Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜೂ 9 ರಂದು ನುಡಿನಮನ ಕಾರ್ಯಕ್ರಮ
ತಾಜಾ ಸುದ್ದಿ

ಜೂ 9 ರಂದು ನುಡಿನಮನ ಕಾರ್ಯಕ್ರಮ

Dinamaana Kannada News
Last updated: June 8, 2024 5:02 am
Dinamaana Kannada News
Share
davanagere
ಡಾ.ಎಂ.ಜಿ. ಈಶ್ವರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮ
SHARE

ದಾವಣಗೆರೆ : ನಗರದ ಕುವೆಂಪು ಕನ್ನಡ ಭವನದಲ್ಲಿ ಜೂ.9ರಂದು ಬೆಳಗ್ಗೆ 11 ಗಂಟೆಗೆ ಡಾ.ಎಂ.ಜಿ. ಈಶ್ವರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರತಿಮಾ ಸಭಾ(ರಿ)ದ ಕೋಶಾಧ್ಯಕ್ಷ ಬಿ.ಎನ್. ಮಲ್ಲೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಮಾ ಸಭಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅನ್ವೇಷಕರು ಆರ್ಟ್ ಫೌಂಡೇಷನ್, ರಂಗ ಬಳಗ ಹಾಗೂ ಡಾ.ಎಂ.ಜಿ. ಈಶ್ವರಪ್ಪನವರ ಅಭಿಮಾನಿ ಬಳಗ ಇವುಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಆರಂಭದಲ್ಲಿ ಗಾನ ಲಹರಿ ಸಂಗೀತ ವಿದ್ಯಾಲಯದ ಕಲಾವಿದರು ರಂಗಗೀತೆಗಳನ್ನು ಪ್ರಸ್ತುತ ಪಡಿಸುವರು. ಎಂ.ಜಿ. ಈಶ್ವರಪ್ಪ ಅವರ ಭಾವಚಿತ್ರಕ್ಕೆ ಅವರ ಒಡನಾಡಿಗಳು ಪುಷ್ಪನಮನ ಸಲ್ಲಿಸಿ, ನುಡಿ ನಮನ ಸಲ್ಲಿಸುವರು. ಪ್ರೊ.ಎಸ್. ಹಾಲಪ್ಪ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ದಾವಣಗೆರೆಯಲ್ಲಿ ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕೆ ಡಾ.ಎಂ.ಜಿ. ಈಶ್ವರಪ್ಪನವರು ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸಿದ್ದರು. ನಾಟಕ, ಸಾಹಿತ್ಯ ಚಟುವಟಿಕೆಗಳನ್ನು ಸಶಕ್ತವಾಗಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಈ ನುಡಿನಮನ ಕಾರ್ಯಕ್ರಮಕ್ಕೆ ನಾಡಿನ ನಾನಾ ಭಾಗಗಳಿಂದ ಅವರ ಒಡನಾಡಿಗಳು ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಮಾ ಸಭಾದ ಬಾ.ಮ. ಬಸವರಾಜಯ್ಯ, ಎಸ್.ಎಸ್. ಸಿದ್ಧರಾಜು, ಎನ್.ಟಿ. ಮಂಜುನಾಥ್, ಶಂಭಣ್ಣ ಮತ್ತಿತರರಿದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಲಾರಿ ಕಳ್ಳತನ : ಆರೋಪಿ ಸೆರೆ
Next Article Davangere vvv ಪರಿಸರ ರಕ್ಷಣೆ ಎಲ್ಲರ ಆದ್ಯತೆಯಾಗಲಿ: ಪ್ರೊ.ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ

ದಾವಣಗೆರೆ :  ಕುತಂತ್ರ, ತಂತ್ರಗಾರಿಕೆಗಳ ನಡುವೆ   ನೈ ತಿಕತೆಗೆ ಸೋಲಾಗಿದ್ದು, ಇದರಿಂದ ನಾನು ಕಂಗಾಲಾಗಿಲ್ಲ, ಆತ್ಮವಿಶ್ವಾಸ ವೃದ್ಧಿಯಾಗಿದ್ದು, ಶಿಕ್ಷಕರ ಸೇವೆಯನ್ನು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-25 ಅವರು ಮೌನವಾಗಿ ಬಿಡುತ್ತಾರೆ!

ಕ್ಷಯರೋಗ! …..   ಹೀಗೆ ಕೇಳಿದರೆ ಜನರಿಗೆ ಬೇಗ ಅರ್ಥವಾಗುವುದಿಲ್ಲ. ಟೀಬಿ ರೋಗ ಎನ್ನಿ , ಬಾಯ್ತುಂಬಾ ನಕ್ಕು ಪ್ರತಿಕ್ರಿಯಿಸುತ್ತಾರೆ!  ಈ…

By Dinamaana Kannada News

ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.16 : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್)…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?