Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಚಲವಾದಿ ಸಮಾಜಗಳಿಂದ  ಬೃಹತ್ ಪ್ರತಿಭಟನೆ
ತಾಜಾ ಸುದ್ದಿ

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಚಲವಾದಿ ಸಮಾಜಗಳಿಂದ  ಬೃಹತ್ ಪ್ರತಿಭಟನೆ

Dinamaana Kannada News
Last updated: October 28, 2024 2:08 pm
Dinamaana Kannada News
Share
Protest demanding implementation of internal reservation
SHARE

ಹರಪನಹಳ್ಳಿ : ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಚಲವಾದಿ ಸಮಾಜಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು.

ಇಲ್ಲಿನ ಪಟ್ಟಣದ ಹಿರೆಕೆರೆ ವೃತ್ತದಿಂದ ಐಬಿ ವೃತ್ತದವರೆಗೆ ಮೆರವಣೆಗೆ ನಡೆಸಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾದಿಗ ಮತ್ತು ಚಲವಾದಿ ಸಮಾಜದ ಮುಖಂಡರು, ರಾಜಕೀಯವಾಗಿ ಶೈಕ್ಷಣಿಕವಾಗಿ ಉದ್ಯೋಗ ಮೀಸಲಾತಿ ಸೌಲಭ್ಯವನ್ನು ಜಾರಿಗೆ ತರಬೇಕು. ಸಾವಿರಾರು ವರ್ಷಗಳ ಶೋಷಣೆಗೆ ತುತ್ತಾಗಿರುವ ಅಸ್ಪೃಶ್ಯರ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

 

ನ್ಯಾ. ಎ.ಜಿ ಸದಾಶಿವ ಆಯೋಗ ವರದಿ ಮತ್ತು ಕಾಂತರಾಜು ವರದಿ ಮತ್ತು ನ್ಯಾ. ನಾಗಮೋಹನ್ ದಾಸ್ ಆಯೋಗ ವರದಿ ಮತ್ತು ಮಾಧುಸ್ವಾಮಿ ಸಂಪುಟ ಉಪ ಸಮಿತಿ ಒಳ ಮೀಸಲಾತಿ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿತು. ಸುಪ್ರೀಂ ಕೋರ್ಟಿನ 7 ನ್ಯಾಯಾಧೀಶರ ಸಂವಿಧಾನಿಕ ಪೀಠವು ಒಳ ಮೀಸಲಾತಿ ಬೇಡಿಕೆ ಮೀಸಲಾತಿಯನ್ನು ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕವಾದ ತೀರ್ಪು ನೀಡಿದೆ.

 

ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆಯನ್ನು ಆಯಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ವಹಿಸಿದೆ. ಸಂವಿಧಾನ ತಿದ್ದುಪಡಿಯ ಅಗತ್ಯವಿಲ್ಲವೆಂದು ಉಲ್ಲೇಖಿಸಿದೆ ಸುಪ್ರೀಂ ಕೋರ್ಟಿನ ಪ್ರಸ್ತುತ ತೀರ್ಪನ್ನು ಮರು ಪರಿಶೀಲಿಸಲು ಸಲ್ಲಿಸಲಾಗಿದ್ದ ಮನವಿಗಳನ್ನು ನ್ಯಾಯ ಪೀಠ ವಜಾಗೊಳಿಸಿದೆ. ಅದ್ದರಿಂದ ರಾಜ್ಯ ಸರಕಾರ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

 

Read also : Davanagere | ಎರಡು ವರ್ಷದ ಬಿ.ಇಡಿ ಕೋರ್ಸಿಗಾಗಿ ಅರ್ಜಿ ಆಹ್ವಾನ 

 

ಮಾದಿಗ ಸಮಾಜ ಹಾಗೂ ಚಲವಾದಿ ಸಮಾಜದ ಮುಖಂಡರುಗಳಾದ ಕಣಿವೆಹಳ್ಳಿ ಮಂಜುನಾಥ್. ಹಲಗೇರಿ ಮಂಜಪ್ಪ. ಗುಂಡುಗತ್ತಿ ಕೊಟ್ರಪ್ಪ.ಪ್ರತಾಪ್. ಹುಲಿಕಟ್ಟಿ ಚಂದ್ರಪ್ಪ. ಮೈದೂರು ರಾಮಣ್ಣ. ಕೇಡಿ ಮರಿಯಪ್ಪ ಕಬ್ಬಳ್ಳಿ ಪರಸಪ್ಪ. ಕೊಂಗನ ಹೊಸೂರು ಶಿವಣ್ಣ. ಅರಸೀಕೆರೆ ಮರಿಯಪ್ಪ. ಕಲ್ಲಳ್ಳಿ ಹನುಮಂತಪ್ಪ. ತೆಲಿಗಿ ಹನುಮಂತಪ್ಪ. ಬಂಗಿ ರಮೇಶ್. ಕೆ ರಮೇಶ್.ಪಕೀರಪ್ಪ. ಗೌರಿಹಳ್ಳಿ ಹುಚ್ಚಪ್ಪ. ಓ. ಮಾಂತೇಶ್, ನೀಲಗುಂದದ ಸಣ್ಣಪ್ಪ, ಸಿ ಚಂದ್ರಪ್ಪ. ಸವಣೂರ ಎಲ್ಲಪ್ಪ. ಪೃಥ್ವೇಶ್ವರ ಪ್ರಭು. ಹಾಗೂ ಸಮಾಜದ ಅನೇಕ ಮುಖಂಡರು ಸಾವಿರಾರು ಜನರು ಭಾಗವಹಿಸಿದ್ದರು.

 

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಗಿರೀಶ್ ಬಾಬು ರವರಿಗೆ ಒಳ ಮೀಸಲಾತಿಯ ಮಾದಿಗ ಮತ್ತು ಚಲವಾದಿ ಸಮಾಜದವರು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಎರಡು ವರ್ಷದ ಬಿ.ಇಡಿ ಕೋರ್ಸಿಗಾಗಿ ಅರ್ಜಿ ಆಹ್ವಾನ
Next Article DAVANAGERE Davanagere | ಒಳ ಮೀಸಲಾತಿ  ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ನ್ಯಾಯ ನೀಡಿ : ಮಾದಿಗ ಜಾಗೃತಿ ಸಮಿತಿ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಂವಿಧಾನ ಪ್ರೀತಿಸುವವರು ಒಂದೇ ವೇದಿಕೆಗೆ ಬರಲಿ

ದಾವಣಗೆರೆ:  ದೇಶದಲ್ಲಿ ಬಹುಭಾಷೆ, ಬಹುವರ್ಣ, ಜಾತಿ, ಧರ್ಮ, ಭಾಷೆ ಇರುವ ಬಹುತ್ವ ಭಾರತದಲ್ಲಿ ಒಂದು ದೇಶ, ಒಂದು ಚುನಾವಣೆ, ಒಬ್ಬನೇ…

By Dinamaana Kannada News

Harihara | 200 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು : ಸಂಸದರು -ಶಾಸಕರು ಭೇಟಿ 

ಹರಿಹರ‌ (Harihara):  ಹರಿಹರದಲ್ಲಿ ಬುಧವಾರದಿಂದ ಸುರಿದ ಮಳೆಯಿಂದಾಗಿ ಹಲವು ನಗರಗಳಲ್ಲಿ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ…

By Dinamaana Kannada News

ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?