ಗಾಯ ಹೊಸದೇನಲ್ಲ
ಹಳ್ಳಿಗಳ ಕೇರಿಗಳಿಗೆ
ಸಿಟಿಗಳ ಕೊಳಗೇರಿಗಳಿಗಳಿಗೆ
ತೂರಿಬರುವ ಚಪ್ಪಲಿ,ಶೂಗಳು
ಹೊಸದೇನಲ್ಲ
ಹೊಸದು
ದೂರದ ದಿಲ್ಲಿಗೆ,

ನ್ಯಾಯಮೂರ್ತಿಗೆ ಹೊಸದು !
ಈ ಆರದ ಗಾಯ!
ಎಪ್ಪತ್ತೈದು ವರುಷಗಳು
ದೇಶಕ್ಕೆ ಮಾತ್ರವಲ್ಲ
ಅವರ ದ್ವೇಷಕ್ಕೂ!
-
ಬಿ.ಶ್ರೀನಿವಾಸ
ಗಾಯ ಹೊಸದೇನಲ್ಲ
ಹಳ್ಳಿಗಳ ಕೇರಿಗಳಿಗೆ
ಸಿಟಿಗಳ ಕೊಳಗೇರಿಗಳಿಗಳಿಗೆ
ತೂರಿಬರುವ ಚಪ್ಪಲಿ,ಶೂಗಳು
ಹೊಸದೇನಲ್ಲ
ಹೊಸದು
ದೂರದ ದಿಲ್ಲಿಗೆ,

ನ್ಯಾಯಮೂರ್ತಿಗೆ ಹೊಸದು !
ಈ ಆರದ ಗಾಯ!
ಎಪ್ಪತ್ತೈದು ವರುಷಗಳು
ದೇಶಕ್ಕೆ ಮಾತ್ರವಲ್ಲ
ಅವರ ದ್ವೇಷಕ್ಕೂ!
ದಾವಣಗೆರೆ (Davanagere): ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ…
ದಾವಣಗೆರೆ (Davanagere): ಯುವತಿ ಪ್ರೀತಿಸುವಂತೆ ಪೀಡಿಸಿ, ಅವಾಚ್ಯವಾಗಿ ಬೈದು, ಪ್ರಾಣ ಬೆದರಿಕೆ ಹಾಕಿದ ಪ್ರಕರಣದ ಆರೋಪಿಗೆ 3 ತಿಂಗಳು ಕಾರಾಗೃಹ…
ದಾವಣಗೆರೆ : ಮಹಾನಗರಪಾಲಿಕೆ ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನೀರಿನ ಶುಲ್ಕ ಪಾವತಿಸುತ್ತಿರುವ ನೀರಿನ ಬಳಕೆಗೆ ಅನುಗುಣವಾಗಿ ನಿಗದಿಪಡಿಸಿರುವ ನೀರಿನ ದರಗಳ…
Sign in to your account