Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅ.23 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

Davanagere | ಅ.23 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Dinamaana Kannada News
Last updated: October 22, 2024 12:14 pm
Dinamaana Kannada News
Share
Power outage
SHARE

ದಾವಣಗೆರೆ; ಅ. 22  (Davanagere): ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿAದ ಅ.23 ರಂದು ಬೆಳಿಗ್ಗೆ 10 ರಿಂದ ಸಂಜೆ 5  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.  ಎಫ್-11 ವಾಟರ್ ವರ್ಕ್ಸ್ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ,

ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸರ್ಕ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಚೇರಿ  ಎಫ್-13 ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ  . ರವೀಂದ್ರನಾಥ ಬಡಾವಣೆ ಮತ್ತು  ಸುತ್ತ  ಮುತ್ತ ಪ್ರದೇಶಗಳು.

ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.

ಎಫ್-15 ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಎಫ್-22 ಎಸ್.ಎಸ್.ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ಎಫ್-23 ವಿವೇಕಾನಂದ ಫೀಡರ್ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Read also : Davanagere | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಎಫ್-9-ಶಾಮನೂರು ಫೀಡರ್ ವ್ಯಾಪ್ತಿಯ ಶಾಮನೂರು ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಎಫ್-5 ಬೆಳವನೂರು ಫೀಡರ್ ವ್ಯಾಪ್ತಿಯ 6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು, ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು,  ಶಿರಮಗೊಂಡನಹಳ್ಳಿ, ನಾಗನೂರು, ಎನ್.ಕೆ ಬಡಾವಣೆ, 6ನೇ ಮತ್ತು 7ನೇ ಮೈಲಿಗಲ್ಲು, ಹೊಸ ಮತ್ತು ಹಳೆಬಿಸಲೇರಿ, ಜವಳಘಟ್ಟ, ಬನಶಂಕರಿ 2ನೇ ಬ್ಲಾಕ್ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Next Article DAVANAGERE Davanagere | ಸತತ ಮಳೆ : ತುಂಬಿ ಹರಿದ ಹಳ್ಳ , ಕೊಳ್ಳಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೆ. 08, 09 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

 ದಾವಣಗೆರೆ ಸೆ.04 : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 08 ಮತ್ತು 09 ರಂದು ಆಧುನಿಕ…

By Dinamaana Kannada News

ಅಪಘಾತ : ಬೆಳಗಾವಿ ಮೂಲದ ಮೂವರು ಸಾವು

ದಾವಣಗೆರೆ (Davanagere): ತಾಲೂಕಿನ ಆತ್ತಿಗೆರೆ ಸಮೀಪ ಶನಿವಾರ ಬೆಳಗಿನ ಜಾವ ಕಾರು-ಬಸ್ ನಡುವೆ ಭೀಕರ  ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು…

By Dinamaana Kannada News

Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್

ದಾವಣಗೆರೆ (Davanagere) : ಸರ್ಕಾರವು ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಿಸುವ ಆಶಯದೊಂದಿಗೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್‌ಗಳನ್ನು ಪ್ರಾರಂಭಿಸಿದೆ. ಕಡಿಮೆ ದರದಲ್ಲಿ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?