Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಕ್ರೀಡಾ ಮನೋಭಾವದಿಂದ  ಪಂದ್ಯಗಳಲ್ಲಿ ಪಾಲ್ಗೊಳ್ಳಿ : ಸೇವಾಲಾಲ್ ಶ್ರೀ
Blog

ಕ್ರೀಡಾ ಮನೋಭಾವದಿಂದ  ಪಂದ್ಯಗಳಲ್ಲಿ ಪಾಲ್ಗೊಳ್ಳಿ : ಸೇವಾಲಾಲ್ ಶ್ರೀ

Dinamaana Kannada News
Last updated: July 30, 2025 5:14 am
Dinamaana Kannada News
Share
National Karate Championship
SHARE

ದಾವಣಗೆರೆ : ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕ್ರೀಡಾ ಮನೋಭಾವದಿಂದ ಶಾಂತಿ ಮತ್ತು ಸೌಹಾರ್ದತೆಯಿಂದ ಪಂದ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸರ್ದಾರ್ ಸೇವಾಲಾಲ್ ಮಹಾಸ್ವಾಮೀಜೀ ಹೇಳಿದರು.

ನಗರದ ಟ್ರೆಡಿಷನಲ್ ಶೋಟಾಕಾನ್ ಕರಾಟೆ ಡು ಕರ್ನಾಟಕದ ವತಿಯಿಂದ ನಗರದ ಜಯದೇವ ಸರ್ಕಲ್‍ನಲ್ಲಿರುವ ಮುರುಘರಾಜೇಂದ್ರ ಮಠದಲ್ಲಿ ಪ್ರಥಮ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್ -2025  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಪರ್ಧಿಗಳಿಗೆ ಸೋಲು, ಗೆಲುವು ಮುಖ್ಯವಾಗಿರುವುದಿಲ್ಲ. ಕ್ರೀಡಾ ಮನೋಭಾವವೇ ಮುಖ್ಯವಾಗಿರಬೇಕು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ನಾಗರಾಜ್ ಜಿ. ಸಾವಳಗಿ ಮಾತನಾಡಿ, ಆತ್ಮವಿಶ್ವಾಸ ಮತ್ತು ಭಾವನಾತ್ಮಕ ಸ್ಥಿರತೆಯನ್ನು ಹೆಚ್ಚಿಸಲು ಮಾನಸಿಕ ಹಾಗೂ ದೈಹಿಕ ಶಿಸ್ತನ್ನು ಕಾಪಾಡಲು ಕರಾಟೆ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿದೆ. ರಾಷ್ಟ್ರಮಟ್ಟದಲ್ಲಿ ಕರಾಟೆ ಚಾಂಪಿಯನ್ ಶಿಪ್ ನಡೆಯುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ಎಚ್ ಅರುಣ ಕುಮಾರ್ ಮಾತನಾಡಿ, ಕರಾಟೆಯನ್ನು ವ್ಯಕ್ತಿಗಳು ತಮ್ಮ ಆತ್ಮ ರಕ್ಷಣೆಗಾಗಿ ಮತ್ತು ಸಂರಕ್ಷಣೆಗಾಗಿ  ಇದನ್ನು ಅಭ್ಯಾಸ ಮಾಡಬೇಕಾಗಿದೆ ಎಂದು ಅಭಿಪ್ರಾಯಿಸಿದರು.

ಕರಾಟೆ ಪಂದ್ಯಾವಳಿಗಳನ್ನು ಆಯೋಜಿಸುವುದರ ಮೂಲಕ ಸಂಘಟಕರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇಂತಹ ಪಂದ್ಯಾವಳಿಗಳನ್ನು ಏರ್ಪಡಿಸುವುದರ ಮೂಲಕ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಸಾಧ್ಯವಿದೆ ಎಂದರು.

ಆವರಗೆರೆಯ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಹೊಡೆಯುವ ಕ್ವಾರಿ ಕಾರ್ಮಿಕರ ಫೆಡರೇಷನ್ ರಾಜ್ಯ ಸಮಿತಿಯ ಅಧ್ಯಕ್ಷ ಹೆಚ್.ಜಿ. ಉಮೇಶ್ ಮಾತನಾಡಿದರು.

Read also : ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಏರ್ಪಡಿಸುವುದರ ಮೂಲಕ ಸಂಘಟಕರು ದಾವಣಗೆರೆ ನಗರಕ್ಕೆ ಹೆಸರನ್ನು ತಂದಿದ್ದಾರೆ. ಪಂದ್ಯಾವಳಿಗಳನ್ನು ಏರ್ಪಡಿಸುವುದರ ಹಿಂದೆ ಸಂಘಟಕರ ಅಪಾರ ಪರಿಶ್ರಮವಿದೆ. ಇಂತಹ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ಸಹ ಸಂಘಟಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ತಿಳಿಸಿದರು.

ಆಯೋಜಕರಾದ ಸೆನ್‍ಸಾಯಿ ಆವರಗೆರೆ ಅಣ್ಣಪ್ಪ, ಸೆನ್‍ಸಾಯಿ ನಾಗರಾಜ್ ನಾಯ್ಕ, ಕುಬೇರ್‍ನಾಯ್ಕ, ಹೆಚ್. ದುಗ್ಗಪ್ಪ, ಹೆಚ್. ಮಂಜುನಾಥ್, ಆವರಗೆರೆ ಮೋಹನ್, ಶಾಮಿಯಾನ ನಾಗರಾಜ್, ಹನುಮಂತಪ್ಪ, ಗಣೇಶ್ ಗದಗ, ಪುಟ್ಟಪ್ಪ, ಎಸ್. ಗಂಗಪ್ಪ, ಅಂಜಿನಪ್ಪ ಅಣಜಿ ಮುಂತಾದವರು ಭಾಗವಹಿಸಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dvg vv ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ
Next Article MP Dr. Prabha ಇಸ್ರೋ ತರಬೇತಿ ಕಾರ್ಯಕ್ರಮಗಳ ವಿವರ: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದೆ ಡಾ.ಪ್ರಭಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜ. 5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ಮುಖ್ಯಮಂತ್ರಿಗಳಿಂದ ಉದ್ಘಾಟನೆ

ದಾವಣಗೆರೆ,ಡಿ,30 (Davanagere) : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು…

By Dinamaana Kannada News

ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್

ಹರಿಹರ :   ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕ್ಷೀಣವಾಗುತ್ತದೆ ಎಂದು ಸರ್ಕಾರ…

By Dinamaana Kannada News

ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ದಾವಣಗೆರೆ (Davanagere): ಮಾದಕ ವಸ್ತುಗಳನ್ನು ಅಪ್ರಾಪ್ತರು, ಯುವಕರು ಬಳಸಿ, ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?