Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಸತಿ ನಿವೇಶನ ರಹಿತ ಸಂತ್ರಸ್ತರಿಗೆ ಪರಿಹಾರ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಅ.9 ಧರಣಿ
ತಾಜಾ ಸುದ್ದಿ

ವಸತಿ ನಿವೇಶನ ರಹಿತ ಸಂತ್ರಸ್ತರಿಗೆ ಪರಿಹಾರ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಅ.9 ಧರಣಿ

Dinamaana Kannada News
Last updated: October 3, 2025 11:09 am
Dinamaana Kannada News
Share
Davanagere
SHARE

ದಾವಣಗೆರೆ: ಆವರಗೆರೆ ವಸತಿ ನಿವೇಶನ ರಹಿತ ಸಂತ್ರಸ್ತರಿಗೆ ಪುನರ ವಸತಿ ಕಲ್ಪಿಸಲು ಒತ್ತಾಯಿಸಿ ಅ.9 ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಾ. ಅಂಬೇಡ್ಕಾರ್ ವಾದ ರಾಜ್ಯ ಸಂಚಾಲಕ ಹೆಚ್. ಮಲ್ಲೇಶ್  ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಸಮಿತಿ ಆಶ್ರಯದಲ್ಲಿ ದಾವಣಗೆರೆ ಉಪ ವಿಭಾಗಾಧಿಕಾರಿ ಕಛೇರಿ ಎದುರು ಧರಣಿ ಸತ್ಯಾಗ್ರಹ ನಂತರ ಉಪ ವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಮಹಾನಗರ ಪಾಲಿಕೆಯ ದನವಿನ ಓಣಿ ಹತ್ತಿರ ಗೋಮಾಳದಲ್ಲಿ ಕಳೆದ 2022ರಲ್ಲಿ ನೂರಾರು ಸಂಖ್ಯೆಯ ವಸತಿ ನಿವೇಶನ ರಹಿತರು ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿದ್ದಾಗ ಜಿಲ್ಲಾಡಳಿತದ ಮೌಖಿಕ ನಿರ್ದೇಶನದಂತೆ ರಾತ್ರಿ ಬೆಳಗಿನ ಜಾವ 2:00 ಗಂಟೆ ಸಮಯದಲ್ಲಿ ನಿವಾಸಿಗಳಿಗೆ ಯಾವುದೇ ಮಾಹಿತಿ ಸೂಚನೆ ನೀಡದೇ ಏಕಾ ಏಕಿ ಮಹಾನಗರ ಪಾಲಿಕೆ ಮತ್ತು ತಾಲ್ಲೂಕು ತಹಶೀಲ್ದಾರರು ಪೊಲೀಸ್ ಬಲದೊಂದಿಗೆ ಜೆ.ಸಿ.ಬಿ. ಯಂತ್ರಗಳ ಸಹಾಯದಿಂದ ವಸತಿ ಗುಡಿಸಲು ಧ್ವಂಸ ಕಾರ್ಯಚರಣೆ ನಡೆಸಿ ಅಮಾಯಕ ಕುಟುಂಬಗಳನ್ನು ಬೀದಿ ಪಾಲುಮಾಡಿ ದೌರ್ಜನ್ಯ ಮೆರೆದಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read also : ವಿಜಯದಶಮಿ ಶೋಭಾಯಾತ್ರೆ : ಪೊಲೀಸ್ ಪಥ ಸಂಚಲನ

ದನವಿನ ಓಣಿಯಲ್ಲಿ ನಿವಾಸಿಗಳನ್ನು ಪುನಃ ಒಕ್ಕಲೆಬ್ಬಿಸುವ ಹುನ್ನಾರ ಮುಂದುವರೆದಿದೆೆ. ಈ ಹಿನ್ನೆಲೆಯಲ್ಲಿ ಅ.9 ರಂದು ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರಪ್ಪ ಆವರಗೆರೆ, ಜಿ.ಎಸ್. ಲೋಕೇಶ ಹಾಲೇಕಲ್ಲು, ಸಮಾದಪ್ಪ, ಎಲ್. ಶಿವು, ಮಹಾಂತೇಶ, ಚನ್ನಬಸಪ್ಪ, ಶಿವಾನಂದ ಗಿರೀಶ ಆರ್. ಪ್ರವೀಣ ಎಸ್ ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿಜಯದಶಮಿ ಶೋಭಾಯಾತ್ರೆ : ಪೊಲೀಸ್ ಪಥ ಸಂಚಲನ
Next Article Applications invited ದಾವಣಗೆರೆ|ಬ್ಯೂಟಿ ಪಾರ್ಲರ್ ಉಚಿತ ತರಬೇತಿ: ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

Bhadra dam water level today : ಚಿಕ್ಕಮಗಳೂರಿನ ಕಳಸ, ಎನ್‌.ಆರ್.‌ ಪುರ, ಬಾಳೆಹೊನ್ನೂರು ಭಾಗದಲ್ಲಿ ಮಳೆ ಅಬ್ಬರದ ಹಿನ್ನಲೆಯಲ್ಲಿ…

By Dinamaana Kannada News

ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ

ದಾವಣಗೆರೆ (Davanagere) :  ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಬುಧವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ, ಪರಿಶೀಲಿಸಿದರು.ಮೊದಲಿಗೆ ಆಸ್ಪತ್ರೆಯ ಹೊರ…

By Dinamaana Kannada News

ಸಣ್ಣ ಉದ್ಯಮಗಳ ಸಬಲೀಕರಣಕ್ಕಾಗಿ ಯುಗ್ರೋ ಕ್ಯಾಪಿಟಲ್ ವ್ಯಾಪಾರ ಸಾಲ ಮೇಳ

ದಾವಣಗೆರೆ :  ಎಂಎಸ್‌ಎಂಇ ಸಾಲದ ಮೇಲೆ ಕೇಂದ್ರೀಕರಿಸಿದ ಪ್ರಮುಖ ಡೇಟಾ ಟೆಕ್ ಎನ್ ಬಿ ಎಫ್ ಸಿ ಯಾದ ಯುಗ್ರೋ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?