Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ
ತಾಜಾ ಸುದ್ದಿ

ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ

Dinamaana Kannada News
Last updated: April 18, 2025 2:20 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಸ್ಮಾರ್ಟ್ ಸಿಟಿ ಆಟೋ ಚಾಲಕರ–ಮಾಲೀಕರ ಸಂಘ ಹಾಗೂ ಶಾಲಾ ಮಕ್ಕಳ ಆಟೊ, ವ್ಯಾನ್ ಚಾಲಕರ ಸಂಘದ ಸದಸ್ಯರು ಸಂಸದರ ಮನೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಂತರ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.

ಶಾಲಾ ಮಕ್ಕಳ ಆಟೊ ಹಾಗೂ ವ್ಯಾನ್ ಚಾಲಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಆಟೊಗಳ ಸಂಖ್ಯೆ ಜಾಸ್ತಿ ಇದೆ. ಇತರೆ ವಾಹನಗಳಾದ ಕಾರು, ಟಾಟಾ ಏಸ್, ಲಾರಿ, ಬಸ್‍ಗಳಿಗೂ ಸಿಎನ್‍ಜಿ ಬಳಸಲಾಗುತ್ತಿದೆ. ನಗರದಲ್ಲಿರುವ 3 ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನಗಳಿಗೆ ಸರಿಯಾಗಿ ಸಿಎನ್‍ಜಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಆಟೊ ಚಾಲಕರು, ಮಾಲೀಕರಿಗೆ ತೊಂದರೆ ಉಂಟಾಗುತ್ತಿದೆ. ಸಿಎನ್‍ಜಿ ತುಂಬಿಸಿಕೊಳ್ಳಲು ಬಂಕ್‍ಗಳ ಮುಂದೆ ಗಂಟೆಗಟ್ಟಲೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ನಗರದಲ್ಲಿ ಸಿಎನ್‍ಜಿ ದೊರೆಯದಿದ್ದಾಗ ಹರಿಹರ, ಚಿತ್ರದುರ್ಗ , ರಾಣೇಬೆನ್ನೂರು, ಹಾವೇರಿಗೆ ಹೋಗಬೇಕಾದ ಸ್ಥಿತಿ ಇದೆ. ಆಟೊ ಓಡಿಸುವುದನ್ನು ಬಿಟ್ಟು, ಗ್ಯಾಸ್ ತುಂಬಿಸುವುದೇ ಕಾಯಕವಾಗಿದೆ. ಸಿಎನ್ಜಿ ಸಮಸ್ಯೆಯಿಂದಾಗಿ ಶೇ 80ರಷ್ಟು ಆಟೊಗಳನ್ನು ಮನೆ ಮುಂದೆ ನಿಲ್ಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

Read also : ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ : ಪ್ರತಿಭಟನೆ

ನಗರದಲ್ಲಿ ಇನ್ನೂ 6 ಕಡೆಗಳಲ್ಲಿ ಸಿಎನ್ಜಿ ಫಿಲ್ಲಿಂಗ್ ಸ್ಟೇಷನಗಳನ್ನು ಆರಂಭಿಸಬೇಕು. ಶಾಮನೂರು ರಸ್ತೆಯಲ್ಲಿ 2, ಪಿ.ಬಿ. ರಸ್ತೆಯ ಡಿಸಿ ಸರ್ಕಲ್ ಬಳಿ 2, ಬೂದಾಳ್ ರಸ್ತೆಯಲ್ಲಿ 2 ಸಿಎನ್ಜಿ ಬಂಕ್‍ಗಳನ್ನು ತೆರೆಯಬೇಕಿದ್ದು, ಈ ಬಗ್ಗೆ ಸಂಬಂಧಪಟ್ಟ ಏಜೆನ್ಸಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ .ಕೊಟ್ರೇಶಪ್ಪ, ಖಜಾಂಚಿ ಎಚ್.ಆರ್.ರಾಘವೇಂದ್ರ, ಉಪಾಧ್ಯಕ್ಷ ರೇವಣಸಿದ್ದಪ್ಪ, ಗಂಗಪ್ಪ ಕೆ.ಜಿ. ಸೇರಿದಂತೆ ಹಲವು ಚಾಲಕರು ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article protest davanagere ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ : ಪ್ರತಿಭಟನೆ
Next Article Applications invited Davanagere | ಪ್ರತಿಷ್ಠಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ ನವದೆಹಲಿ : ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಮೇಲೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಕೃಷಿ…

By Dinamaana Kannada News

ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ : ದೂರು ಸ್ವೀಕರಿಸದಿದ್ದರೆ ಕ್ರಮ

ದಾವಣಗೆರೆ :   ನೊಂದವರು ದೂರು ಕೊಡಲು ಹೋದಾಗ ಪೊಲೀಸರು ಎಫ್‌ಐಆರ್ ದಾಖಲಿಸದಿದ್ದರೆ, ಠಾಣೆಯಲ್ಲಿರುವ ಕ್ಯೂಆರ್ ಕೋಡ್ ಮೊಬೈಲ್‌ನಲ್ಲಿ ಸ್ಕಾನ್‌  ಮಾಡಿ…

By Dinamaana Kannada News

ಬಿ.ಟಿ. ಲೇಔಟ್, ಗುಜರಿ ಲೈನ್ ಸೇರಿದಂತೆ ವಿವಿಧೆಡೆ ಜ.17 ರಂದು ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಜ. 16 : ಆವರಗೆರೆ  ಮತ್ತು ಯರಗುಂಟೆ  ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?