Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿ

ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Dinamaana Kannada News
Last updated: August 2, 2025 3:44 am
Dinamaana Kannada News
Share
District Court dvg
SHARE

ದಾವಣಗೆರೆ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮದುವೆಯಾಗಿ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 40 ಸಾವಿರ ರೂ ದಂಡ ಹಾಗೂ ಆರೋಪಿಯ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಕಾರು ಚಾಲಕ ಮನೋಹರ ಸಿ.ಹೆಚ್ ಮತ್ತು ಈತನ ಸ್ನೇಹಿತ ಹನುಮಂತಪ್ಪ ಶಿಕ್ಷೆಗೆ ಗುರಿಯಾದವರು. ದಿನಾಂಕ:13/01/2022 ರಂದು ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ದೂರು ದಾಖಲಿಸಿಕೊಂಡಿದ್ದ ಚನ್ನಗಿರಿ ಪೊಲೀಸರು ಬಾಲಕಿಯನ್ನು ಪುಸಲಾಯಿಸಿಕೊಂಡು ಕರೆದುಕೊಂಡು ಹೋಗಿದ್ದ ಮನೋಹರ ಮತ್ತು ಆತನ ಸ್ನೇಹಿತನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

7 ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮನೆಯಲ್ಲಿದ್ದ ಬಂಗಾರ ಮತ್ತು ಹಣವನ್ನು ತರುವಂತೆ ಪ್ರೇರೇಪಿಸಿ ಆಕೆ ತಂದ ಹಣ ಮತ್ತು ಬಂಗಾರದ ಸಹಾಯದಿಂದ ಬೆಂಗಳೂರಿಗೆ ಆಕೆಯ ಸಮೇತ ಹೋಗಿದ್ದ ಆರೋಪಿ ಮನೋಹರ್ ಇದಕ್ಕೂ ಮುನ್ನ ಶಿರಾ ಬಳಿಯ ದೇವಸ್ಥಾನವೊಂದರಲ್ಲಿ ಮದುವೆಯಾಗಿ ತನ್ನ ಸ್ನೇಹಿತನ ಮನೆಯಲ್ಲಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಇದಕ್ಕೆ ಹನುಮಂತ ಸಹಾಯ ಮಾಡಿದ್ದ.

Read also : ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಆರೋಪಿಗಳ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮನೋಹರನಿಗೆ 20 ವರ್ಷ ಕಾರಾಗೃಹ ಶಿಕ್ಷೆ ಮತ್ತು ಆತನ ಸ್ನೇಹಿತನಿಗೆ 3 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ಎಫ್ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಆದೇಶಿಸಿದ್ದಾರೆ.

ಆರೋಪಿತರಿಂದ ವಸೂಲು ಮಾಡಿದ ದಂಡದ ಒಟ್ಟು ಮೊತ್ತ 45,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.

 

TAGGED:Additional District and Sessions Court FTSC-1Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂಹೆಚ್ಚುವರಿ ಜಿಲ್ಲಾ ಮತ್ತು ಸತ್ತ ಎಫ್ಟಿಎಸ್ಸಿ-1 ನ್ಯಾಯಾಲಯ
Share This Article
Twitter Email Copy Link Print
Previous Article Power outage ದಾವಣಗೆರೆ|ಆ.2 ರಂದು ವಿದ್ಯುತ್ ವ್ಯತ್ಯಯ
Next Article vinayaka davanagere ದಾವಣಗೆರೆ|ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕ : ವಿನಾಯಕ ಬಿ.ಎನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯತ್ನಾಳರ ಹಿಡಿತವಿಲ್ಲದ ನಾಲಿಗೆಯಿಂದಾಗಿ ಬಿಜೆಪಿಗೆ ಗಂಡಾಂತರ

ಹರಿಹರ: ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳರ ಹಿಡಿತವಿಲ್ಲದ ನಾಲಿಗೆಯಿಂದಾಗಿ ಬಿಜೆಪಿ ಗಂಡಾಂತರವಾಗಲಿದೆ. ದೊಡ್ಡ ನಾಯಕರಾಗಿ ಬೆಳೆಯಬೇಕಾದವರು ಆಧಾರ ರಹಿತವಾಗಿ ಮಾತನಾಡುವುದನ್ನು…

By Dinamaana Kannada News

poem | ನಾ ಹೊಲೆದ ಕೆರವ ನಾ ಮೆಟ್ಟಿದ್ದರೆ ..

ಬಯಲ ಬೇಲಿಯ ಆಚೆ ಬಿಸಿಲಿಗೆ ಮರವಾಗಿ, ನೆಲಕೆ ನೆರಳಾಗಿ ಆ....ಹೊತ್ತಿನಿಂದ ಈ....ಹೊತ್ತಿನಿವರೆಗೆ ಕೆರ ಹೊಲೆದು ಕೆರದಂತಾದೆ ನಾ ಹೊಲೆದ ಕೆರವ…

By Dinamaana Kannada News

ಗಿಡ ನೆಡೋಣ ಬನ್ನಿ ಕಾರ್ಯಕ್ರಮ

ಹರಿಹರ:  ಪರಿಸರಕ್ಕಾಗಿ ನಾವು ಒಕ್ಕೂಟ ಹಾಗೂ ದಾವಣಗೆರೆ ಜೈನ್ ಇಂಜಿನಿಯರಿಂಗ್ ಕಾಲೇಜಿನಿಂದ ಹರಿಹರ ಹೊರವಲಯದ ಜೋಡಿ ರಸ್ತೆಯಲ್ಲಿ ಬುಧವಾರ ವಿಶ್ವ…

By Dinamaana Kannada News

You Might Also Like

Hindi Exam Tosha
ಅಭಿಪ್ರಾಯ

ಹಿಂದಿ ವಿಷಯದ ಪರೀಕ್ಷೆಯ ಕಲ್ಪವೃಕ್ಷ : ಹಿಂದಿ ಪರೀಕ್ಷಾ ತೋಶಾ ಕೈಪಿಡಿ

By Dinamaana Kannada News
Davanagere
ತಾಜಾ ಸುದ್ದಿ

ಅತ್ಯಂತ ಎತ್ತರದ “ಕನ್ನಡ ಧ್ವಜ” ಕಂಬ ನಿರ್ಮಾಣಕ್ಕೆ ಮಂಡ್ಯ ಅಭಿ ಒಕ್ಕಲಿಗ ಆಗ್ರಹ

By Dinamaana Kannada News
ALL Souls Day
ಅಭಿಪ್ರಾಯ

ಮೃತರ ಸ್ಮರಣೆಯ ದಿನ|ಆಲ್ ಸೋಲ್ಸ್ ಡೇ : ನವೆಂಬರ್ 02 ಬನ್ನಿ ಮೃತರಾದ ನಮ್ಮ ಪಿತೃಗಳನ್ನು ಸ್ಮರಿಸೋಣ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ನಮ್ಮ ಹೃದಯದ ಭಾಷೆಯಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?