Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು
ತಾಜಾ ಸುದ್ದಿ

ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು

Dinamaana Kannada News
Last updated: December 17, 2025 12:40 pm
Dinamaana Kannada News
Share
Davanagere
SHARE
ದಾವಣಗೆರೆ :  ದಾವಣಗೆರೆ ರಂಗಾಯಣದ ಪ್ರಥಮ ನಾಟಕ ‘ಪ್ರತಿಗಂಧರ್ವ’ ಮೊದಲ ಪ್ರದರ್ಶನದಲ್ಲೇ ಯಶಸ್ಸಿನ ಮೆಟ್ಟಿಲೇರಿತು. ಅದೀಗ ಮೈಸೂರಿನ ಪ್ರತಿಷ್ಠಿತ ‘ನಿರಂತರ ನಾಟಕೋತ್ಸವ’ಕ್ಕೆ ಆಯ್ಕೆಯಾಗಿದೆ.
ಇದೇ ಡಿಸೆಂಬರ್ 19 ರಂದು ಸಂಜೆ ಮೈಸೂರಿನ ಕಿರುರಂಗಮಂದಿರದಲ್ಲಿ ಪ್ರದರ್ಶನ ಗೊಳ್ಳುವುದು. ಮೈಸೂರು ರಂಗಾಯಣದ ಬಹುರೂಪಿ ಉತ್ಸವದ ಮುನ್ನುಡಿ ನಾಟಕ ಮೇಳಕ್ಕೂ ಆಯ್ಕೆಯಾಗಿದೆ. ಡಿಸೆಂಬರ್ 21  ರಂದು ಸಂಜೆ ಭೂಮಿಗೀತ ರಂಗಮಂದಿರದಲ್ಲಿ ಪ್ರತಿಗಂಧರ್ವ ಪ್ರದರ್ಶನಗೊಳ್ಳಲಿದೆ.
Read also : ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ
ಮುಂಬಯಿ ಸೇರಿದಂತೆ ಇತರೆ ಭಾಗಗಳಲ್ಲಿ ಪ್ರತಿಗಂಧರ್ವ ನಾಟಕ ಪ್ರದರ್ಶನಕ್ಕೆ ಆಮಂತ್ರಣ ಬರುತ್ತಿವೆ. ದಾವಣಗೆರೆ ನಗರದಲ್ಲಿ ಮುಂಬರುವ ಫೆಬ್ರವರಿಯಲ್ಲಿ ಜರುಗಲಿರುವ  2025 ರ ರಾಷ್ಟ್ರೀಯ ವೃತ್ತಿ ರಂಗೋತ್ಸವದಲ್ಲೂ ಪ್ರತಿಗಂಧರ್ವ ಪ್ರದರ್ಶನ ಕಾಣಲಿದೆ ಎಂದು ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.
Davangere Rangayana
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ
Next Article Davanagere ಮಕ್ಕಳ ರಕ್ಷಣೆ ಜಾಗೃತಿ ಪ್ರಾಥಮಿಕ ಹಂತದಿಂದಲೇ ಅಗತ್ಯ: ಪ್ರೊ.ಕುಂಬಾರ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪಾಲಿಕೆಯಲ್ಲಿ ಕೆಲಸದಲ್ಲಿ ವಿಳಂಬ : ಜನರಿಂದ ಸಂಸದರಿಗೆ ದೂರು

ದಾವಣಗೆರೆ  (Davanagere):  ಪಾಲಿಕೆಯಲ್ಲಿ ಜನರ ಕೆಲಸ ಮಾಡಿಕೊಡಲು ಅಧಿಕಾರಿಗಳು ವಿಳಂಬಧೋರಣೆ ಅನುಸರಿಸುತ್ತಿದ್ದು ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -8 ನೀಲ ಕುರುಂಜಿ ಹೂಗಳ ಮೌನ!

ನೀಲ ಕುರುಂಜಿ! ಸ್ಟ್ರಾಬಿಲೆಂತಸ್ ಕುಂಥಿಯಾನಾ  ಎಂಬ ವೈಜ್ಞಾನಿಕ ಹೆಸರಿನ ಇದೊಂದು ಹೂವ್ವೆ ಮೈವೆತ್ತ ಸಸ್ಯ. ದೀರ್ಘ ಕಾಲಕ್ಕೊಮ್ಮೆ ಅರಳುವ  ಈ…

By Dinamaana Kannada News

ಜೀವ ಉಳಿಸಲು ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡೋಣ : ಡಾ. ಗೀತಾ

ದಾವಣಗೆರೆ ಜೂ.14  :  ತುರ್ತು ಸಂದರ್ಭದಲ್ಲಿ ಜೀವಗಳನ್ನುಳಿಸಲು ರಕ್ತದ ಅವಶ್ಯಕತೆ ಇರುತದೆ. ಈ ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಪಲ್ಸ್ ಪೋಲಿಯೋ:ಮಕ್ಕಳಿಗೆ ಲಸಿಕೆ ಹಾಕಿದ ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯರಿಂದ ಮಕ್ಕಳಿಗೆ ಪೊಲೀಯೋ ಲಸಿಕೆ

By Dinamaana Kannada News
Davanageere
ತಾಜಾ ಸುದ್ದಿ

ಪಬ್ಲಿಕ್ ಶಾಲಾ ಕಟ್ಟಡ ಶಿಥಿಲಾವಸ್ಥೆ: ಕ್ರಮಕ್ಕೆ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಒತ್ತಾಯ

By Dinamaana Kannada News
Davanagere crime news
ಅಪರಾಧ ಸುದ್ದಿ

ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?