Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’
ತಾಜಾ ಸುದ್ದಿ

ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’

Dinamaana Kannada News
Last updated: December 22, 2024 10:02 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ರೈಲು ಪ್ರಯಾಣಿಕರ ಜೀವ ಉಳಿಸುವ ಮತ್ತು ಆಸ್ತಿ ರಕ್ಷಣೆಯಲ್ಲಿ ಪ್ರಮುಖ ಸೇವೆ ಸಲ್ಲಿಸಿದ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ನೀಡುವ ಅತಿ ವಿಶಿಷ್ಠ ‘ರೈಲು ಸೇವಾ ಪುರಸ್ಕಾರ’ ದಾವಣಗೆರೆ ರೈಲ್ವೆ ರಕ್ಷಣಾ ದಳದ ಮುಖ್ಯ ಪೇದೆ ಟಿ.ಶಿವಾನಂದ ಅವರಿಗೆ ನೀಡಲಾಗಿದೆ.

ನವದೆಹಲಿಯ ಭಾರತ್ ಮಂಟಪಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಪೇದೆ ಟಿ.ಶಿವಾನಂದ ಅವರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ರೈಲು ಸೇವಾ ಪುರಸ್ಕಾರ’ ನೀಡಿ ಗೌರವಿಸಿದ್ದಾರೆ.

ರೈಲು ಪ್ರಯಾಣಿಕರ ಜೀವ ಉಳಿಸುವ ಮತ್ತು ಆಸ್ತಿ ರಕ್ಷಣೆ ಮಾಡುವ ರೈಲ್ವೆ ಉದ್ಯೋಗಿಗಳು ಮತ್ತು ಅಧಿಕಾರಿಗಳನ್ನು ‘ರೈಲು ಸೇವಾ ಪುರಸ್ಕಾರ’ಕ್ಕೆ ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ಆಯ್ಕೆ ಮಾಡಲಾಗುತ್ತಿದೆ. ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನ ಜೀವ ಉಳಿಸಿದ ಮುಖ್ಯಪೇದೆ ಟಿ.ಶಿವಾನಂದ ಅವರನ್ನು ದಾವಣಗೆರೆ ರೈಲ್ವೆ ರಕ್ಷಣಾ ದಳದಿಂದ ಆಯ್ಕೆ ಮಾಡಲಾಗಿತ್ತು.

2023 ರ ಜುಲೈ 7 ರಂದು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 12778  ಸಂಖ್ಯೆಯ ರೈಲು ನಿಲ್ದಾಣಕ್ಕೆ ಬರುತ್ತಿದ್ದಾಗ ವೃದ್ಧನೊಬ್ಬ ಹಳಿಯ ಮೇಲೆ ಸಿಲುಕಿಕೊಂಡಿರುವುದನ್ನು ಗಮನಿಸಿದ ಆರ್‌ಟಿಎಫ್ ಮುಖ್ಯ ಪೇದೆ ಟಿ.ಶಿವಾನಂದ ಅವರು ತಕ್ಷಣವೇ ಟ್ರ್ಯಾಕ್‌ಗೆ ಹಾರಿ ಕ್ಷಣಾರ್ಧದಲ್ಲಿ ಜೀವ ಕಳೆದುಕೊಳ್ಳುತ್ತಿದ್ದ ವೃದ್ಧನ ಪ್ರಾಣ ರಕ್ಷಣೆ ಮಾಡಿದ್ದರು.

ಇದರಿಂದ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪ್ರಶಂಸೆಗೆ ಕಾರಣರಾಗಿದ್ದರು. ಸಮಯೋಜಿತದಿಂದ ವೃದ್ಧನ ಪ್ರಾಣ ರಕ್ಷಿಸಿದ್ದ ಟಿ.ಶಿವಾನಂದ ಅವರನ್ನು ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ‘ರೈಲು ಸೇವಾ ಪುರಸ್ಕಾರ’ ಆಯ್ಕೆ ಮಾಡಲಾಗಿತ್ತು.

Read also : ಅಂಬೇಡ್ಕರ್‌ ಭಗವಂತ ಅಲ್ಲ; ಅಮಿತ್‌ ಶಾ ಅವರಿಗೆ ಒಂದು ಬಹಿರಂಗ ಪತ್ರ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article an-open-letter-to-home-minister-amit-shah ಅಂಬೇಡ್ಕರ್‌ ಭಗವಂತ ಅಲ್ಲ; ಅಮಿತ್‌ ಶಾ ಅವರಿಗೆ ಒಂದು ಬಹಿರಂಗ ಪತ್ರ
Next Article Davanagere Davangere | ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಮಾ.27 (Davanagere)-  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ…

By Dinamaana Kannada News

Crime news | ಪೂಜೆ ಸೋಗಿನಲ್ಲಿ ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹರಿಹರ (Harihara): ಮನೆಯಲ್ಲಿ ಆಗಾಗ ತಲೆದೋರುತ್ತಿರುವ ಆರ್ಥಿಕ ಸಮಸ್ಯೆಗೆ ಪೂಜೆಯ ಮೂಲಕ ಪರಿಹರಿಸುತ್ತೇವೆ ಎಂದು ಆರ್ಥಿಕ ಸಂಕಷ್ಟದಿಂದ ನರಳುತ್ತಿರುವವರ ಮನೆಗೆ…

By Dinamaana Kannada News

ನಗರದ ಬಹುತೇಕ ಕಡೆ ಡಿ.28 ರಂದು ಬೆಳಿಗ್ಗೆ 10  ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.26 (Davangere) :  ದಾವಣಗೆರೆ ತಾಲೂಕಿನಲ್ಲಿ ವಿವಿಧಡೆ ವಿದ್ಯುತ್ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ  ಡಿ.28 ರಂದು ಬೆಳಿಗ್ಗೆ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?