Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ
ತಾಜಾ ಸುದ್ದಿ

ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

Dinamaana Kannada News
Last updated: June 7, 2024 4:54 pm
Dinamaana Kannada News
Share
NSUI DAVANAGERE
ಕ್ಯಾಂಪೇನ್ ಕಮಿಟಿಯ ಅಧ್ಯಕ್ಷ ತಹೀರ್ ಸಮೀರ್
SHARE

ದಾವಣಗೆರೆ:   ಜೂನ್ 4 ರಂದು ಪ್ರಕಟಗೊಂಡ ನೀಟ್ ಫಲಿತಾಂಶವನ್ನು ಗಮನಿಸಿದರೆ ಅನೇಕ ಪ್ರಶ್ನೆಗಳು ಮೂಡುತ್ತಿದ್ದು, ಫಲಿತಾಂಶ ಗೊಂದಲದ ಗೂಡಾಗಿದೆ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶದಲ್ಲಿ 67 ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದು, ಈ 67 ವಿದ್ಯಾರ್ಥಿಗಳ ಬಗ್ಗೆ 12 ಜನ ವಿದ್ಯಾರ್ಥಿಗಳು ಒಂದೇ ಎಕ್ಸಾಮ್ ಸೆಂಟರ್ ವಿದ್ಯಾರ್ಥಿಗಳಾಗಿರುತ್ತಾರೆ. ಸುಮಾರು 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಒಂದೇ ರಾಜ್ಯದ, ಒಂದೇ ಜಿಲ್ಲೆಯ, ಒಂದೇ ಕೇಂದ್ರದಲ್ಲಿ 720ಕ್ಕೆ 720 ಅಂಕ ಪಡೆದಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟು ಹಾಕಿರುತ್ತದೆ ಎಂದು ಒಕ್ಕೂಟದ ಕ್ಯಾಂಪೇನ್ ಕಮಿಟಿಯ ಅಧ್ಯಕ್ಷ ತಹೀರ್ ಸಮೀರ್ ಸಂಶಯ ವ್ಯಕ್ತಪಡಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲಿ 180 ಪ್ರಶ್ನೆಗಳಿದ್ದು, ಸರಿ ಉತ್ತರಕ್ಕೆ 4 ಅಂಕ, ತಪ್ಪು ಉತ್ತರಕ್ಕೆ ಮೈನಸ್ ಒಂದು ಅಂಕವಿರುತ್ತದೆ. ಆದರೆ ಈ ಫಲಿತಾಂಶದಲ್ಲಿ ಸುಮಾರು ವಿದ್ಯಾರ್ಥಿಗಳು 717, 718, 719 ಅಂಕ ಪಡೆದಿರುತ್ತಾರೆ. ಇದು ಸಾಧ್ಯವಿಲ್ಲ. ಪ್ರಶ್ನೆ ಪತ್ರಿಕೆ ಸಹ ಸೋರಿಕೆಯಾಗಿದೆ ಎಂದು ಕೆಲವು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಪರೀಕ್ಷೆಗೂ ಮುನ್ನವೇ ಈ ಸುದ್ದಿ ಹರಿದಾಡಿದೆ. ಅನೇಕ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದು, ಯಾವ ಆಧಾರದ ಮೇಲೆ ಕೊಟ್ಟಿದ್ದಾರೆ ಎಂದು ಸ್ಪಷ್ಟ ಮಾಹಿತಿಯನ್ನು ಸಹ ಎನ್‌ಟಿಎ ನೀಡಿಲ್ಲ ಎಂದು ದೂರಿದ್ದಾರೆ.

ಜೂನ್ 14ನೇ ರಂದು ಹೊರಬರಬೇಕಾಗಿದ್ದ ಫಲಿತಾಂಶವನ್ನು 4ನೇ ರಂದೇ ಪ್ರಕಟಿಸಿದ್ದು, ಅದೇ ದಿನ ಲೋಕಸಭಾ ಚುನಾವಣಾ ಫಲಿತಾಂಶವಿದ್ದು, ಇದರ ಪ್ರಯುಕ್ತ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸಿಸಿದ್ದಾರೆ. ಆದ್ದರಿಂದ ಫಲಿತಾಂಶವು, ಅದೇ ದಿನ ಪ್ರಕಟಗೊಂಡ ಬಗ್ಗೆ ಸೂಕ್ತ ತನಿಖೆಯಾಗಬೇಕು, ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು. ಇಲ್ಲವಾದರೆ ಎನ್.ಎಸ್.ಯು.ಐ. ನಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

TAGGED:Davangere Newsdinamaana.comKannada NewsNSUI DAVANGERE.ಎನ್‌ಎಸ್‌ಯುಐ ದಾವಣಗೆರೆ.ಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article HARIHARA ಜೂ ೯ ರಂದು ಡಾ.ಬಿ.ಆರ್.ಅಂಬೇಡ್ಕರ, ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ
Next Article Davanagere ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

SC-ST ಜನಾಂಗದವರ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) :  ಪ್ರಸಕ್ತ ಸಾಲಿನಲ್ಲಿ ಡಾ.ಬಾಬು ಜಗಜೀವನರಾಂರವರ 118 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ…

By Dinamaana Kannada News

ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ

ದಾವಣಗೆರೆ :  ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ…

By Dinamaana Kannada News

DAVANAGERE (THEFT) : ಕಳವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ದಾವಣಗೆರೆ (DAVANAGERE DISTRICT)  :  ವಿವಿಧ ಜಿಲ್ಲೆಗಳಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿನ್ನು ಚನ್ನಗಿರಿ ಪೊಲೀಸರು…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?