Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

Dinamaana Kannada News
Last updated: May 21, 2025 4:49 am
Dinamaana Kannada News
Share
52.30 lakh Penganama cheated to the engineer!
SHARE
ದಾವಣಗೆರೆ (Davangere): ಷೇರು ಮಾರುಕಟ್ಟೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆ ತೋರಿಸಿ   ಫೇಸ್‌ಬುಕ್‌ನ ಅಪರಿಚಿತ ವ್ಯಕ್ತಿಯೊಬ್ಬ ನಗರದ ವೈದ್ಯರೊಬ್ಬರಿಗೆ ಬರೋಬರಿ 2.40 ಕೋಟಿ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.
ನಗರದ ಪ್ರತಿಷ್ಠಿತ ಕುಟುಂಬವೊಂದರ ವೈದ್ಯ ಟೆಲಿಗ್ರಾಂ ಗ್ರೂಪ್‌ನಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಹಾಕಿದ ಸಂದೇಶಕ್ಕೆ, ಅಪರಿಚಿತ ವ್ಯಕ್ತಿ ಪ್ರತಿಕ್ರಿಯಿಸಿದ್ದ. ವಾಟ್ಸ್‌ ಆಪ್‌ನಲ್ಲಿ ಚಾಟ್ ಮಾಡಲು ಆರಂಭಿಸಿದ್ದ. ಕೆಲ ದಿನಗಳಲ್ಲಿ ಫೇಸ್ ಬುಕ್ ಮೂಲಕ ಸ್ನೇಹಿತನಾದ. ಹೀಗೆ ಸ್ನೇಹಿತನಾದ ಅಪರಿಚಿತ ವ್ಯಕ್ತಿ  ‘ಸಿಎಂಸಿ ಮಾರ್ಕೆಟ್’ ಎಂಬ (ನಕಲಿ) ಜಾಲತಾಣದಲ್ಲಿ ಬಂಗಾರದ ಮೇಲೆ ಇಬ್ಬರೂ ಒಟ್ಟಿಗೆ ಹೂಡಿಕೆ ಮಾಡೋಣ, ಕಮಿಷನ್ ರೂಪದಲ್ಲಿ ಹೆಚ್ಚು ಲಾಭ ಗಳಿಸಬಹುದು ಎಂದು ಅಪರಿಚಿತ ವಂಚಕ, ವೈದ್ಯರನ್ನು ನಂಬಿಸಿದ್ದ. ವಂಚಕನು ವಾಟ್ಸ್‌ಆಪ್‌ ನಲ್ಲಿ ಕಳುಹಿಸಿದ ಲಿಂಕ್ ಮೂಲಕ ಸಿಎಂಸಿ ಮಾರ್ಕೆಟ್ ವೆಬ್‌ಸೈಟ್ ನಲ್ಲಿ ಕಳೆದ ಫೆ.18ರಿಂದ ಮೇ 15ರವರೆಗೆ ಒಟ್ಟು 2,40,92,150 ರೂ. ವೈದ್ಯರು ಹೂಡಿಕೆ ಮಾಡಿದ್ದಾರೆ.
Read  also : ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್
ನಾನಾ ಬ್ಯಾಂಕ್ ಖಾತೆಗಳಿಗೆ ಒಟ್ಟು 17 ಬಾರಿ ಹಣ ವರ್ಗಾವಣೆ ಮಾಡಿರುವ ವೈದ್ಯ, ಮಾರ್ಚ್ 11ರಂದು 5 ಲಕ್ಷ ರೂ. ವಿತ್‌ ಡ್ರಾ ಮಾಡಿದ್ದಾರೆ. ಬಳಿಕ ಹಣ ವಿತ್‌ ಡ್ರಾ ಮಾಡಲು ನಡೆಸಿದ ಹತ್ತಾರು ಪ್ರಯತ್ನಗಳು ವಿಫಲವಾದವು. ಅನುಮಾನಗೊಂಡ ವೈದ್ಯ, ಮೇ 17ರಂದು ‘1930’ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಕುರಿತು ದಾವಣಗೆರೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:Davanagere NewsDavangereದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್
Next Article District Collector G.M. Gangadharaswamy ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗೊಲ್ಲರು-ಕಾಡುಗೊಲ್ಲ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ

ದಾವಣಗೆರೆ (Davanagere) : ಗೊಲ್ಲರು ಮತ್ತು ಕಾಡುಗೊಲ್ಲ ಸಮುದಾಯದ ಹೆಣ್ಣು ಮಕ್ಕಳಿಗೆ ಸಂಪ್ರದಾಯದ ವಿಚಾರದಲ್ಲಿ ಆಗುತ್ತಿರುವ ಸಾಮಾಜಿಕ ಅಡೆತಡೆ ಹಾಗೂ…

By Dinamaana Kannada News

ನೀರು ಸರಬರಾಜು ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ

ದಾವಣಗೆರೆ :  ದಾವಣಗೆರೆ -ಹರಿಹರ ಜನರಿಗೆ ನೀರು ಸರಬರಾಜರಾಗುವ ಹರಿಹರ ಸಮೀಪದ ಜಾಕ್‌ವೆಲ್‌ಗೆ ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ…

By Dinamaana Kannada News

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಮೇಯರ್ ಕೆ. ಚಮನ್ ಸಾಬ್

ದಾವಣಗೆರೆ (Davanagere) : ನಗರದ ಎಂಸಿಸಿ ಬಿ ಬ್ಲಾಕ್ ನ ವಿವಿಧ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?