Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಬ್ಲಿಕ್ ಶಾಲಾ ಕಟ್ಟಡ ಶಿಥಿಲಾವಸ್ಥೆ: ಕ್ರಮಕ್ಕೆ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಒತ್ತಾಯ
ತಾಜಾ ಸುದ್ದಿ

ಪಬ್ಲಿಕ್ ಶಾಲಾ ಕಟ್ಟಡ ಶಿಥಿಲಾವಸ್ಥೆ: ಕ್ರಮಕ್ಕೆ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಒತ್ತಾಯ

Dinamaana Kannada News
Last updated: December 21, 2025 3:32 am
Dinamaana Kannada News
Share
Davanageere
SHARE

ದಾವಣಗೆರೆ : ಜಿಲ್ಲೆಯ ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಕರ್ನಾಟಕ ಪಬ್ಲಿಕ್ ಶಾಲೆ ಶಿಥಿಲಾವಸ್ಥೆ ತಲುಪಿದೆ. 75 ವರ್ಷ ಹಳೇಯ ಪಬ್ಲಿಕ್ ಶಾಲೆ ಇದಾಗಿದ್ದು, ಇಲ್ಲಿ 250 ಹೆಣ್ಣು ಮಕ್ಕಳಿಗೆ ಒಂದೇ ಶೌಚಾಲಯ, ಸರತಿ ಸಾಲಿನಲ್ಲಿ ನಿಂತು ಶೌಚಾಲಯವನ್ನು ಬಳಸುವ ಸ್ಥಿತಿ ಇದೆ. ಪ್ರೌಢ ಶಾಲೆಯ ಬಾಲಕಿಯರು ಮತ್ತು ಬಾಲಕರು ಬಯಲು ಶೌಚಾಲಯಕ್ಕೆ ತೆರಳುವ ಅವ್ಯವಸ್ಥೆ ಇರುವುದಕ್ಕೆ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಲಿಂಗರಾಜು. ಎಂ ಗಾಂಧಿನಗರ ಅವರ ತಂಡ ಶಾಲೆಗೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಉಪಕಾರವಲ್ಲ, ಹಕ್ಕು. ಇದನ್ನು ನಿರ್ಲಕ್ಷಿಸುವ ಸರ್ಕಾರ ಮತ್ತು ಜನಪ್ರತಿನಿಧಿಗಳು ಸಂವಿಧಾನದ ಆತ್ಮವನ್ನೇ ನಿರ್ಲಕ್ಷಿ ಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಮಾಜದಲ್ಲಿ ತಮ್ಮ ನೋವು, ಅನ್ಯಾಯ, ಆಸೆ–ಆಕಾಂಕ್ಷೆಗಳನ್ನು ನೇರವಾಗಿ ಹೇಳಿಕೊಳ್ಳಲು ಅವಕಾಶವಿಲ್ಲ. ಆದರೆ, ಶಿಕ್ಷಣ ಅವರ ಮೌನಕ್ಕೆ ಧ್ವನಿಯಾಗುತ್ತದೆ.

seem1 dinamaana ads

Read also : ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

ಶಿಕ್ಷಣ ಪಡೆದ ಮಹಿಳೆ ತನ್ನ ಹಕ್ಕುಗಳನ್ನು ಅರಿತುಕೊಳ್ಳುತ್ತಾಳೆ, ಪ್ರಶ್ನೆ ಕೇಳುತ್ತಾಳೆ, ತೀರ್ಮಾನ ಕೈಗೊಳ್ಳುತ್ತಾಳೆ. ಹೀಗಾಗಿ ಶಿಕ್ಷಣವೇ ಮಹಿಳೆಯರ ಮೌನದೊಳಗಿನ ಮಾತು. ಮೌನ ಮುರಿಯುವ ಶಕ್ತಿ ಶಿಕ್ಷಣಕ್ಕೆ ಮಾತ್ರ. ಶಿಕ್ಷಿತ ಹೆಣ್ಣು ಮಕ್ಕಳಿಂದ ಶಕ್ತಿಶಾಲಿ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಅದ್ದರಿಂದ ಬಾಲಕಿಯರಿಗೆ ಸಿಗಬೇಕಾದ ಸೌಲಭ್ಯವನ್ನು ಸರಕಾರ ತಕ್ಷಣವೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾಯಕೊಂಡ ಕರ್ನಾಟಕ ಪಬ್ಲಿಕ್ ಶಾಲೆಯ ಹೆಣ್ಣು ಮಕ್ಕಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ತುರ್ತುವಾಗಿ ಒದಗಿಸಬೇಕು. ನಿರ್ಲಕ್ಷ್ಯವಹಿಸದೇ ಜನ ಪ್ರತಿನಿಧಿಗಳು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಜವಾಬ್ದಾರಿತನದ ಕ್ರಮ ಜರುಗಿಸಬೇಕು ಎಂದು ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಒತ್ತಾಯಿಸಿದೆ.

job news dinamaana ads
TAGGED:ಪಬ್ಲಿಕ್ ಶಾಲಾ ಕಟ್ಟಡ ಶಿಥಿಲಾವಸ್ಥೆ
Share This Article
Twitter Email Copy Link Print
Previous Article Davanagere crime news ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ
Next Article Davanagere ಸಿಎಂ ಸಿದ್ದರಾಮಯ್ಯರಿಂದ ಮಕ್ಕಳಿಗೆ ಪೊಲೀಯೋ ಲಸಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಸಚಿವರ ಪಿಎ ಎಂದು ಹೇಳಿ ಡಿಸಿಗೆ ವಂಚಿಸಿದ ಆರೋಪಿ ಸೆರೆ

ದಾವಣಗೆರೆ: ಸರ್ಕಾರಿ ಅಧಿಕಾರಿಯ ಸೋಗಿನಲ್ಲಿ ಜಿಲ್ಲಾಧಿಕಾರಿಗಳಿಗೆ ವಂಚಿಸಿದ ಆರೋಪಿಯನ್ನು ಗಾಂಧಿನಗರಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ನಾನು ನಗರಾಭಿವೃದ್ದಿ ಸಚಿವ ಸುರೇಶ್ ಬೈರತಿ…

By Dinamaana Kannada News

ಎಸ್ ಎಸ್ ಹಿರೇಮಠ ಎಂಬ ಕ್ರಾಂತಿಕಾರಿ ಮೇಷ್ಟ್ರು ನೆನೆಯುತ್ತಾ……

ಬಳ್ಳಾರಿ ಜಿಲ್ಲೆಯಲ್ಲಿ ಬಂಡಾಯದ ಧ್ವನಿ ಹುಟ್ಟು  ಹಾಕಿ ,ನಾಡಿನಾದ್ಯಂತ ಕ್ರಾಂತಿ ಪಸರಿಸಿದ ಎಸ್ ಎಸ್ ಹಿರೇಮಠ ಎಂಬ ಕ್ರಾಂತಿಕಾರಿ ಮೇಷ್ಟ್ರು…

By Dinamaana Kannada News

Unstable relationships|ಸ್ಥಿರವಲ್ಲದ ಸಂಬಂಧಗಳು:ಗೀತಾ ಭರಮಸಾಗರ

ಕೆಲವು ಸಂಬಂಧಗಳು ಹೇಗೆಂದರೆ ಮೈದಾ ಹಿಟ್ಟಿನ ಕಣಕದಂತೆ...... ಕಿತ್ತರೂ ಕೂಡಿಕೊಳ್ಳುವ ಅನಿವಾರ್ಯತೆಗೆ ತಲುಪಿರುತ್ತವೆ. ಬದುಕಿನ ಪಯಣದಲ್ಲಿ ಎದುರಾಗುವರೆಲ್ಲರೂ ತಮ್ಮದೇ ಆದ…

By ಗೀತಾ ಭರಮಸಾಗರ

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?