Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು
ತಾಜಾ ಸುದ್ದಿ

ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು

Dinamaana Kannada News
Last updated: December 17, 2025 12:40 pm
Dinamaana Kannada News
Share
Davanagere
SHARE
ದಾವಣಗೆರೆ :  ದಾವಣಗೆರೆ ರಂಗಾಯಣದ ಪ್ರಥಮ ನಾಟಕ ‘ಪ್ರತಿಗಂಧರ್ವ’ ಮೊದಲ ಪ್ರದರ್ಶನದಲ್ಲೇ ಯಶಸ್ಸಿನ ಮೆಟ್ಟಿಲೇರಿತು. ಅದೀಗ ಮೈಸೂರಿನ ಪ್ರತಿಷ್ಠಿತ ‘ನಿರಂತರ ನಾಟಕೋತ್ಸವ’ಕ್ಕೆ ಆಯ್ಕೆಯಾಗಿದೆ.
ಇದೇ ಡಿಸೆಂಬರ್ 19 ರಂದು ಸಂಜೆ ಮೈಸೂರಿನ ಕಿರುರಂಗಮಂದಿರದಲ್ಲಿ ಪ್ರದರ್ಶನ ಗೊಳ್ಳುವುದು. ಮೈಸೂರು ರಂಗಾಯಣದ ಬಹುರೂಪಿ ಉತ್ಸವದ ಮುನ್ನುಡಿ ನಾಟಕ ಮೇಳಕ್ಕೂ ಆಯ್ಕೆಯಾಗಿದೆ. ಡಿಸೆಂಬರ್ 21  ರಂದು ಸಂಜೆ ಭೂಮಿಗೀತ ರಂಗಮಂದಿರದಲ್ಲಿ ಪ್ರತಿಗಂಧರ್ವ ಪ್ರದರ್ಶನಗೊಳ್ಳಲಿದೆ.
Read also : ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ
ಮುಂಬಯಿ ಸೇರಿದಂತೆ ಇತರೆ ಭಾಗಗಳಲ್ಲಿ ಪ್ರತಿಗಂಧರ್ವ ನಾಟಕ ಪ್ರದರ್ಶನಕ್ಕೆ ಆಮಂತ್ರಣ ಬರುತ್ತಿವೆ. ದಾವಣಗೆರೆ ನಗರದಲ್ಲಿ ಮುಂಬರುವ ಫೆಬ್ರವರಿಯಲ್ಲಿ ಜರುಗಲಿರುವ  2025 ರ ರಾಷ್ಟ್ರೀಯ ವೃತ್ತಿ ರಂಗೋತ್ಸವದಲ್ಲೂ ಪ್ರತಿಗಂಧರ್ವ ಪ್ರದರ್ಶನ ಕಾಣಲಿದೆ ಎಂದು ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.
Davangere Rangayana
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ
Next Article Davanagere ಮಕ್ಕಳ ರಕ್ಷಣೆ ಜಾಗೃತಿ ಪ್ರಾಥಮಿಕ ಹಂತದಿಂದಲೇ ಅಗತ್ಯ: ಪ್ರೊ.ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನ; ನಂತ್ರ ನಡೆದ ಘಟನೆಯಿಂದ ಕಳ್ಳರು ಕಕ್ಕಬಿಕ್ಕಿ

ದಾವಣಗೆರೆ : ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ  ಕಳ್ಳರು ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನಿಸಿದ ವೇಳೆ ಶಾರ್ಟ್ ಸಕ್ರ್ಯೂಟ್…

By Dinamaana Kannada News

ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ

ದಾವಣಗೆರೆ, ಜು.24-  ಭಾರತದ ಎಲ್ಲಾ ನಾಗರೀಕರಿಗೆ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇದ್ದು…

By Dinamaana Kannada News

ದರೋಡೆ ಪ್ರಕರಣ : ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಬಂಧನ

ದಾವಣಗೆರೆ : ಗುಂಡಿ ವೃತ್ತದಲ್ಲಿ ಜಗದೀಶ ಎಂಬುವವರನ್ನು ದರೋಡೆ ಮಾಡಿದ್ದ ಐವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಸೆ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?