Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | 2024ರ ವಕ್ಫ್ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ  
ತಾಜಾ ಸುದ್ದಿ

Davanagere | 2024ರ ವಕ್ಫ್ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ  

Dinamaana Kannada News
Last updated: September 24, 2024 12:04 pm
Dinamaana Kannada News
Share
DAVANAGERE
DAVANAGERE
SHARE

ಮಲೇಬೆನ್ನೂರು (Davanagere) :  ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ 2024ರ ವಕ್ಫ್ ಮಸೂದೆ ಜಾರಿಗೆ ವಿರೋಧಿಸಿ ಪಟ್ಟಣದ ಹಜರತ್ ಸೈಯ್ಯದ್ ಹಬೀಬುಲ್ಲ ಷಾ ಖಾದ್ರಿ ರವರ ದರ್ಗಾ ಮೈದಾನದಿಂದ  ನಾಡ ಕಛೇರಿವರೆಗೆ ಪಟ್ಟಣದ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ರವರ ಮೂಲಕ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ನವದೆಹಲಿ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು.

ಪುರಸಭಾ ಸದಸ್ಯರಾದ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಅಧ್ಯಕ್ಷ  ಸಾಬೀರ್ ಅಲಿ  ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು ಕೇಂದ್ರ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತ ವಿರೋಧಿ ಮಸೂದೆಯನ್ನು ಜಾರಿಗೆ ತರಲು ಹೊರಟಿದ್ದು ಇದು ವಕ್ಫ್ ಆಸ್ತಿಯನ್ನು ಕಬಳಿಸಲು ಮತ್ತು ಬೇಕಾದವರಿಗೆ ಮಾರಾಟ ಮಾಡಿಕೊಳ್ಳಬಹುದಾದ ಕಾನೂನುಗಳನ್ನು ಮಾಡಲು ಹೊರಟಿದೆ. ಈ ಕಾನೂನು ಭಾರತೀಯ ಅಲ್ಪಸಂಖ್ಯಾತರ ವಿರುದ್ಧವಾಗಿದ್ದು  ಈ ಕೂಡಲೇ ಈ ಮಸೂದೆಯನ್ನು ಕೈಬಿಡಬೇಕು ಎಂದು ಹೇಳಿದರು.

ವಕ್ಫ್‌ನ ಅಧಿಕಾರ ವ್ಯಾಪ್ತಿಯಿಂದ ಶತ್ರುಗಳ ಆಸ್ತಿಗಳನ್ನು ಹೊರಗಿಡುವುದು ದೊಡ್ಡ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತದೆ. ತೊಂಬತ್ತು ದಿನಗಳನ್ನು ನಿಗದಿಪಡಿಸುವ ರೂಪಾಂತರದ ಅವಧಿಯು ಒಳಗೊಂಡಿರುವ ಅಗಾಧತೆಯ ದೃಷ್ಟಿಯಿಂದ ಸಾಕಾಗುವುದಿಲ್ಲ.   ವಕ್ಫ್  ಕಾನೂನಿನ ಉದ್ದೇಶವು ವಕ್ಫ್ ಅನ್ನು ರಕ್ಷಿಸುವುದಾಗಿದೆ ಆದರೆ  2024ರ ವಕ್ಫ್ ಮಸೂದೆಯು ಮುಸ್ಲಿಮರನ್ನು ಕೆಳದರ್ಜೆಯ ಟ್ಯಾಗ್ ಅನ್ನು ಅಂಟಿಸುವ ಮೂಲಕ ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಕಾನೂನುಗಳ ಸರಣಿಯ ಮುಂದುವರಿಕೆಯಲ್ಲಿ ಮಸೂದೆಯ ಉದ್ದೇಶವನ್ನು ನೀಡುತ್ತದೆ ಎಂದು ಹೇಳಿದರು.

Read also :  Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್

ಪುರಸಭಾ ಸದಸ್ಯರಾದ ಖಲೀಲ್ ನಯಾಜ್, ಬುಡ್ಡವರ್ ರಫೀಕ್,ಎಂ ಬಿ ರುಸ್ತುಮ್, ದಾದಾಪೀರ್, ಷಾ ಅಬ್ರಾರ್ಮಾಜಿ ಸದಸ್ಯರಾದ ಅರಿಫ್ ಅಲಿ ಎ. ದಾದವಲಿ, ಯೂಸುಫ್ ಖಾನ್, ಹಾಗೂ ಮುಸ್ಲಿಂ ಮುಖಂಡರಾದ ಸೈಯ್ಯದ್ ಜಾಕೀರ್, ಬುಡ್ಡವರ್ ಸೈಫುಲ್ಲ, ಸುಲ್ತಾನ್ ಹುಸೈನ್ ,ಶಾಬಾಜ್, ಶಫಿಉಲ್ಲಾ, ಹಬೀಬುಲ್ಲ,  ಅಯೂಬ್ ಖಾನ್, ಮುಂತಾದವರು ಭಾಗವಹಿಸಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್
Next Article DAVANAGERE Davanagere | ಕಾಂಗ್ರೆಸ್ ವಿರುದ್ದ ಬಿಜೆಪಿಗರಿಂದ ನಿರಂತರ ಷಡ್ಯಂತರ : ವಿನಯಕುಮಾರ್ ಸೊರಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ : ಪ್ರತಿಭಟನೆ

ದಾವಣಗೆರೆ (Davanagere): ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ…

By Dinamaana Kannada News

Davangere news : ಸಹಾಯಕ ಇಂಜಿನಿಯರ್ ನೇಮಕಾತಿಗೆ ಆ.11 ರಂದು ಪರೀಕ್ಷೆ: ಕಟ್ಟೆಚ್ಚರ ವಹಿಸಲು ಡಿಸಿ ಸೂಚನೆ

ದಾವಣಗೆರೆ  (Davangere District) : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ…

By Dinamaana Kannada News

ಸಣ್ಣ ಉದ್ಯಮಗಳ ಸಬಲೀಕರಣಕ್ಕಾಗಿ ಯುಗ್ರೋ ಕ್ಯಾಪಿಟಲ್ ವ್ಯಾಪಾರ ಸಾಲ ಮೇಳ

ದಾವಣಗೆರೆ :  ಎಂಎಸ್‌ಎಂಇ ಸಾಲದ ಮೇಲೆ ಕೇಂದ್ರೀಕರಿಸಿದ ಪ್ರಮುಖ ಡೇಟಾ ಟೆಕ್ ಎನ್ ಬಿ ಎಫ್ ಸಿ ಯಾದ ಯುಗ್ರೋ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?