರ್ಟಿಲಿಟಿ
Share This Article
Twitter Email Copy Link Print
Previous Article Davangere University ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸಡಗರದ ಸಾಂಸ್ಕøತಿಕ ಸೌರಭ
Next Article Nanjappa Hopsital Shivamogga ಯುವತಿಯ ಜೀವ ಉಳಿಸಿದ ನಂಜಪ್ಪ ಲೈಫ್‌ಕೇರ್‌ನ ತಜ್ಞರು: ಮೆದುಳಿನ ರಕ್ತಸ್ರಾವ ತಪ್ಪಿಸಿದ ಸುಧಾರಿತ ಚಿಕಿತ್ಸೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ

ದಾವಣಗೆರೆ (Davanagere): ಪ.ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ…

By Dinamaana Kannada News

ವಯೋವೃದ್ಧೆ ರಕ್ಷಿಸಿ ಮಾನವೀಯತೆ ಮೆರೆದ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು

ದಾವಣಗೆರೆ : ಬೆಣ್ಣೆ ನಗರಿ,ಶಿಕ್ಷಣ ನಗರಿ ಎಂದೆಲ್ಲ ಕರೆಯುವ ದಾವಣಗೆರೆ ನಗರದಲ್ಲಿ ಶ್ರೀಮಂತರು, ಮಧ್ಯಮವರ್ಗದವರು, ಬಡವರು ಮತ್ತು ಕಡುಬಡವರ ಲಕ್ಷಾಂತರ…

By Dinamaana Kannada News

ಆವರಗೆರೆಯ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ

ದಾವಣಗೆರೆ (Davanagere): ಆವರಗೆರೆಯ ಹಳ್ಳದ ಖರಾಬು ಜಮೀನಿನಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಬಡವರಿಗೆ ಹಕ್ಕುಪತ್ರವನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ…

By Dinamaana Kannada News

You Might Also Like

Minister S.S. Mallikarjuna
ತಾಜಾ ಸುದ್ದಿ

ಸಾರ್ವಜನಿಕರ ಕುಂದುಕೊರತೆ ಆಲಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ 

By Dinamaana Kannada News
Davanagere crime news
ಅಪರಾಧ ಸುದ್ದಿತಾಜಾ ಸುದ್ದಿ

ಚಿಕ್ಕಜಾಜೂರು | ವಿದ್ಯುತ್ ಅವಘಡ: ಮೂವರ ದುರ್ಮರಣ

By Dinamaana Kannada News
G. B. Vinay Kumar
ತಾಜಾ ಸುದ್ದಿ

ಜೀವನದಲ್ಲಿ ಸವಾಲು ಎದುರಿಸುವ ಕಠಿಣ ನಿರ್ಧಾರ ಮಾಡಿದರೆ ಸಾಧನೆ ಕಷ್ಟವೇನಲ್ಲ: ಜಿ. ಬಿ. ವಿನಯ್ ಕುಮಾರ್

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?