Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಿಸ್ ಪಾರ್ವತಿ ಕಾರ್ಯಕ್ರಮ; ಸಂಸದರಿಂದ ಪೋಸ್ಟರ್ ಬಿಡುಗಡೆ
ತಾಜಾ ಸುದ್ದಿ

Davanagere | ಮಿಸ್ ಪಾರ್ವತಿ ಕಾರ್ಯಕ್ರಮ; ಸಂಸದರಿಂದ ಪೋಸ್ಟರ್ ಬಿಡುಗಡೆ

Dinamaana Kannada News
Last updated: March 8, 2025 12:38 pm
Dinamaana Kannada News
Share
ಬಾಪೂಜಿ ವಿದ್ಯಾಸಂಸ್ಥೆ
ಬಾಪೂಜಿ ವಿದ್ಯಾಸಂಸ್ಥೆ
SHARE
ದಾವಣಗೆರೆ.ಮಾ.8 (Davanagere) ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯ ಎಲ್ಲಾ ಮಹಿಳಾ ಸಿಬ್ಬಂದಿ ವರ್ಗದವರಿಗೆ ಮಿಸ್.ಪಾರ್ವತಿ ಹೆಸರಿನಲ್ಲಿ ಕಲೋತ್ಸವ ಹಾಗೂ ಕ್ರೀಡೋತ್ಸವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯ ಜೆಜೆಎಂ ಕಾಲೇಜಿನ ಸಭಾಂಗಣದಲ್ಲಿ  ಕಾರ್ಯಕ್ರಮದ ಬಗ್ಗೆ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ನಂತರ ಮಿಸ್ ಪಾರ್ವತಿ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಸಂಸದರು, ಮಿಸ್.ಪಾರ್ವತಿ – ಬಾಪೂಜಿ ವಿದ್ಯಾಸಂಸ್ಥೆಯಲ್ಲಿ  ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಆಯೋಜಿಸಿರುವ ಕಾರ್ಯಕ್ರಮವಾಗಿದೆ.
ಇದು ಮಹಿಳೆಯರಲ್ಲಿ ಅಡಗಿರುವ ಕಲೆಯನ್ನು ಗುರುತಿಸುವ ಪ್ರಯತ್ನವಾಗಿದೆ.ಮಹಿಳೆಯರ ಪ್ರತಿಭೆ, ಬರವಣಿಗೆ, ವಾಕ್ಚಾತುರ್ಯ,  ಹೊರತರಲು ಇದೊಂದು ಅದ್ಭುತವಾದ ವೇದಿಕೆ. ಹಾಗೆಯೇ  ಕಲೋತ್ಸವ ಹೆಸರಿನಲ್ಲಿ ಅಡುಗೆ, ಸಂಗೀತ,ರಂಗೋಲಿ ಹಾಕುವ ಸ್ಪರ್ಧೆಗಳು ಮತ್ತು ಕ್ರೀಡೋತ್ಸವ ಹೆಸರಿನಲ್ಲಿ ಇಂಡೋರ್ ಮತ್ತು ಔಟ್ ಡೋರ್ ಆಟಗಳನ್ನು ಆಯೋಜಿಸಲಾಗಿದೆ ಎಂದರು.
Read also : Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ
ಮಹಿಳಾ ದಿನವನ್ನು ಒಂದು ದಿನಕ್ಕೆ ಮಾತ್ರ ಮೀಸಲಿಡದೆ, ಇಡೀ ತಿಂಗಳು ಆಚರಿಸೋಣ, ಹೆಣ್ಣಾಗಿ ಹುಟ್ಟುವುದೇ ಒಂದು ಅದೃಷ್ಟ. ಅಂತಹ ಸುಂದರವಾದ ಹೆಣ್ತನವನ್ನು ಸಂಭ್ರಮಿಸೋಣ. ಮನೆಯಲ್ಲಿ ದೀಪ ಬೆಳಗುವುದರ ಜೊತೆಗೆ ಮನೆಯವರ ಬದುಕನ್ನೂ ಬೆಳಗಿಸುವ ನೀವೆಲ್ಲರೂ ಈ ಸಡಗರದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಬಾಪೂಜಿ ಆಡಳಿತ ಮಂಡಳಿಯ ಸದಸ್ಯರಾದ ಸಂಪಣ್ಣ ಮುತಾಲಿಕ್,ಬಿ.ಹೆಚ್ ಅರವಿಂದ್,ಪ್ರೊ.ವೈ.ವೃಷಬೇಂದ್ರಪ್ಪ ಸೇರಿದಂತೆ ಸಂಸ್ಥೆಯ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಬಾಪೂಜಿ ವಿದ್ಯಾಸಂಸ್ಥೆ
Share This Article
Twitter Email Copy Link Print
Previous Article basavanthappa k s Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ
Next Article Davanagere AVK Davanagere | ಯಶಸ್ಸು ನಿಮ್ಮದಾಗಲು ಗುರಿ ಇಟ್ಟುಕೊಳ್ಳಿ : ಪ್ರೊ.ಆರ್.ಶಶಿಧರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

LG Havanur | ದಕ್ಷಿಣ ಆಫ್ರಿಕಾದ ಸಂವಿಧಾನ ರಚನಾ ಸಲಹಾ ಸಮಿತಿಯಲ್ಲಿ ಹಾವನೂರು

Kannada News | Dinamaana.com |29 -08-2024 ಹಿಂದುಳಿದ ವರ್ಗಗಳ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಎಲ್.ಜಿ.ಹಾವನೂರರ ವೈಜ್ಞಾನಿಕ ವರದಿಯು ದೇಶದ…

By Dinamaana Kannada News

ತಾಪಮಾನ ಹೆಚ್ಚಳ: ಗರ್ಭಿಣಿಯರ ಮೇಲೆ ದುಷ್ಪರಿಣಾಮ ಗರ್ಭಿಣಿ  ಮಹಿಳೆಯರಿಗೆ ಕೆಲವು ಟಿಪ್ಸ್ ನೀಡಿದ  ಆರೋಗ್ಯ ಇಲಾಖೆ

ಈ ಬಾರಿ ಬೇಸಿಗೆ ಕಾಲದಲ್ಲಿ ಜಾಗತಿಕ ತಾಪಮಾನ ಹೆಚ್ಚಳ ಹೆಚ್ಚಾಗಿದ್ದು, ಗರ್ಭಿಣಿ ಮಹಿಳೆಯರು ಭಾರೀ ಜಾಗೃತಿ ವಹಿಸಬೇಕೆಂದು ಆರೋಗ್ಯ ಇಲಾಖೆ…

By Dinamaana Kannada News

ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾಮಂಟಪದಲ್ಲಿ ಇತ್ತೀಚೆಗೆ ನಡೆದ 2024ನೇ ವರ್ಷದ ಕರ್ನಾಟಕ ಮುಕುಟಮಣಿ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭ…

By Dinamaana Kannada News

You Might Also Like

heart attack
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ಹರಿಹರ | ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

By Dinamaana Kannada News
District Congress Davanagere
ತಾಜಾ ಸುದ್ದಿ

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?