Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು:ಮಾಜಿ ಶಾಸಕ ಎಸ್.ರಾಮಪ್ಪ
ತಾಜಾ ಸುದ್ದಿ

ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು:ಮಾಜಿ ಶಾಸಕ ಎಸ್.ರಾಮಪ್ಪ

Dinamaana Kannada News
Last updated: September 26, 2025 7:54 am
Dinamaana Kannada News
Share
harihara
SHARE

ಹರಿಹರ: ಹಲವರ ವಿರೋಧದ ನಡುವೆಯೂ ನಗರದ ಆಯಕಟ್ಟಿನ ಜಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು ಮಾಡಿಸಿದೆ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು.

ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ತಾಲ್ಲೂಕು ಸಮಿತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ ಹಾಗೂ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಾಣಿಜ್ಯ ಪ್ರದೇಶವಾಗುವುದರಿಂದ ಹಳೆ ಕೋರ್ಟ್ ಜಾಗದಲ್ಲಿ ಅಂಬೇಡ್ಕರ್ ಭವನಕ್ಕೆ ನಿವೇಶನ ಕೊಡಿಸುವುದು ಬೇಡ ಎಂದು ಹಲವರು ತಕರಾರು ಮಾಡಿದರು. ಆದರೆ, ಆಗ ಶಾಸಕನಿದ್ದ ನಾನು ಸರ್ಕಾರದ ಮೇಲೆ ಒತ್ತಡ ಹೇರಿ ವಾಣಿಜ್ಯ ಪ್ರದೇಶದಲ್ಲೆ ನಿವೇಶನ ಮಂಜೂರು ಮಾಡಿಸಿದೆ ಎಂದರು.

ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ದಲಿತರು, ಹಿಂದುಳಿದವರ ಆಶಾ ಕಿರಣವಾದ ಪ್ರೊ.ಬಿ.ಕೃಷ್ಣಪ್ಪರು ಜನಿಸಿದ ಬೀದಿಯಲ್ಲೆ ಬಡ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ ಮಾಡಿ ಅವರನ್ನು ಸ್ಮರಿಸುವ ಕಾರ್ಯ ಸಂಘಟನೆಯಿಂದ ನಡೆಸಲಾಗುತ್ತಿದೆ ಎಂದರು.

ದೂಡ ಮಾಜಿ ಸದಸ್ಯ ಜಿ.ವಿ.ವೀರೇಶ್ ಮಾತನಾಡಿ, ದೇಶದಲ್ಲಿ ಅಂಬೇಡ್ಕರ್‍ರವರು, ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪರು ಮಾಡಿದ ಹೋರಾಟವನ್ನು ನಾವು ಸದಾ ಸ್ಮರಿಸಬೇಕು ಎಂದರು.

ಶ್ರೀಶೈಲ ಶಿಕ್ಷಣ ಕಾಲೇಜಿನ ಪ್ರಾಚಾರ್ಯಬಿ.ಆರ್.ಗುರುದೇವ ಸಂವಿಧಾನ ಪೀಠಿಕೆ ವಾಚಿಸಿದರು.

Read also : ದಾವಣಗೆರೆ|ಬ್ಯಾಂಕಿಂಗ್,ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ

1000 ನೋಟ್‍ಬುಕ್‍ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಸಹನಾ ಆರ್ಕೇಷ್ಟ್ರಾ ತಂಡದವರಿಂದ ರಸ ಮಂಜರಿ ಕಾರ್ಯಕ್ರಮ ನಡೆಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ.ಹನುಮಂತಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಸುರೇಶ್, ಎಚ್.ಜೆ. ಮರಿದೇವ,ಯಶವಂತಪ್ಪ,ಮೂಕ ಮೈಲಪ್ಪ, ನೋಟದವರ ಕರಿಲಿಂಗಪ್ಪ, ಹಾಲೇಶಪ್ಪ ಡಿ.,ರಾಜೂ ಜೆ., ಶಣ್ಮುಖಪ್ಪ, ಮಾರುತಿ ಪಿ.ಬಿ., ಕುಮಾರ್ ಡಿ., ಗೋಣಿಬಸಪ್ಪ, ಗಾಯಕರಾದ ಬಿ.ಆರ್.ಹನುಮಂತಪ್ಪ, ಚಂದ್ರಶೇಖರ್ ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಬ್ಯಾಂಕಿಂಗ್ ,ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ
Next Article Davanagere ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ : ಹೈಕೋರ್ಟ್ ನ್ಯಾ.ರವಿ ವಿ.ಹೊಸಮನಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

JOB NEWS | ವಿಪತ್ತು ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ  ಮಾ.10 (Davanagere):  ನಗರದ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರದಲ್ಲಿ ತೆರವಾಗಿರುವ ಜಿಲ್ಲಾ ವಿಪತ್ತು ಪರಿಣಿತರ  ಹುದ್ದೆಗೆ ಒಂದು ವರ್ಷದ ಗುತ್ತಿಗೆ…

By Dinamaana Kannada News

ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ

ಹರಿಹರ: ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟು ತೌಸಿಫ್ ಬಿಹಾರದ ಪಾಟ್ನಾದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಬಾಡಿ ಲಿಫ್ಟಿಂಗ್ ಸ್ಪರ್ಧೆಯ 65…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 58 : ಮನುಷ್ಯರನ್ನು ಗುಡ್ಡೆ ಹಾಕುವ ಸ್ಟಾಕ್ ಯಾರ್ಡ್ ಗಳು

Kannada News | Sanduru Stories | Dinamaana.com | 18-06-2024 ದೊಡ್ಡದಾದ ಯಾರ್ಡ್ ಗಳು (Sanduru Stories) ಅದಿರನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?