Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ
ತಾಜಾ ಸುದ್ದಿ

ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ

Dinamaana Kannada News
Last updated: April 18, 2025 2:20 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಸ್ಮಾರ್ಟ್ ಸಿಟಿ ಆಟೋ ಚಾಲಕರ–ಮಾಲೀಕರ ಸಂಘ ಹಾಗೂ ಶಾಲಾ ಮಕ್ಕಳ ಆಟೊ, ವ್ಯಾನ್ ಚಾಲಕರ ಸಂಘದ ಸದಸ್ಯರು ಸಂಸದರ ಮನೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಂತರ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.

ಶಾಲಾ ಮಕ್ಕಳ ಆಟೊ ಹಾಗೂ ವ್ಯಾನ್ ಚಾಲಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಮಂಜುನಾಥ್ ಮಾತನಾಡಿ, ಆಟೊಗಳ ಸಂಖ್ಯೆ ಜಾಸ್ತಿ ಇದೆ. ಇತರೆ ವಾಹನಗಳಾದ ಕಾರು, ಟಾಟಾ ಏಸ್, ಲಾರಿ, ಬಸ್‍ಗಳಿಗೂ ಸಿಎನ್‍ಜಿ ಬಳಸಲಾಗುತ್ತಿದೆ. ನಗರದಲ್ಲಿರುವ 3 ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನಗಳಿಗೆ ಸರಿಯಾಗಿ ಸಿಎನ್‍ಜಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಆಟೊ ಚಾಲಕರು, ಮಾಲೀಕರಿಗೆ ತೊಂದರೆ ಉಂಟಾಗುತ್ತಿದೆ. ಸಿಎನ್‍ಜಿ ತುಂಬಿಸಿಕೊಳ್ಳಲು ಬಂಕ್‍ಗಳ ಮುಂದೆ ಗಂಟೆಗಟ್ಟಲೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ನಗರದಲ್ಲಿ ಸಿಎನ್‍ಜಿ ದೊರೆಯದಿದ್ದಾಗ ಹರಿಹರ, ಚಿತ್ರದುರ್ಗ , ರಾಣೇಬೆನ್ನೂರು, ಹಾವೇರಿಗೆ ಹೋಗಬೇಕಾದ ಸ್ಥಿತಿ ಇದೆ. ಆಟೊ ಓಡಿಸುವುದನ್ನು ಬಿಟ್ಟು, ಗ್ಯಾಸ್ ತುಂಬಿಸುವುದೇ ಕಾಯಕವಾಗಿದೆ. ಸಿಎನ್ಜಿ ಸಮಸ್ಯೆಯಿಂದಾಗಿ ಶೇ 80ರಷ್ಟು ಆಟೊಗಳನ್ನು ಮನೆ ಮುಂದೆ ನಿಲ್ಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

Read also : ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ : ಪ್ರತಿಭಟನೆ

ನಗರದಲ್ಲಿ ಇನ್ನೂ 6 ಕಡೆಗಳಲ್ಲಿ ಸಿಎನ್ಜಿ ಫಿಲ್ಲಿಂಗ್ ಸ್ಟೇಷನಗಳನ್ನು ಆರಂಭಿಸಬೇಕು. ಶಾಮನೂರು ರಸ್ತೆಯಲ್ಲಿ 2, ಪಿ.ಬಿ. ರಸ್ತೆಯ ಡಿಸಿ ಸರ್ಕಲ್ ಬಳಿ 2, ಬೂದಾಳ್ ರಸ್ತೆಯಲ್ಲಿ 2 ಸಿಎನ್ಜಿ ಬಂಕ್‍ಗಳನ್ನು ತೆರೆಯಬೇಕಿದ್ದು, ಈ ಬಗ್ಗೆ ಸಂಬಂಧಪಟ್ಟ ಏಜೆನ್ಸಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ .ಕೊಟ್ರೇಶಪ್ಪ, ಖಜಾಂಚಿ ಎಚ್.ಆರ್.ರಾಘವೇಂದ್ರ, ಉಪಾಧ್ಯಕ್ಷ ರೇವಣಸಿದ್ದಪ್ಪ, ಗಂಗಪ್ಪ ಕೆ.ಜಿ. ಸೇರಿದಂತೆ ಹಲವು ಚಾಲಕರು ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article protest davanagere ಗೃಹ ಬಳಕೆ ಸಿಲೆಂಡರ್, ಡಿಸೇಲ್ ಮತ್ತು ಅಗತ್ಯ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ : ಪ್ರತಿಭಟನೆ
Next Article Applications invited Davanagere | ಪ್ರತಿಷ್ಠಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕುತಂತ್ರ, ತಂತ್ರಗಾರಿಕೆ ನಡುವೆ ನೈತಿಕತೆಗೆ ಸೋಲಾಗಿದ್ದು, ಆತ್ಮಸ್ಥೆರ್ಯ ಹೆಚ್ಚಿದೆ : ಡಾ.ವೈ.ಎ.ನಾರಾಯಣಸ್ವಾಮಿ

ದಾವಣಗೆರೆ :  ಕುತಂತ್ರ, ತಂತ್ರಗಾರಿಕೆಗಳ ನಡುವೆ   ನೈ ತಿಕತೆಗೆ ಸೋಲಾಗಿದ್ದು, ಇದರಿಂದ ನಾನು ಕಂಗಾಲಾಗಿಲ್ಲ, ಆತ್ಮವಿಶ್ವಾಸ ವೃದ್ಧಿಯಾಗಿದ್ದು, ಶಿಕ್ಷಕರ ಸೇವೆಯನ್ನು…

By Dinamaana Kannada News

 “ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷ ಮಣಿಸಲು ಸಾಧ್ಯವಿಲ್ಲ

ಬೆಂಗಳೂರು :  ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ  ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು…

By Dinamaana Kannada News

Davangere news | ವ್ಯಸನಗಳಿಂದ ದೂರವಾಗಿ, ಉತ್ತಮ ಶಿಕ್ಷಣ ಪಡೆಯಿರಿ : ನ್ಯಾ.ಮಹಾವೀರ ಮ.ಕರೆಣ್ಣವರ

ದಾವಣಗೆರೆ (Davangere District) ; ಭಾರತ ಜನಸಂಖ್ಯೆ, ಯುವ ಸಂಪತ್ತು, ಅರ್ಥೈಸುವಿಕೆಯಲ್ಲಿ ಜಗತ್ತಿಗೆ ಮೊದಲ ಸ್ಥಾನದಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?