Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯ
ತಾಜಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯ

Dinamaana Kannada News
Last updated: June 14, 2024 4:47 pm
Dinamaana Kannada News
Share
Harihara
ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣ)ವತಿಯಿಂದ ಶುಕ್ರವಾರ ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಇತರರನ್ನು ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಗ್ರೇಡ್2 ತಹಸೀಲ್ದಾರ್ ಶಶಿದರಯ್ಯಗೆ ಮನವಿ ಸಲ್ಲಿಸಿದರು. ವೈ.ರಮೇಶ್ ಮಾನೆ, ಪ್ರೀತಮ್ ಬಾಬು, ವಿನಾಯಕ,ಅಲಿ ಅಕ್ಬರ್ ಇತರರಿದ್ದರು.
SHARE

ಹರಿಹರ:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಚಿತ್ರ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ) ವತಿಯಿಂದ ಶುಕ್ರವಾರ ಗ್ರೇಡ್2 ತಹಸೀಲ್ದಾರ್ ಶಶಿಧರಯ್ಯಗೆ ಮನವಿ ಸಲ್ಲಿಸಿದರು.

ನಗರದ ಶಿವಮೊಗ್ಗ ವೃತ್ತ ದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಶಿವಮೊಗ್ಗ ರಸ್ತೆ, ಗಾಂಧಿ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿ ಬಳಿ ಅಂತ್ಯಗೊಂಡಿತು. ಮೆರವಣಿಗೆಯುದ್ದಕ್ಕೂ ಕೊಲೆ ಆರೋಪಿಗಳಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು.

ನಂತರ ಮಾತನಾಡಿದ ಕರವೇ ಪದಾಧಿಕಾರಿಗಳು ಕನ್ನಡ ಚಿತ್ರರಂಗ ಹೆಸರಾಂತ ನಟರಲ್ಲಿರೊಬ್ಬದಾರ ದರ್ಶನ್ ಹಾಗೂ ಅವರ ಸಹಚರರು ಒಬ್ಬ ಆಮಾಯಕ ವ್ಯಕ್ತಿಯನ್ನು ಚಿತ್ರ ಹಿಂಸೆಕೊಟ್ಟು ಆಮಾನುಶವಾಗಿ ಹತ್ಯೆ ಮಾಡಿರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತೇವೆ.

ಸಾರ್ವಜನಿಕರ ಜೀವನದಲ್ಲಿರುವ ನಟರು ಇನ್ನೊಬ್ಬರಿಗೆ ಮಾದರಿಯಾಗುವಂತೆ ತಮ್ಮ ಜೀವನವನ್ನು ನಡೆಸಬೇಕು ಆದರೆ ನಟ ದರ್ಶನ್ ಇದಕ್ಕೆ ವ್ಯತಿರಿಕ್ತ ವ್ಯಕ್ತಿವನ್ನು ಹೊಂದಿದ್ದು ಇವರಿಂದ ಸಮಾಜ ಎನ್ನನ್ನು ನೀರಿಕ್ಷಿಸಲು ಸಾಧ್ಯ ಇಂತಹ ಮನಸ್ಥಿತಿ ಇರುವ ವ್ಯಕ್ತಿಗಳು ಬದುಕಲು ಯೋಗ್ಯರಲ್ಲ ಎಂದರು.

ಪೊಲೀಸ್ ಇಲಾಖೆಯ ಮೇಲೆ ಎಷ್ಟೆ ಒತ್ತಡ ಬಂದರು ಅದನ್ನು ಗಣನೆಗೆ ತೆಗೆದುಕೊಳ್ಳದೆ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶೀಘ್ರ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಗಳನ್ನು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ತಾಲೂಕು ಅಧ್ಯಕ್ಷ ವೈ.ರಮೇಶ್ ಮಾನೆ, ನಗರಾಧ್ಯಕ್ಷ ಪ್ರೀತಮ್ ಬಾಬು, ಕಾರ್ಯದರ್ಶಿ ವಿನಾಯಕ, ಉಳ್ಳಾಗಡ್ಡಿ ಚನ್ನಬಸಪ್ಪ, ಚಂದ್ರಶೇಖರಪ್ಪ, ಎ.ಇ.ಸುರೇಶ್‍ಸ್ವಾಮಿ, ಆಲಿ ಆಕ್ಬರ್, ಸಿದ್ದಣ್ಣ, ಶಂಕರ್, ಗಣೆಶ್ ಮಾನೆ, ವೀರಭದ್ರಯ್ಯ, ರಮೇಶ್, ಸುರೇಶ್ ಹಾಗೂ ಇತರರಿದ್ದರು.

TAGGED:Davangere Newsdinamaana.comHarihar news.Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಹರಿಹರ ಸುದ್ದಿ .
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 54 : ಅವರು ಮತ್ತೆ ಬರಬಹುದು
Next Article Applications invited ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗ್ರಾಹಕರಿಂದ ಹೆಚ್ಚುವರಿ ಕಂತು ವಸೂಲಿ : ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಬಿಸಿ ಮುಟ್ಟಿಸಿದ ಗ್ರಾಹಕ ಆಯೋಗ

ದಾವಣಗೆರೆ (Davanagere) : ಗ್ರಾಹಕರಿಂದ ಹೆಚ್ಚುವರಿ ಕಂತುಗಳನ್ನು ವಸೂಲಿ ಮಾಡಿದ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ…

By Dinamaana Kannada News

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ…

By Dinamaana Kannada News

ದಾವಣಗೆರೆ | ಗಂಡನನ್ನು ಕೊಲೆ ಮಾಡಿದ್ದ ಹೆಂಡತಿ ಮತ್ತು ಪ್ರೇಮಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ : ಗಂಡನನ್ನು ಕೊಂದು ಮನೆಯಲ್ಲಿ ಹೂತು ಹಾಕಿದ್ದ ಹೆಂಡತಿ ಮತ್ತು ಆಕೆ ಪ್ರೇಮಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?