Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ
ಸಿನಿಮಾ

Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

Dinamaana Kannada News
Last updated: September 10, 2024 1:05 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere): ಸ್ಟಾರ್ ಕ್ರಿಯೇಶನ್ಸ್ ಲಾಂಛನದಲ್ಲಿ ಚಂದ್ರಕಾಂತ ಪೂಜಾರಿ, ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರ ರಾನಿ ಸೆ.12ರಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಗುರುತೇಜ್‍ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದಾದ ರಾನಿ ಚಿತ್ರದಲ್ಲಿ ಆಕ್ಷನ್ ಎಲಿಮೆಂಟ್ಸ್ ಜಾಸ್ತಿಯಿದ್ದರೂ, ಅದರ ಹಿಂದೊಂದು ಕೌಟುಂಬಿಕ ಕಥೆ, ನವಿರಾದ ಲವ್ ಸ್ಟೋರಿ ಕೂಡ ಇರುತ್ತದೆ. ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್‍ರಾಜ್ ಅವರು ಇದೇ ಮೊದಲಬಾರಿಗೆ ಒಬ್ಬ ಗ್ಯಾಂಗ್‍ಸ್ಟರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅದ್ಭುತ ಕುಂಚ ಕಲಾವಿದನಾಗಿದ್ದ ರಾಘವನ ಕೈಗೆ ಗನ್ ಹೇಗೆ ಬಂತು, ಗ್ಯಾಂಗ್‍ಸ್ಟರ್ ರಾನಿ ಹೇಗಾದ ಎಂಬ ಬಗ್ಗೆ ಚಿತ್ರ ಸಾಗುತ್ತದೆ ಎಂದರು.

ಚಿತ್ರದಲ್ಲಿ ರಾಧ್ಯ, ಅಪೂರ್ವ ಹಾಗೂ ಸಮೀಕ್ಷಾ ಮೂವರು ನಾಯಕಿಯರಾಗಿ ನಟಿಸಿದ್ದಾರೆ. ವಿಶೇಷವಾಗಿ ಈ ಚಿತ್ರದಲ್ಲಿ ಗುರುಪ್ರಸಾದ್, ಬಿ.ಸುರೇಶ್, ರವಿಶಂಕರ್, ಸುಜಯ್ ಶಾಸ್ತ್ರಿ ಸೇರಿದಂತೆ ಐದು ಜನ ನಿರ್ದೇಶಕರು ಬಣ್ಣ ಹಚ್ಚಿದ್ದಾರೆ. ಗಿರೀಶ್‍ಹೆಗ್ಡೆ ಎಕ್ಸಿಕ್ಯುಟಿವ್  ಪ್ರಡ್ಯೂಸರ್‌  ಆಗಿರುವ ಈ ಚಿತ್ರಕ್ಕೆ ರಾಘವೇಂದ್ರ ಬಿ.ಕೋಲಾರ ಅವರ ಛಾಯಾಗ್ರಹಣ ಇದೆ ಎಂದರು.

ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆ, ಸತೀಶ್ ಪೆರ್ಡೂರು ಅವರ ಕಲಾ ನಿರ್ದೇಶನ, ಉಮೇಶ್ ಅವರ ಸಂಕಲನ ಹೀಗೆ ಈ ಚಿತ್ರದಲ್ಲಿ ಸಾಕಷ್ಟು ಅನುಭವಿ ತಂತ್ರಜ್ಞರುಗಳೇ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ 4 ಭರ್ಜರಿ ಸಾಹಸ ದೃಶ್ಯಗಳಿದ್ದು, ವಿನೋದ್ ಮಾಸ್ಟರ್ ಆಕ್ಷನ್  ಕಂಪೋಸ್‌ ಮಾಡಿದ್ದಾರೆ. ಈ ಚಿತ್ರದ 4 ಹಾಡುಗಳಿಗೆ ಪ್ರಮೋದ್ ಮರವಂತೆ ಅವರ ಸಾಹಿತ್ಯವಿದ್ದು, ಕುನಾಲ್ ಗಂಜಾವಾಲಾ, ಹಂಸಿಕಾ ಅಯ್ಯರ್‌  ದನಿಯಾಗಿದ್ದಾರೆ. ಬೆಂಗಳೂರು ಮತ್ತು ಮೈಸೂರು ಸುತ್ತಮುತ್ತ 92 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದರು.

Read also : Serial ‘Drishtibottu’ | ಕಲರ್ಸ್ ಕನ್ನಡದಲ್ಲಿ ಸೆ.9 ರಿಂದ ಹೊಸ ಧಾರಾವಾಹಿ ದೃಷ್ಟಿಬೊಟ್ಟು  

ಉಳಿದಂತೆ ಗಿರೀಶ್ ಹೆಗ್ಡೆ, ಕರಿಸುಬ್ಬು, ಮೈಕೊ ನಾಗರಾಜ್, ಉಗ್ರಂ ಮಂಜು, ಉಗ್ರಂ ರವಿ, ಯಶ್‍ಶೆಟ್ಟಿ, ಶ್ರೀಧರ್, ಲಕ್ಷ್ಮಿಸಿದ್ದಯ್ಯ ಮುಂತಾದವರು ಅಭಿನಯಿಸಿದ್ದಾರೆ. ಈಗಾಗಲೇ   ಪೋಸ್ಟರ್‌ , ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಾಯಕನಟ ಕಿರಣ್ ರಾಜ್, ನಿರ್ಮಾಪಕ ಚಂದ್ರಕಾಂತ್ ಪೂಜಾರಿ ಇದ್ದರು.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article DAVANAGERE Davanagere | ಬೈಕ್‌ ಕಳ್ಳತನ ಪ್ರಕರಣ : ಕಾನೂನು ಸಂಘರ್ಷಕ್ಕೋಳಗಾದ ಇಬ್ಬರು ಬಾಲಕರು ವಶಕ್ಕೆ
Next Article davanagere Davanagere | ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಪಿ.ಎಂ.ಅನುರಾಧ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ…

By Dinamaana Kannada News

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು…

By Dinamaana Kannada News

Dalit movement : ದಲಿತ ಚಳವಳಿಗೆ 50 : ಬೆಂಗಳೂರು ಚಲೋ ಕಾರ್ಯಕ್ರಮದ ಪೋಸ್ಟರ ಬಿಡುಗಡೆ

ಹರಿಹರ:   ಬೆಂಗಳೂರಿನಲ್ಲಿ ಆಗಸ್ಟ್ 7  ರಂದು ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿಗೆ (Dalit movement) 50 ವರ್ಷಗಳ ಸಂಭ್ರಮೋತ್ಸವ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?