Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯಿಸಿ ಪ್ರತಿಭಟನೆ
ತಾಜಾ ಸುದ್ದಿ

ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯಿಸಿ ಪ್ರತಿಭಟನೆ

Dinamaana Kannada News
Last updated: May 20, 2024 1:05 pm
Dinamaana Kannada News
Share
davanagere
ಜಿಲ್ಲಾ ಮಡಿವಾಳ ಮಾಚಿದೇವ ಸಂಘ ದಿಂದ ಪ್ರತಿಭಟನೆ
SHARE

ದಾವಣಗೆರೆ:  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಹೆಣ್ಣು ಮಕ್ಕಳ ಹತ್ಯೆ ಖಂಡಿಸಿ ಹಾಗೂ ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ
ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘವು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಮಡಿವಾಳ ಸಮುದಾಯದ ಪದಾಧಿಕಾರಿಗಳು ರಾಜ್ಯದ ಮುಖ್ಯ ಮಂತ್ರಿಗಳಿಗೆ ರವಾನಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್ ಮಾತನಾಡಿ, ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ, ಹುಬ್ಬಳ್ಳಿಯ ನೇಹಾ ಹಿರೇಮಠ್, ಅಂಜಲಿ ಅಂಬಿಗರ, ಕೊಡಗುನಲ್ಲಿ ಮೀನಾ ಕೊಲೆ ಮಾಡಿರುವುದು ಸಮಾಜವನ್ನು ಬೆಚ್ಚಿ ಬೀಳಿಸಿದೆ. ಹಲ್ಲೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣಗಳು ಪದೇಪದೇ ನಡೆಯುತ್ತಿದ್ದರೂ ಸಹ ರಾಜ್ಯದ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಗೃಹ ಇಲಾಖೆ ಸೂಕ್ತ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ಇದಲ್ಲದೇ ಈ ಎಲ್ಲಾ ಪ್ರಕರಣಗಳಲ್ಲಿ ಅಮಾನವೀಯ, ವಿಕೃತವಾಗಿ ವರ್ತನೆ ಮಾಡಿರುವ ಎಲ್ಲಾ ಆರೋಪಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಹುಲಿಕಟ್ಟೆ ರಾಮಚಂದ್ರಪ್ಪ, ಎಂ.ವೈ.ಸತೀಶ್, ಜಿ.ಕಿಶೋರ್ ಕುಮಾರ್, ಆರ್.ಎನ್.ಮಾರುತಿ, ಅಂಜಿನಪ್ಪ ಪೂಜಾರ್, ಜಿ.ವಿಜಯ ಕುಮಾರ್, ಹನುಮಂತಪ್ಪ, ಕಕ್ಕರಗೊಳ್ಳ ಮಂಜುನಾಥ್, ಅಣಜಿ ಹನುಮಂತಪ್ಪ, ಐಗೂರು ಅಂಜಿನಪ್ಪ, ಅರಸೀಕೆರೆ ಬಸವರಾಜ್, ರವಿ ಚಿಕ್ಕಣ್ಣ, ಮಧುರಾ, ನಾಗಮ್ಮ, ಡೈಮಂಡ್ ಮಂಜುನಾಥ್, ಗೋಪಾಲ್, ಕೃಷ್ಣಮೂರ್ತಿ, ರವಿ, ಬಾತಿ ಶಂಕರ್, ಸುಭಾಷ್, ರಾಜಣ್ಣ, ಎಂ.ಕೆ.ಬಸವರಾಜ್ ಇತರರು ಇದ್ದರು.

TAGGED:Dinamana.comLatest Kannada NewsProtest by District Madiwal Machideva Sangh.ಕನ್ನಡ ಸುದ್ದಿಜಿಲ್ಲಾ ಮಡಿವಾಳ ಮಾಚಿದೇವ ಸಂಘ ದಿಂದ ಪ್ರತಿಭಟನೆ.ದಿನಮಾನ.ಕಾಂ
Share This Article
Twitter Email Copy Link Print
Previous Article ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ
Next Article davanagere ಒಂದೇ ಕುಟುಂಬದ ಮೂವರು ಕಾಣೆ : ದೂರು ದಾಖಲು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಐತಿಹಾಸಿಕ ಕಾದಂಬರಿಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ : ಡಾ.ಪ್ರಭಾ ಮಲ್ಲಿಕಾರ್ಜುನ್ 

ದಾವಣಗೆರೆ (Davanagere):  ಸೂಳೆಕೆರೆ ನಮ್ಮ ಜಿಲ್ಲೆಯ ಐತಿಹಾಸಿಕ ಹೆಮ್ಮೆ. ಈ ಕೆರೆ ಕುರಿತು ಒಂದು ಸಂಶೋಧನಾತ್ಮಕ ಕೃತಿ ಬೇಕಿತ್ತು. ಇದುವರೆಗೂ…

By Dinamaana Kannada News

ಗ್ರಾಮೀಣ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಆಪ್ತವಾಗಲಿ : ರಾಮಕೃಷ್ಣ

ಹರಿಹರ:  ಗ್ರಾಮೀಣ ಭಾಗದಲ್ಲಿರುವ ಗ್ರಾಮ ಪಂಚಾಯ್ತಿಯ ಗ್ರಂಥಾಲಯಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕ್ರಮ ವಹಿಸಬೇಕೆಂದು ತಾಲ್ಲೂಕು ಪಂಚಾಯ್ತಿ ಪ್ರಭಾರ…

By Dinamaana Kannada News

ನಗರದಲ್ಲಿ ವಿವಿಧಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ.ಜೂ.6  ;  66/11 ದಾವಣಗೆರೆ ಕೆ.ವಿ. ಹಾಗೂ 220/66 ಕೆ.ವಿ. ಎಸ್.ಆರ್.ಎಸ್ ದಾವಣಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕಾರ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Prof. B. Krishnappa
ತಾಜಾ ಸುದ್ದಿ

Harihara | ಪ್ರೊ.ಬಿ.ಕೃಷ್ಣಪ್ಪ ಜಯಂತಿ ನಿಮಿತ್ತ ಪುಷ್ಪ ನಮನ ಜೂ.9ಕ್ಕೆ

By Dinamaana Kannada News
World Environment Day Suez Company
ತಾಜಾ ಸುದ್ದಿ

Suez | ಸುಯೆಜ್‌ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ

By Dinamaana Kannada News
Davanagere
Blog

Davanagere | ಪತ್ರಿಕಾಭವನ ನಿರ್ಮಾಣಕ್ಕೆ ದೂಡದಿಂದ ನಿವೇಶನ ಮಂಜೂರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?