Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ
ತಾಜಾ ಸುದ್ದಿ

ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ

Dinamaana Kannada News
Last updated: March 19, 2024 5:54 pm
Dinamaana Kannada News
Share
Poems are the best weapon for correcting mistakes
ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ ಸಾಹಿತಿ ಜೆ.ಕಲೀಂಬಾಷಾ
SHARE

ಹರಿಹರ:
ಲೇಖನಿಯು ಖಡ್ಗಕ್ಕಿಂತ ಹರಿತ ಎಂಬ ಗಾದೆ ಮಾತಿನಂತೆ ಚುಕುಟು ಕವನಗಳು ಸಾಹಿತ್ಯ ಕ್ಷೇತ್ರದ ಪ್ರಭಾವಿ ಪ್ರಕಾರವಾಗಿದೆ ಎಂದು ಸಾಹಿತಿ ಜೆ.ಕಲೀಂಬಾಷಾ ಹೇಳಿದರು.
ನಗರದ ಸಿದ್ದೇಶ್ವರ ಪ್ಯಾಲೇಸ್‍ನ ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯಲ್ಲಿ ಮಂಗಳವಾರ ನಡೆದ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಟಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಚುಟುಕು ಕವನಗಳು ಕೆಂಪು ಇರುವೆ ಕಚ್ಚಿದಂತೆ

ಸಮಾಜದ, ಆಡಳಿತಗಾರರ ಅಂಕು, ಡೊಂಕುಗಳನ್ನು ತಿದ್ದಲು, ಅವರನ್ನು ನಿದ್ದೆಯಿಂದ ಎಚ್ಚರಿಸಲು ಚುಟುಕು ಕವನಗಳು ಉತ್ತಮ ಅಸ್ತ್ರವಾಗಿವೆ. ಚುಟುಕು ಕವನಗಳು ಕೆಂಪು ಇರುವೆ ಕಚ್ಚಿದಂತೆ ಸಂಬಂಧಿತರಿಗೆ ಇರುವು, ಮುರುಸು ಉಂಟು ಮಾಡುತ್ತದೆ ಎಂದರು.

ಬಂಡಾಯ ಸಾಹಿತಿಗಳ ಬೀಡಾಗಿದ್ದರಿಂದ ಹಿರಿಯ ಸಾಹಿತಿ ಚಂಪಾ ರವರಿಗೆ ಹರಿಹರ ನೆಚ್ಚಿನ ಊರಾಗಿತ್ತು. ಆಗ ಇಲ್ಲಿನ ಬಂಡಾಯ ಸಾಹಿತಿ, ಕವಿಗಳಿಂದ ರಚಿಸಲ್ಪಟ್ಟ ಕವನಗಳು, ಲೇಖನಗಳು ನಾಡಿನಾದ್ಯಂತ ಪ್ರಚಲಿತವಾಗಿದ್ದವು ಎಂದರು.

ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಯುವ ಕವಿಗಳು ಕೃಷಿ ಮಾಡಬೇಕು

ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಯುವ ಕವಿಗಳು ಕೃಷಿ ಮಾಡಬೇಕು, ಮಕ್ಕಳಿಗಾಗಿ ಬರೆದರೆ ನಾಳೆಗಾಗಿ ಬರೆದಂತೆ, ಈ ಗೋಷ್ಟಿಯಲ್ಲಿ ವಾಚಿಸಿದ ಕವಿಗಳ ಕವನಗಳು ಉತ್ತಮವಾಗಿವೆ, ಇನ್ನಷ್ಟು ಸಾಹಿತ್ಯ ಕೃಷಿ ಮಾಡಿದರೆ ಇನ್ನಷ್ಟು ಉತ್ತಮ ಇನ್ನೂ ಕೆಲವರದ್ದು ಇನ್ನಷ್ಟು ಕೃಷಿ ಮಾಡುವುದನ್ನು ಸೂಚಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಕವಿತೆಗಳು ಮಾತನಾಡಬೇಕೆ ಹೊರತು, ಕವಿಯಲ್ಲ

ದಾವಣಗೆರೆಯ ಕವಿ ಕೆ.ಪಿ.ತಾರೇಶ್ ಅಣಬೇರು ಆಶಯ ನುಡಿಗಳನ್ನಾಡಿ, ಕವಿತೆಗಳು ಮಾತನಾಡಬೇಕೆ ಹೊರತು, ಕವಿಯಲ್ಲ, ಕವಿಯಾಗಿ ಬೆಲೆಯುತ್ತಿರುವ ಇನ್ನೊಬ್ಬರನ್ನು ನೋಡಿ ಅಸೂಯೆಯಿಂದ ಕವನ ರಚಿಸುವುದಕ್ಕಿಂತ, ಕವನ ರಚನೆಯು ಮನಸ್ಸಿನಾಳದಿಂದ, ಅನುಭಾವದಿಂದ ಸಹಜವಾಗಿ ಹುಟ್ಟಬೇಕೆಂದು

ಕವಿಗಳಾದ ಸಿ.ಕೆ.ಪುಟ್ಟನಾಯ್ಕ್, ರಾಧಾ ಹನುಮಂತಪ್ಪ ಟಿ., ಕೆ.ಎಂ.ರೇಣುಕಾ, ಡಿ.ಜಿ.ಆನಂದ್, ಟಿ.ಎಚ್.ಸಾವಿತ್ರಮ್ಮ, ಡಾ.ನಮಿತಾ ಸತೀಶ್, ಪಿ.ಜಯರಾಮನ್, ಸತೀಶ್ ಎ., ಕೆ.ಬಸವರಾಜ್, ಮನೋಜ್ ಕುಮಾರ್ ಬಿ., ನೂರ್ ಜಹಾನ್, ಗಾಯತ್ರಿ ಜಿ.ಎಸ್., ಅಪ್ಪಾಜಿ ಮುಸ್ಟೂರು, ಶಿವಲೀಲಾ ಜಕ್ಕಾಲಿ, ಎ.ಬಿ.ಬಸವರಾಜಪ್ಪ, ಉಷಾ ಇ., ಮಲೆಬೆನ್ನೂರು ಸಾಬಿರ್ ಅಲಿ, ಜಿಗಳಿ ರಂಗನಾತ್, ಜ್ಯೋತಿ ಉಪಾಧ್ಯ, ಕೃಷ್ಣಪ್ಪ ಕವನ ವಾಚಿಸಿದರು.

ಸಮ್ಮೇಳನದ ಅಧ್ಯಕ್ಷ ಪ್ರೊ.ಸಿ.ವಿ.ಪಾಟೀಲ್, ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ, ಕವಿಗಳಾದ ಹುಲಿಕಟ್ಟಿ ಚನ್ನಬಸಪ್ಪ, ಕುಂದೂರು ಮಂಜಪ್ಪ, ಬಿ.ಹಾಲೇಶಪ್ಪ, ರಹಮತ್ ಉರ್ ರಹಮಾನ್, ಕೆ.ವಿ.ಮೌನೇಶಾಚಾರ್, ಬಿ.ಮಂಜುಳ, ಕಾಂತರಾಜ್ ಎಂ., ಜಿ.ವಿ.ಬಸವರಾಜ್, ಶಾರದ ಕಣಗೊಟಗಿ, ನಾಗರಾಜ್ ಕತ್ತಿಗೆ, ನ್ಯಾಮತಿಯ ಡಿ.ಎಂ.ಹಾಲಾರಾಧ್ಯ, ಚನ್ನಗಿರಿಯ ಎಲ್.ಜಿ.ಮಧುಕುಮಾರ್ ಇದ್ದರು.

TAGGED:dinamaana.comdinamaana.com.davanagere newsPoems are the best weapon for correcting mistakes.ಅಂಕುಕಾಂಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರದಿನಮಾನದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article The contribution of the twin cities to the labor and peasant movement was immense ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ
Next Article To the implementing authority of district level guarantee schemes SS Girish Appointed ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ   ಎಸ್ ಎಸ್ ಗಿರೀಶ್  ನೇಮಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

SC-ST ಜನಾಂಗದವರ ಶ್ರೇಯಸ್ಸಿಗಾಗಿ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) :  ಪ್ರಸಕ್ತ ಸಾಲಿನಲ್ಲಿ ಡಾ.ಬಾಬು ಜಗಜೀವನರಾಂರವರ 118 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ…

By Dinamaana Kannada News

KANNADA FILM : “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ    

ಬೆಂಗಳೂರು (Sandalwood) :  ಹ್ಯಾಟ್ರಿಕ್‌ ಹೀರೋ  ಶಿವರಾಜಕುಮಾರ  (Hattrick hero Shivarajkumar) ಅಭಿನಯದ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆ…

By Dinamaana Kannada News

DAVANAGERE (THEFT) : ಕಳವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ದಾವಣಗೆರೆ (DAVANAGERE DISTRICT)  :  ವಿವಿಧ ಜಿಲ್ಲೆಗಳಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿನ್ನು ಚನ್ನಗಿರಿ ಪೊಲೀಸರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?