Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೌಡಿಶೀಟರ್‌ಗಳ ಪರೇಡ್ | ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಎಸ್ಪಿ
ತಾಜಾ ಸುದ್ದಿ

ರೌಡಿಶೀಟರ್‌ಗಳ ಪರೇಡ್ | ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಎಸ್ಪಿ

Dinamaana Kannada News
Last updated: June 4, 2025 2:15 pm
Dinamaana Kannada News
Share
Parade of rowdy sheeters -davanagere
Parade of rowdy sheeters--davanagere
SHARE

ದಾವಣಗೆರೆ (Davanagere): ಜನರಿಗೆ ಅನಗತ್ಯವಾಗಿ ತೊಂದರೆ ನೀಡಿದರೆ ಹಾಗೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ರೌಡಿಶೀಟರ್‌ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಡಿಆರ್ ಮೈದಾನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು.

ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ 150ಕ್ಕೂ ಹೆಚ್ಚು ರೌಡಿಶೀಟರ್‌ಗಳು ಪರೇಡ್‌ನಲ್ಲಿದ್ದರು.

ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ, ಜನರಿಗೆ ತೊಂದರೆ ಕೊಡುವಂತಹ ಕೆಲಸಗಳಿಗೆ ಕೈ ಹಾಕಬೇಡಿ. ರೌಡಿಶೀಟರ್‌ಗಳ ಮೇಲೆ ನಿಗಾ ಇರಿಸಲು ಈ ಪರೇಡ್ ಮಾಡಿದ್ದೇವೆ. ಅಪರಾಧದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದೇವೆ. ಕೆಲವರು ಅಪರಾಧ ಕೆಲಸಬಿಟ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಂತಹವರ ಕೇಸ್‌ಗಳನ್ನು ಮುಚ್ಚುತ್ತೇವೆ. ಯಾರು ಅಪರಾಧ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದಾರೋ, ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇವೆ. ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದೇವೆ. ಅಲ್ಲದೇ ಮತೀಯ ಗಲಭೆಗಳಲ್ಲಿ ಭಾಗಿಯಾದವರೂ ಕೂಡ ಪರೇಡ್‌ಗೆ ಹಾಜರಾಗಿದ್ದರು. ನೈತಿಕ ಪೊಲೀಸ್‌ಗಿರಿ ಮಾಡದಂತೆ ನಿಗಾ ವಹಿಸಿದ್ದೇವೆ ಎಂದರು.

Read also : ವಿಶ್ವಪರಿಸರ ದಿನಾಚರಣೆ |ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧತೆಗೆ ಆದ್ಯತೆ ಇರಲಿ

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕೇಸು ದಾಖಲಾಗಿದೆ. ಕೋಪಕ್ಕೆ ಬುದ್ದಿ ಕೊಡಬೇಡಿ, ಸಮಾಜದಲ್ಲಿ ಕಾನೂನು ಪ್ರಕಾರ ಜೀವನ ನಡೆಸಿ ಎಂದು ಸಲಹೆ ನೀಡಿದರು.

ಜೆ.ಎನ್.ಶ್ರೀನಿವಾಸ್ ಅಲಿಯಾಸ್ ಮೋಟ್ ಬಳ್ಳು ಸೀನಾ ಕೂಡ ಈ ಪರೇಡ್‌ನಲ್ಲಿ ಭಾಗವಹಿಸಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article World Environment Day ವಿಶ್ವಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧತೆಗೆ ಆದ್ಯತೆ ಇರಲಿ
Next Article Indira Canteen davanagere Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Harihara | ನಗರಸಭೆ ಅಧ್ಯಕ್ಷ್ಯೆ ಹಾಗೂ ಆಯುಕ್ತರಿಂದ ಜಿಲ್ಲಾಸ್ಪತ್ರೆಗೆ ಭೇಟಿ, ಸಾಂತ್ವಾನ

ಹರಿಹರ (Harihara) : ಹರಿಹರದ ಜೈಭೀಮನಗರದಲ್ಲಿ ಮನೆಗೋಡೆ ಬಿದ್ದು ಗಾಯಗೊಂಡಿದ್ದ ಬಾಲಕಿ ಆಯೇಷಾರ ಕುಟುಂಬಸ್ಥರನ್ನು ದಾವಣಗೆರೆ ಆಸ್ಪತ್ರೆಯಲ್ಲಿ ಶನಿವಾರ ನಗರಸಭೆ…

By Dinamaana Kannada News

Davanagere | ರೈತರಿಗೆ 15 ದಿನಗಳಲ್ಲಿ ಪರಿಹಾರ : ಕಂದಾಯ ಸಚಿವ  ಕೃಷ್ಣ ಭೈರೇಗೌಡ

ದಾವಣಗೆರೆ : ಅ.25 (Davanagere) : ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ…

By Dinamaana Kannada News

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ…

By Dinamaana Kannada News

You Might Also Like

AC Tahsildar visits fertilizer shops
ತಾಜಾ ಸುದ್ದಿ

ದಾವಣಗೆರೆ ತಾಲ್ಲೂಕಿನ ರಸಗೊಬ್ಬರ ಅಂಗಡಿಗಳಿಗೆ ಎಸಿ.ತಹಶಿಲ್ದಾರ್ ಭೇಟಿ

By Dinamaana Kannada News
Alur Ningaraj
ತಾಜಾ ಸುದ್ದಿ

ದಾವಣಗೆರೆ | ನೇಮಕಾತಿ ಪ್ರಕ್ರಿಯೆಗಳು ಕೂಡಲೇ ಸ್ಥಗಿತಗೊಳಿಸಿ : ಆಲೂರು ಲಿಂಗರಾಜ್

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ |ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆಬೆಳೆಗೆ ಅರ್ಜಿ ಆಹ್ವಾನ

By Dinamaana Kannada News
Wild elephant attack: Hotapur labourer woman dies
ತಾಜಾ ಸುದ್ದಿ

ಕಾಡಾನೆ ದಾಳಿ: ಹೊಟ್ಯಾಪುರ ಕಾರ್ಮಿಕ ಮಹಿಳೆ ಸಾವು    

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?