Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ
ತಾಜಾ ಸುದ್ದಿ

ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ

Dinamaana Kannada News
Last updated: May 12, 2024 1:04 pm
Dinamaana Kannada News
Share
davanagere
ಪುಟ್ಟರಾಜ ಗವಾಯಿಗಳ ಅಭಿಮಾನಿ ಸಮಾವೇಶ
SHARE

ದಾವಣಗೆರೆ: ಪಂ. ಪುಟ್ಟರಾಜ ಗವಾಯಿಗಳ ‘ಸಾವಿರದ ಸಾಹಿತ್ಯ’ ಪುಸ್ತಕಗಳನ್ನು ಸಾವಿರಾರು ಮನೆಗಳಿಗೆ ತಲುಪಿಸುವ ಅಭಿಯಾನವನ್ನು ಸಮಿತಿಯಿಂದ ನಡೆಸಲಾಗುತ್ತಿದೆ ಎಂದು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ ಚನ್ನವೀರಸ್ವಾಮಿ ಹಿರೇಮಠ ಹೇಳಿದರು.

ಪಂ. ಪುಟ್ಟರಾಜ ಸೇವಾ ಸಮಿತಿಯಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಪುಟ್ಟರಾಜ ಗವಾಯಿಗಳ ಅಭಿಮಾನಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಈ ಸಮಿತಿಯು ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲೂ ರಚನೆಯಾಗಿದ್ದು, ಮಹಿಳಾ ಘಟಕಗಳನ್ನು ಸಹ ಸ್ಥಾಪಿಸಲಾಗಿದೆ. ಎಲ್ಲಾ ಪದಾಧಿಕಾರಿಗಳು ಗವಾಯಿಗಳ ಮಹಿಮೆಯನ್ನು ಮತ್ತಷ್ಟು ಜನಗಳಿಗೆ ಮುಟ್ಟಿಸುವ ಸೇವಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

ಬಾಪೂಜಿ ವಿದ್ಯಾಸಂಸ್ಥೆ ಸದಸ್ಯೆ ಕಿರುವಾಡಿ ಗಿರಿಜಮ್ಮ ಮಾತನಾಡಿ, ಪುಟ್ಟರಾಜ ಗವಾಯಿಗಳನ್ನು ನಾನು ಹತ್ತಿರದಿಂದ  ನೋಡಿದ್ದು, ನಮ್ಮದು ಕಿರುವಾಡಿ ಮನೆತನವಾಗಿದ್ದರಿಂದ ಅವರು ನಮ್ಮ ಮನೆಗೆ ಪೂಜೆಗೆ ಬರುತ್ತಿದ್ದರು. ಅವರು ಮಾಡುವ ಪೂಜೆ ನೋಡುತ್ತಿದ್ದರೆ ದೈವಾಂಶ ಸಂಭೂತರೆ ಬಂದು ಪೂಜೆ ಮಾಡುತ್ತಿದ್ದಂತೆ ನಮಗೆ ಭಾಸವಾಗುತ್ತಿತ್ತು. ಇಂದು ಈ ಕಾರ್ಯಕ್ರಮಕ್ಕೆ ಬಂದಿರುವುದು ನನ್ನ ಪುಣ್ಯ ಎನ್ನಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

ಪಂ. ಪುಟ್ಟರಾಜ ಗವಾಯಿಗಳಿಗೆ ಸಂಗೀತದ ಜತೆಗೆ ಅಗಾಧವಾದ ಜ್ಞಾನಸಂಪತ್ತು ಕೂಡ ಇತ್ತು. ಅವರ ಸಂಗೀತ ಕೇಳುತ್ತಿದ್ದರೆ ಮನಕ್ಕೆ ಮುದ ಕೊಡುತ್ತಿತ್ತು. ಅವರ ಮಾತುಗಳು ಶಾಂತಿ, ನೆಮ್ಮದಿಯುತ ಬದುಕಿಗೆ ಮಾರ್ಗದರ್ಶನ ನೀಡುತ್ತಿದ್ದವು. ವಚನ ಸಾಹಿತ್ಯ ಮತ್ಯು ಶರಣ ಸಾಹಿತ್ಯ ಮತ್ತಷ್ಟು ಬೆಳೆಯಬೇಕು ಎಂದು ಆಶಿಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ಪಿ.ಬಿ. ವಿನಾಯಕ ಮಾತನಾಡಿ, ಗವಾಯಿಗಳ ಕುರಿತು ಹೆಚ್ಚು ಪ್ರಚುರ ಕಾರ್ಯ ಮಾಡಲು ಇಂತಹ ಕಾರ್ಯಕ್ರಮಗಳು ನಡೆಯಬೇಕು. ಆರ್ಥಿಕ ಬೆಂಬಲಕ್ಕಿಂಕಿತ ಮಾನಸಿಕ ಬೆಂಬಲ ಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷ ಅಣಬೇರು ಮಂಜಣ್ಣ, ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ಕೆ. ಪರಮೇಶಪ್ಪ, ಶಿವಬಸಯ್ಯ ಚರಂತಿಮಠ ಉಪಸ್ಥಿತರಿದ್ದರು. ನಿವೃತ್ತ ಪ್ರಾಧ್ಯಾಪಕ ಪಿ.ಎಂ ಕೊಟ್ರಯ್ಯ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು.

TAGGED:dinamaana.comFan convention of Puttaraja Gawais .Kannada Newsಕನ್ನಡ ಸುದ್ದಿದಿನಮಾನ.ಕಾಂಪುಟ್ಟರಾಜ ಗವಾಯಿಗಳ ಅಭಿಮಾನಿ ಸಮಾವೇಶ.
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-21  ಹರಿಶಂಕರ !
Next Article DAVANAGERE ವೀರಶೈವರಿಗೆ ಜಾತಿ ಭೇದ ಇಲ್ಲ : ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-29 ಉಗುಳಮ್ಮನ ಜಾತ್ರೆಯಲ್ಲಿ ನೀವೂ ಬಂದು …..

ಬಳ್ಳಾರಿ ಜಿಲ್ಲೆಯ ವರಮಾನವು ರಾಜ್ಯಕ್ಕೆ ಐದನೇಯ ಸ್ಥಾನದಲ್ಲಿದೆ. ಉಳಿದೆಲ್ಲ ವಿಚಾರಗಳಲ್ಲಿ ಹದಿನೆಂಟೋ ಇಪ್ಪತ್ತನೆಯ ಸ್ಥಾನದಲ್ಲಿದೆ. ಲೋಕಾಯುಕ್ತರ ವರದಿ ಜನರ ಪಾಲಿಗೆ…

By Dinamaana Kannada News

Davanagere | ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಿ : ಎಸ್ಪಿ ಉಮಾ ಪ್ರಶಾಂತ್ ಕರೆ

ದಾವಣಗೆರೆ (Davanagere) : ಯುವ ಸಮೂಹ ಧರ್ಮ -ಜಾತಿ ಎಂಬ ದ್ವೇಷ ಬಿಟ್ಟು, ವಿಶ್ವಮಾನವರಾಗಬೇಕು  ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ …

By Dinamaana Kannada News

ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ

ದಾವಣಗೆರೆ ಜ.05(Davanagere)  : ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣ ವೇದಿಕೆ 2 ರಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು. ವಿವಿಧ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?