Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಕರನ್ನು ಕಲಿಕೇತರ ಕೆಲಸಗಳಿಂದ ಮುಕ್ತಗೊಳಿಸಲು ಒತ್ತಾಯ
ತಾಜಾ ಸುದ್ದಿ

ಶಿಕ್ಷಕರನ್ನು ಕಲಿಕೇತರ ಕೆಲಸಗಳಿಂದ ಮುಕ್ತಗೊಳಿಸಲು ಒತ್ತಾಯ

Dinamaana Kannada News
Last updated: January 23, 2025 12:45 pm
Dinamaana Kannada News
Share
prajaparivarthan vedeke davanagere
prajaparivarthan vedeke davanagere
SHARE

ದಾವಣಗೆರೆ (Davanagere): ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಪ್ರಧಾನವಾಗಿ ಕಲಿಕೆಗೆ ಮಾತ್ರ ತೊಡಗಿಸಿಕೊಂಡು ಎಲ್ಲಾ ರೀತಿಯ ಕಲಿಕೇತರ ಕೆಲಸಗಳಿಂದ ಅವರನ್ನು ಮುಕ್ತಗೊಳಿಸಲು ಒತ್ತಾಯಿಸಿ ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಉಚಿತ ಮತ್ತು ಕಡ್ಡಾಯಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009  ಪ್ರಕರಣ 27  ರ ಅನ್ವಯ ದಶವಾರ್ಷಿಕ ಜನಗಣತಿ, ವಿಪತ್ತು ಪರಿಹಾರ ಕಾರ್ಯಗಳು ಅಥವಾ ಸಂದರ್ಭಾನುಸಾರ, ಸ್ಥಳೀಯ ಪ್ರಾಧಿಕಾರ ಅಥವಾ ರಾಜ್ಯ ವಿಧಾನ ಮಂಡಲ ಅಥವಾ ಸಂಸತ್ತು ಚುನಾವಣೆಗಳಿಗೆ ಸಂಬAಧಿಸಿದ ಕರ್ತವ್ಯಗಳನ್ನು ಹೊರತುಪಡಿಸಿ, ಉಳಿದ ಯಾವುದೇ ಶಿಕ್ಷಣೇತರ ಉದ್ದೇಶಗಳಿಗೆ ಶಿಕ್ಷಕರನ್ನು ನಿಯೋಜಿಸಬಾರದು ಎಂದು ಹೇಳುತ್ತದೆ. ಆದರೆ, ಶಿಕ್ಷಕರ ಕಾರ್ಯಭಾರದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಕೂಡಲೇ ಶಿಕ್ಷಕರಿಗೆ ಕಾರ್ಯಾಭಾರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಅಕ್ಷರ ದಾಸೋಹ ಕಾರ್ಯಕ್ರಮ ಹಾಗೂ ದಾಖಲೆ ನಿರ್ವಹಣೆ, ಕ್ಷೀರಭಾಗ್ಯ ಕಾರ್ಯಕ್ರಮ ಹಾಗೂ ದಾಖಲೆ ನಿರ್ವಹಣೆ, ಆಧಾರ್ ನೋಂದಣಿ ಕಾರ್ಯಕ್ರಮ ಹಾಗೂ ದಾಖಲೆ ನಿರ್ವಹಣೆ, ಮಾತ್ರೆ ವಿತರಣೆ ಕಾರ್ಯಕ್ರಮ ಹಾಗೂ ದಾಖಲೆ ನಿರ್ವಹಣೆ, ಶೂ, ಬೈಸಿಕಲ್, ಸಮವಸ್ತç, ಪಠ್ಯಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ ಹಾಗೂ ದಾಖಲೆ ನಿರ್ವಹಣೆ, ಬೋಧಕೇತರ ಸಿಬ್ಬಂದಿ ಇಲ್ಲದಿರುವುದರಿಂದ ಎಲ್ಲಾ ಶಾಲಾ ದಾಖಲೆಗಳ ನಿರ್ವಹಣೆ, ವಿವಿಧ ಅನುದಾನಗಳ ಸಮರ್ಪಕ ವೆಚ್ಚ ಹಾಗೂ ದಾಖಲೆ ನಿರ್ವಹಣೆ, ವೆಚ್ಚವಾದ ಅನುದಾನಗಳ ಲೆಕ್ಕಪತ್ರ ಹಾಗೂ ದಾಖಲೆ ನಿರ್ವಹಣೆ, ಬ್ಯಾಂಕ್‌ನೊAದಿಗೆ ಶಾಲೆಯ ವ್ಯವಹಾರ ಖಾತೆಯ ನಿರ್ವಹಣೆ, ಬಿ.ಎಲ್.ಓ. ಕಾರ್ಯಭಾರ (ಭೂತ್ ಲೆಟರ್ ಆಫೀಸರ್), ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯೊಂದಿಗಿನ ವ್ಯವಹಾರ, ಶೌಚಾಲಯ ಮತ್ತು ಕುಡಿಯುವ ನೀರಿನ ನಿರ್ವಹಣೆ, ಸ್ವಚ್ಛತೆ ಕಾಪಾಡುವುದು. ಜನಗಣತಿ, ಜಾತಿಗಣತಿ, ಮಕ್ಕಳ ಗಣತಿ ಇಷ್ಟೆಲ್ಲಾ ಕಾರ್ಯಭಾರಗಳು ಕಲಿಕೆಗೆ ಅಡ್ಡಿಯುಂಟು ಮಾಡುತ್ತಿರುವುದರಿಂದ ಕಲಿಕಾ ಸಮಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಮಕ್ಕಳ ಪಾಲಕರಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಶಿಕ್ಷಕರಿಗೆ ಕಲಿಕೇತರ ಅನ್ಯ ಕಾರ್ಯಭಾರವನ್ನು ಕಡಿಮೆ ಮಾಡಿ ಶಿಕ್ಷಕರು ಪೂರ್ಣವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಕ್ರಮ ವಹಿಸಬೇಕೆಂದು ಪ್ರಜಾಪರಿವರ್ತನಾ ವೇದಿಕೆ-ಕರ್ನಾಟಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕಾರ್ಯಾಧ್ಯಕ್ಷ ಎ.ಡಿ.ಈಶ್ವರಪ್ಪ, ಜಿಲ್ಲಾ ಅಧ್ಯಕ್ಷ ಹೆಚ್.ಕೆ. ಕೃಷ್ಣಪ್ಪ ಅರಕೆರೆ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜು ಎಂ. ಗಾಂಧಿನಗರ, ಧನಿಕ ತಿಮ್ಮೇನಹಳ್ಳಿ,
ಮಹಮ್ಮದ್ ಹನೀಫ್ ಕೆ., ಜಿಲ್ಲಾ ಕಾನೂನು ಸಲಹೆಗಾರ ರಾಕೇಶ್ ಕಕ್ಕರಗೊಳ್ಳ ನಾಗರಾಜ್ ಕಲ್ಕೆರೆ, ಸಿದ್ದಪ್ಪ ಸಿಂಗಟಗೇರಿ ಸೇರಿದಂತೆ ಇತರರು ಇದ್ದರು.

Read also : ಪೋಡಿ ಮಾಡಲು ರೈತರಿಂದ ಡಿಸಿಗೆ ಮನವಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector GM Gangadharaswamy ಪೋಡಿ ಮಾಡಲು ರೈತರಿಂದ ಡಿಸಿಗೆ ಮನವಿ
Next Article Davangere ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅಧಿಕಾರಿಗಳ ಮೇಲೆ ಹಲ್ಲೆ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ, ದಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

ದಾವಣಗೆರೆ (Davanagere) : ಕರ್ನಾಟಕ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ಎಂ.ಕೆ.ಲಿಯಾಖತ್ ಆಲಿ ಅವರ ಜನುಮದಿನ ಹಿನ್ನಲೆಯಲ್ಲಿ…

By Dinamaana Kannada News

ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ

ದಾವಣಗೆರೆ, ಮಾ.29 :  ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ.7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ…

By Dinamaana Kannada News

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?