Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸರಿಯಾದ ವೀಸಾ ಹೊಂದದ ಹಾಗೂ ನಕಲಿ ಪ್ರಮಾಣ ಪತ್ರ ಸೃಷ್ಠಿಸಿದ ಆರೋಪಿಗೆ 1 ವರ್ಷ ಕಾರಾಗೃಹ ಶಿಕ್ಷೆ ,1.5 ಲಕ್ಷ ದಂಡ
ತಾಜಾ ಸುದ್ದಿ

Davanagere | ಸರಿಯಾದ ವೀಸಾ ಹೊಂದದ ಹಾಗೂ ನಕಲಿ ಪ್ರಮಾಣ ಪತ್ರ ಸೃಷ್ಠಿಸಿದ ಆರೋಪಿಗೆ 1 ವರ್ಷ ಕಾರಾಗೃಹ ಶಿಕ್ಷೆ ,1.5 ಲಕ್ಷ ದಂಡ

Dinamaana Kannada News
Last updated: November 1, 2024 9:11 am
Dinamaana Kannada News
Share
davanagere
DAVANAGERE ADDITIONAL DISTRICT AND SESSIONS COURT FTSC-1 -davanagere
SHARE

ದಾವಣಗೆರೆ  (Davanagere ): ನಕಲಿ ಪ್ರಮಾಣಪತ್ರ ಸೃಷ್ಠಿಸಿ ಸರಿಯಾದ ವೀಸಾ ಹೊಂದದೆ ಭಾರತದಲ್ಲಿ ವಾಸ ಮುಂದುವರಿಸಿದ ಆರೋಪಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ಮತ್ತು 1.5 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಪೊಲೀಸ್‌ ಜಿಲ್ಲಾ ವಿಶೇಷ ವಿಭಾಗದ ಪೊಲೀಸ್‌ ನಿರೀಕ್ಷಕ ರಮೇಶ್‌ರಾವ್‌ ಅವರು 20.03.2012 ರಂದು ಕೆಟೆಜೆ ನಗರದ ಪೊಲೀಸ್‌ ಠಾಣೆಗೆ    ಭಗತ್‌ ಸಿಂಗ್‌ ನಗರದ ಕೆಎಸ್‌ ಆರ್‌ ಟಿಸಿ ಹಿಂಭಾಗ ವಾಸವಾಗಿರುವ ವಿಜಯಕಮಾರ್‌ ಎಂಬುವವರು ಮೂಲತಃ ಮಲೇಶಿಯಾದ ಕೌಲಲಾಂಪುರದವರು 16.08.1985 ರಂದು ಎಂಬಿಬಿಎಸ್‌ ವ್ಯಾಸಂಗ ಮಾಡಲು ದಾವಣಗೆರೆ ಬಂದು ನಂತರ 1995 ರಲ್ಲಿ ಭಾರತೀಯ ಪ್ರಜೆ ತ್ರೀವೇಣೆ ಶಾನಭಾಗ್‌ ಅವರನ್ನು ಮದುವೆಯಾಗಿದ್ದಾರೆ.

ನಂತರ ಎಂಬಿಬಿಎಸ್‌ ಪದವಿಯಲ್ಲಿ ಅನುತ್ತೀರ್ಣನಾಗಿದ್ದರು ಸಹ ಎಂ.ಡಿ.ವ್ಯಾಸಂಗ ಮಾಡುತ್ತಿರುವುದಾಗಿ ಸುಳ್ಳು ದಾಖಲೆ ಸೃಷ್ಠಿಸಿ, ಕಾಲೇಜಿನಿಂದ ಬೋನಫೈಡ್ ಪ್ರಮಾಣ ಪ್ರಮಾಣ ಪತ್ರ ಪಡೆದು, ಪ್ರಾಂಶುಪಾಲರ ಸಹಿ ಪೂರ್ಜರಿ ಮಾಡಿದ್ದಾನೆ. ಅಲ್ಲದೇ ತನ್ನ ವಾಸ ಮುಂದುವರೆಸುವ ಸಲುವಾಗಿ ಎಕ್ಸ್ ವೀಸಾವನ್ನು ಪಡೆಯದೆ ಭಾರತದಲ್ಲಿರಲು ಕಾನೂನಿನಲ್ಲಿ ಅವಕಾಶವಿದ್ದರು ಸಹ ಸರಿಯಾದ ವೀಸಾವನ್ನು ಹೊಂದದೆ ಭಾರತದಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ  ಎಂದು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸ್‌ ನಿರೀಕ್ಷಕ ಶಿವಪ್ರಸಾದ್ .ಎಂ ಆರೋಪಿ ಕೆ. ವಿಜಯಕುಮಾರ್ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ  ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ರವರು ವಿಚಾರಣೆ ನಡೆಸಿ ಆರೋಪಿ ಕೆ. ವಿಜಯಕುಮಾರ್ ಆರೋಪ ಸಾಬೀತಾಗಿದ್ದರಿಂದ 26-10-2024 ರಂದು ಆರೋಪಿತನಿಗೆ 1 ವರ್ಷ ಕಾರಾಗೃಹ ಶಿಕ್ಷೆ , ಆರೋಪಿತನು ಈಗಾಗಲೇ 1 ವರ್ಷ ನ್ಯಾಯಾಂಗ ಬಂಧನದಲ್ಲಿ  ಇರುವುದರಿಂದ ಶಿಕ್ಷಾ ಅವಧಿ ಸೆಟ್ ಆಪ್ ಮಾಡಲಾಗಿದೆ. 1,50,000/- ರೂ ದಂಡ ವಿಧಿಸಿ ತೀರ್ಪು ನೀಡಿದೆ.

READ ALSO : Davanagere |ಕನ್ನಡ ರಾಜ್ಯೋತ್ಸವ : ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 33 ಜನರಿಗೆ ಸನ್ಮಾನ

ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಶಿವಪ್ರಸಾದ್,  ಸಿಬ್ಬಂದಿಗಳನ್ನು , ನ್ಯಾಯಮಂಡನೆ ಮಾಡಿದ ಸರ್ಕಾರಿ ವಕೀಲ ಮಂಜುನಾಥ್ .ಬಿ ರವರನ್ನು  ಎಸ್ಪಿ ಉಮಾ ‌ ಪ್ರಶಾಂತ್, ‌ ಎಎಸ್ಪಿಗಳಾದ ವಿಜಯಕುಮಾ‌ರ್ ಎಂ. ಸಂತೋಷ & ಜಿ. ಮಂಜುನಾಥ ರವರು ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davanagere |ಕನ್ನಡ ರಾಜ್ಯೋತ್ಸವ : ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 33 ಜನರಿಗೆ ಸನ್ಮಾನ
Next Article davanagere Davangere | ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಲೋಕ್ ಆದಾಲತ್‍ : ರಾಜೀ ಸಂಧಾನದಿಂದ ಮತ್ತೆ ಒಂದಾದ ದಂಪತಿಗಳು

ದಾವಣಗೆರೆ (Davanagere): ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 31 ಜೋಡಿಗಳು ನಡೆದ ಲೋಕ್…

By Dinamaana Kannada News

Davanagere | ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಜಿಕ್ರಿಯಾ ನೇಮಕ

ದಾವಣಗೆರೆ (Davanagere): ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಜಿಕ್ರಿಯಾ ಅವರನ್ನು ನೇಮಕ ಮಾಡಲಾಗಿದೆ. ಟಾರ್ಗೆಟ್ ಅಸ್ಲಾಂ ಅವರು…

By Dinamaana Kannada News

Davanagere | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ನ.29 (Davanagere); ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?