Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿ

Davanagere | ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ ಕಾರಾಗೃಹ ಶಿಕ್ಷೆ

Dinamaana Kannada News
Last updated: November 13, 2024 3:20 pm
Dinamaana Kannada News
Share
SHARE
ದಾವಣಗೆರೆ  (Davanagere): ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ  04 ತಿಂಗಳು 13 ದಿನ ಸಾದಾ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದಿ.14.09.2020 ರಂದು ದಾವಣಗೆರೆ ಗ್ರಾಮಾಂತರ ಠಾಣೆ ಸಿಪಿಐ ಬಿ. ಮಂಜುನಾಥ್ ಅವರಿಗೆ ಬಂದ  ಖಚಿತ ಮಾಹಿತಿಯ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿಗಳ ತಂಡ ಜರೀಕಟ್ಟೆ ಗ್ರಾಮದ ಶ್ರೀ ರವೀಂದ್ರನಾಥ್ ಬಡಾವಣೆಯ ಶಿರಮನಹಳ್ಳಿ ಕೆಂಚಪ್ಪ ಎಂಬುವವರು ಜರೀಕಟ್ಟೆ ಗ್ರಾಮ ಮನೆಯ ಹತ್ತಿರ ಹೋಗಿ ನೋಡಿದಾಗ  ಮನೆಯ ಪಕ್ಕದ ಖಾಲಿ ಜಾಗದಲ್ಲಿ ಕಾನೂನು ಬಾಹಿರವಾಗಿ ಒಂದು 06 ಅಡಿ ಎತ್ತರದ ಗಾಂಜಾ ಗಿಡ ಬೆಳೆಸಿದ್ದು,  ಆರೋಪಿಯು ಅಕ್ರಮ ಗಾಂಜಾಗಿಡವನ್ನು ಬೆಳೆದಿದ್ದರಿಂದ ಆರೋಪಿಯ  ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನೀಡಿದ ದೂರಿನ ಮೇರೆಗೆ ಹದಡಿ ಪೊಲೀಸ್ ಠಾಣೆ  ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖಾಧಿಕಾರಿ ಪಿಎಸ್ಐ ಪ್ರಸಾದ್ .ಪಿ,  ತನಿಖೆ ಕೈಗೊಂಡು ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.
 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ  ರಾಜೇಶ್ವರಿ .ಎನ್ ಹೆಗಡೆ ಅವರು  ಆರೋಪಿ ಶಿರಮನಹಳ್ಳಿ ಕೆಂಚಪ್ಪ  ಮೇಲೆ ಆರೋಪ ಸಾಬೀತಾಗಿದ್ದರಿಂದ ನ 8 ರಂದು 04 ತಿಂಗಳು, 13 ದಿನ ಸಾದಾ ಕಾರಾಗೃಹ ಶಿಕ್ಷೆ  ಮತ್ತು 10,000/-ರೂ  ದಂಡ ವಿಧಿಸಿದ್ದಾರೆ. ಆರೋಪಿತನು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು , ಬಂಧನದ ಅವಧಿ ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಪ್ ಮಾಡಲಾಗಿದೆ.  ಸರ್ಕಾರಿ ವಕೀಲರಾದ  ಮಂಜುನಾಥ್ .ಬಿ   ರವರು ನ್ಯಾಯ ಮಂಡನೆ ಮಾಡಿದ್ದಾರೆ.
ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ  ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ  ಪ್ರಸಾದ್ .ಪಿ, ಪ್ರಕರಣದಲ್ಲಿ ದಾಳಿಮಾಡಿ ಆರೋಪಿ ಬಂಧಿಸುವಲ್ಲಿ ಸಿಪಿಐ ಮಂಜುನಾಥ್.ಬಿ,  ರವರನ್ನು , ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿಗಳಾದ  ರಾಜು ಲಮಾಣಿ,  ಹನುಮಂತಪ್ಪ,  ಶ್ರೀನಿವಾಸ,  ನಾಗರಾಜ್,  ಅಶೋಕ ರವರುಗಳನ್ನು ಹಾಗೂ  ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲ ಮಂಜುನಾಥ್.ಬಿ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್,  ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ.  ಸಂತೋಷ &  ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.
Read also : Davanagere | ನ. 14 ರಂದು ವಿದ್ಯುತ್ ವ್ಯತ್ಯಯ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage Davanagere | ನ. 14 ರಂದು ವಿದ್ಯುತ್ ವ್ಯತ್ಯಯ
Next Article Education Department Harihara Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಅ.07 (Davanagere) ; ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ…

By Dinamaana Kannada News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ…

By Dinamaana Kannada News

Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ

ದಾವಣಗೆರೆ  (Davanagere): ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿರುವ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?