Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ.30 ರಂದು ಕವಿ ಗೋಷ್ಠಿ ,ಕನ್ನಡ ನಾಡು ನುಡಿ ವಿಚಾರ ಸಂಕೀರಣ ದ್ವನಿ ಸುರುಳಿ ಬಿಡುಗಡೆ 
ತಾಜಾ ಸುದ್ದಿ

ನ.30 ರಂದು ಕವಿ ಗೋಷ್ಠಿ ,ಕನ್ನಡ ನಾಡು ನುಡಿ ವಿಚಾರ ಸಂಕೀರಣ ದ್ವನಿ ಸುರುಳಿ ಬಿಡುಗಡೆ 

Dinamaana Kannada News
Last updated: November 29, 2025 3:46 am
Dinamaana Kannada News
Share
Davanagere
SHARE

ದಾವಣಗೆರೆ :  ಶುಕ್ರದೆಸೆ ನ್ಯೂಸ್ ಮೀಡಿಯಾ ಹಾಗೂ  ಬಯಲು‌ ಸಿರಿ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ‌‌ ನವೆಂಬರ್ 30 ರಂದು ಕವಿ ಗೋಷ್ಠಿ ಕನ್ನಡ ನಾಡು ನುಡಿ ವಿಚಾರ  ಸಂಕೀರಣ ದ್ವನಿಸುರುಳಿ ಬಿಡುಗಡೆ  ಮತ್ತು  ಸಾಧಕರ ಸನ್ಮಾನ ಸಮಾರಂಭ ಜಗಳೂರಿನ ತಾಪಂ ಸಭಾಂಗಣದಲ್ಲಿ ಜರುಗಲಿದೆ  ಎಂದು ಹಿರಿಯ ಪತ್ರಕರ್ತ ಎಂ. ರಾಜಪ್ಪ ವ್ಯಾಸಗೊಂಡನಹಳ್ಳಿರವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲು ಸಿರಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಹಾಗೂ ಕಾವೇರಿ ಸಂಸ್ಥೆ ಸಹಯೋಗದಲ್ಲಿ,70,ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕವಿಗೋಷ್ಠಿ , ಕನ್ನಡನಾಡು, ನುಡಿ ವಿಚಾರ ಸಂಕಿರಣ, ಕನ್ನಡ ಹಾಡುಗಳ ಗಾಯನ ಮತ್ತು ಸಾಧಕರ ಸನ್ಮಾನ  ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ,  ಕಾರ್ಯಕ್ರಮದ ಉದ್ಘಾಟನೆಗೆ ಜಗಳೂರು ಕ್ಷೇತ್ರದ ಶಾಸಕ ಬಿ ದೇವೇಂದ್ರಪ್ಪ , ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ  ಜೆ ಪಿ ಓಬಣ್ಣ ಹಾಗೂ ಧ್ವನಿ ಸುರುಳಿ ಬಿಡುಗಡೆ ಮಾಜಿ ಶಾಸಕರಾದ ಎಸ್‌.ವಿ.ರಾಮಚಂದ್ರ, ಹೆಚ್ .ಪಿ.ರಾಜೇಶ್‌ ಮಾಡುವರು.

ಶ್ರೀರಂಗಪ್ಪ, ವೆಂಕಪ್ಪನವರ್,   ಡಾ. ಬುರುಡೆಕಟ್ಟೆ ಮಂಜಪ್ಪ, ವಿಶೇಷ ಆಹ್ವಾನಿತರಾಗಿ ನಿರ್ದೇಶಕ ಮಹಾಂತೇಶ್ ಚೋಳಚಗುಡ್ಡ , ಜನತಾ ವಾಹಿನಿ ನಿರ್ದೇಶಕರು ಕೆ.ಟಿ ಪ್ರಸನ್ನಕುಮಾರ್ .  ಆದರ್ಶ, ಸಹನಾ ಪಿಂಜಾರ,  ತಹಶೀಲ್ದಾರ ಸ್ಯೆಯದ್ ಕಲೀಂ ಉಲ್ಲಾ,  ಕನ್ನಡ ಸಾಂಸ್ಕೃತಿಕ ಇಲಾಖೆ ನಿರ್ದೇಶಕ   ರವಿಚಂದ್ರ, ಕೆ.ಟಿ ಪ್ರಸನ್ನಕುಮಾರ  ಬಿ.ಟಿ.ವಿ ಮತ್ತು ಜನತಾ ವಾಹಿನ ನಿರ್ದೇಶಕರು ಬೆಂಗಳೂರು, ಮಾಜಿ ಜಿಪಂ ಸದಸ್ಯ ಕೆ ಪಿ ಪಾಲಯ್ಯ, ಕಾಂಗ್ರೆಸ್ ಪರಿಶಿಷ್ಟ ಪಂಗಡದ ರಾಜ್ಯ ಪ್ರದಾನ ಕಾರ್ಯದರ್ಶಿ  ಎಂ ಡಿ ಕೀರ್ತಿ ಕುಮಾರ್, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ಷoಷೀರ್ ಅಹ್ಮದ್, ಪಿ ಎಸ್ ಸುರೇಶ ಗೌಡ್ರು, ಪೊಲೀಸ್ ಇನ್ಸ್ ಪಕ್ಟರ್ ಸಿದ್ದರಾಮಯ್ಯ . ನಿವೃತ್ತ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್.ನೀರಾವರಿ ಹೋರಾಟಗಾರ ವಕೀಲರಾದ  ಆರ್ . ಒಬಳೇಶ್, ದಲಿತ ಮುಖಂಡ ಜಿ.ಎಚ್ ಶಂಭುಲಿಂಗಪ್ಪ ಇತರರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಕವಿಗಳು.  ಅನೇಕ ಗಣ್ಯರು ಸಾಧಕರು ಕನ್ನಡ ಅಭಿಮಾನಿಗಳು  ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಾಹಿತ್ಯಾಸಕ್ತರು, ಹಾಗೂ ಹಾಗೂ ಸಮಾಜಮುಖಿ ಚಿಂತಕರು ಬಾಗವಹಿಸಿ ಈ ಕಾರ್ಯಕ್ರಮ ಯಶಸ್ವಿ ಗೊಳಿಸಲು ಬಯಲು ಸಿರಿ ಸಾಹಿತ್ಯ ವೇದಿಕೆ ಅದ್ಯಕ್ಷ ಎಂ.ರಾಜಪ್ಪ ವ್ಯಾಸಗೊಂಡನಹಳ್ಳಿ  ಮನವಿ ಮಾಡಿದ್ದಾರೆ. .

Read also : ಡಿಸೆಂಬರ್ 7 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಕಾಂಗ್ರೆಸ್ ಎಸ್ ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೀರ್ತಿ ಕುಮಾರ್, ಕೆ ಪಿ ಪಾಲಣ್ಣ, ಹಲವಾರು ಗಣ್ಯಮಾನ್ಯರು ನಾಡು ನುಡಿ ಭಾಷೆ ಉಳಿವಿಗಾಗಿ ಹೋರಾಡಿದ ಗಣ್ಯ ಮಾನ್ಯರಿಗೆ ಸನ್ಮಾನ ಕಾರ್ಯಕ್ರಮ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ,

ಈ ಸಂದರ್ಭದಲ್ಲಿ, ನಿಬಗೂರು ರಾಜಣ್ಣ ಬಯಲು ಸಿರಿ ಸಾಹಿತ್ಯ ವೇದಿಕೆ ಗೌರವ ಅಧ್ಯಕ್ಷರು, ಹಾಗೂ ಹಿರಿಯ ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಪುರಂದರ ಲೋಕಿಕೆರೆ ಇತರರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಡಿಸೆಂಬರ್ 7 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ
Next Article Applications invited ದಾವಣಗೆರೆ:2ನೇ ವರ್ಷದ ಬಿ.ಇಡಿ ದಾಖಲಾತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್

ದಾವಣಗೆರೆ; ಸೆ.21 (Davanagere) : ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭವಾಗಿದ್ದು ಇವರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಇದಕ್ಕಾಗಿ…

By Dinamaana Kannada News

ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆಗಷ್ಟೆ ಗಮನವಿರಲಿ : ರಾಜೇಶ್ವರಿ.ಎನ್ ಹೆಗಡೆ

ದಾವಣಗೆರೆ,ಮಾ.12 (Davanagere) : ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದರೂ ಒದಗಿ ಬರುವ ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ…

By Dinamaana Kannada News

ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹನುಮನ ಜಯಂತಿ : ಜಿ. ಬಿ. ವಿನಯ್ ಕುಮಾರ್ ಭಾಗಿ

ದಾವಣಗೆರೆ (Davanagere): ಹರಿಹರ ತಾಲೂಕಿನ ಮಲೇಬೆನ್ನೂರಿನ ಕೋಮಾರನಹಳ್ಳಿಯ ಹೆಳವನಕಟ್ಟೆ ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?