Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವಕರ ಆರೋಗ್ಯ, ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ :ಮಹಾವೀರ ಎಂ. ಕರೆಣ್ಣನವರ್
ತಾಜಾ ಸುದ್ದಿ

ಯುವಕರ ಆರೋಗ್ಯ, ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ :ಮಹಾವೀರ ಎಂ. ಕರೆಣ್ಣನವರ್

Dinamaana Kannada News
Last updated: January 7, 2026 12:47 pm
Dinamaana Kannada News
Share
Davanagere
SHARE
ದಾವಣಗೆರೆ, ಜ. 7: ಪ್ರಾಥಮಿಕ ಹಂತದಲ್ಲೇ ಪೋಷಕರು ಹೆಚ್ಚಿನದಾಗಿ ಕಾಳಜಿ ವಹಿಸಿ ಯುವಕರ ಆರೋಗ್ಯ ಮತ್ತು ಉತ್ತಮ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಿರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಎಂ. ಕರೆಣ್ಣನವರ್ ಎಂದು ತಿಳಿಸಿದರು.
ಬುಧುವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ದಾವಣಗೆರೆ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಕೋಟ್ಪಾ-2003 ರ ಕಾಯ್ದೆಯ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಬಕಾರಿ ಇಲಾಖೆ ವ್ಯಾಪ್ತಿಯ ಎಲ್ಲಾ ಸನ್ನದುಗಳಲ್ಲಿ ಕೋಟ್ಪಾ-2003 ಮತ್ತು ಈ-ಸಿಗರೇಟ್ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲು ಹಾಗೂ ಸದೃಡ ಭಾರತ ನಿರ್ಮಾಣ ಮಾಡಲು ಇಂದಿನ ಯುವ ಪೀಳಿಗೆಯು ಮಾದಕ ವ್ಯಸನಕ್ಕೆ ಬಲಿಯಾಗಲು ತಂಬಾಕು ಉತ್ಪನ್ನಗಳ ಬಳಕೆ ಮೂಲ ಕಾರಣವಾಗಿದೆ ಎಂದು ಹೇಳಿದರು.
ಅಬಕಾರಿ ಜಂಟಿ ಆಯುಕ್ತ  ಅಶ್ವಿನಿ ಬಿ.ಎಮ್. ಮಾತನಾಡಿ,  ಅಬಕಾರಿ, ಕಾನೂನಾತ್ಮಕವಾಗಿ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ 30 ಕ್ಕಿಂತ ಹೆಚ್ಚು ಆಸನಗಳಿದ್ದರೆ ಧೂಮಪಾನ ವಲಯ ಕಡ್ಡಾಯವಾಗಿ ನಿರ್ಮಿಸಿರಬೇಕು ಹಾಗೂ ಸನ್ನದುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿAದ ಯಾವುದೇ ರೀತಿಯ ತಂಬಾಕು ಉತ್ಪನ್ನಗಳನ್ನು ಮಾರಾಟ ಹಾಗೂ ತಂದು ಕೊಡದಂತೆ ಕ್ರಮವಹಿಸಿ ದಾವಣಗೆರೆ ಜಿಲ್ಲೆಯ ಬಾರ್ ರೆಸ್ಟೋರೆಂಟ್‌ಗಳು ಧೂಮಪಾನ ಮುಕ್ತಗೊಳಿಸಲು ಜಂಟಿ ಆಯುಕ್ತರ ಕರೆ ನೀಡಿದರು.
Read also : ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ ಎಸ್. ತಂಬಾಕು ಸೇವನೆಯಿಂದ ದೇಹದ ಮೇಲಾಗುವ ಪ್ರತಿಯೊಂದು ಕ್ಯಾನ್ಸರ್‌ಗೂ ತಂಬಾಕು ಮೂಲ ಕಾರಣ ಭಾರತದಾದ್ಯಂತ ವರ್ಷಕ್ಕೆ 15 ಲಕ್ಷ ಜನ ತಂಬಾಕು ಸೇವನೆಯಿಂದ ಬಲಿಯಾಗುತ್ತಿದಾರೆ. ಆದ್ದರಿಂದ ಮಾಹಿತಿ ಶಿಕ್ಷಣ, ಸಂವಹನ ಮೂಲಕ ಯುವಕರನ್ನು ಜಾಗೃತಗೊಳಿಸೋಣ ಎಂದು ತಿಳಿಸಿದರು.
ತರಬೇತಿಯಲ್ಲಿ ಜಿಲ್ಲಾ ಜಾರಿ ಅಧಿಕಾರಿಗಳು ಹಾಗೂ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ರುದ್ರಸ್ವಾಮಿ, ಅಬಕಾರಿ ಅಧೀಕ್ಷಕರದ ಸುರೇಶ್ ಪಿ.ಎಸ್, ರಾಜ್ಯ ತಂಬಾಕು ನಿಯಂತ್ರಣ ಘಟಕ ವಿಭಾಗೀಯ ಸಂಯೋಜಕ ಮಹಾಂತೇಶ್ ಬಿ. ಉಳ್ಳಾಗಡ್ಡಿ, ಜಿಲ್ಲಾ ಸಲಹೆಗಾರ-ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತರಾದ-ಶೈಲಾ ಶಾಮನೂರು, ಮತ್ತು ಜಿಲ್ಲೆಯ ಎಲ್ಲಾ ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ
Next Article Applications invited ದಾವಣಗೆರೆ:ಪುಸ್ತಕ ಖರೀದಿಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ

ದಾವಣಗೆರೆ,ಏಪ್ರಿಲ್.01  ಲೋಕಸಭಾ ಚುನಾವಣೆ ನಡೆಯುತ್ತಿದ್ದು ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಮತದಾನದಿಂದ ದೂರ…

By Dinamaana Kannada News

ಸಾರ್ವಜನಿಕ ಕುಂದುಕೊರತೆ ವ್ಯವಸ್ಥೆ ನಿವಾರಣೆಗೆ: ದಾವಣಗೆರೆ ಸ್ಮಾರ್ಟ್ ಹೆಲ್ಪ್ ಅಪ್ಲಿಕೇಷನ್

ದಾವಣಗೆರೆ : ನಾಗರೀಕ ಸೇವೆ ಮತ್ತು ಹೊಣೆಗಾರಿಕೆಯನ್ನು ಸುಧಾರಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ಜಂಟಿ…

By Dinamaana Kannada News

ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ

ದಾವಣಗೆರೆ ಜ.05(Davanagere)  : ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣ ವೇದಿಕೆ 2 ರಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು. ವಿವಿಧ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?