Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

Dinamaana Kannada News
Last updated: January 18, 2026 3:55 pm
Dinamaana Kannada News
Share
Davanagere
SHARE

ದಾವಣಗೆರೆ: ರಾಜ್ಯದಲ್ಲಿ ಓಪಿಎಸ್‌ನ್ನು ಜಾರಿಗೊಳಿಸಲು ಸರಕಾರವು ಕ್ರಮವಹಿಸದ್ದಿದ್ದರೆ ಅನಿವಾರ್ಯವಾಗಿ ಸರ್ಕಾರಿ ಕಚೇರಿಗಳನ್ನು ಬಂದ್‌ ಮಾಡುವ ಮೂಲಕ ಹೋರಾಟ ನಡೆಸಲು ಸಿದ್ಧ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಗುಡುಗಿದ್ದಾರೆ.

ಭಾನುವಾರ ದಾವಣಗೆರೆಯಲ್ಲಿ ಕನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಜರುಗಿದ ಅಖಿಲ ಕರ್ನಾಟಕ ಎನ್ ಪಿಎಸ್ ನೌಕರರ ಸಂಘದ ರಾಜ್ಯಮಟ್ಟದ 2ನೇ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಓಪಿಎಸ್ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಸಂಘವು ನೌಕರರ ಹಿತ ಕಾಪಾಡಲು ಅನಿವಾರ್ಯವಾಗಿ ನಿಣಾರ್ಯಯಕ ಹಂತದಲ್ಲಿ ಕೆಲವು ದಿಟ್ಟ ನಿರ್ಧಾರ ಕೈಗೊಳ್ಳುವುದೆಂದರು.

ಸಂಘವು ರಾಜ್ಯ ನೌಕರರಿಗೆ ಕೇಂದ್ರ ಮಾದರಿ ವೇತನ ಶ್ರೇಣಿ ಮತ್ತು ಓಪಿಎಸ್ ಜಾರಿಗೊಳಿಸ ಬೇಕೆಂಬ ಪ್ರಮುಖ 2 ಅಂಶದ ಬೇಡಿಕೆಗಳ ಈಡೇರಿಕೆಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧವಾಗಿದೆ ಎಂದು ಸರ್ಕಾರಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ನೌಕರರ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲಾಗುತ್ತಿದ್ದು ಈವರೆಗೂ 7ನೇ ವೇತನ ಆಯೋಗದ ವರದಿ ಅನುಷ್ಟಾನ, ಶಿಶುಪಾಲನಾ ರಜೆ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ, ವೇತನ ಪ್ಯಾಕೇಜ್ ಅಕೌಂಟ್ ಮುಂತಾದ ನೌಕರರ ಪರವಾದ ಆದೇಶಗಳನ್ನು ಸರ್ಕಾರದಿಂದ ಮಾಡಿಸಿರುವುದಾಗಿ ತಿಳಿಸಿದರು.

Read also : ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​ 

ಸಭೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಾದ ವೀರೇಶ್ ಎಸ್. ಒಡೇನಪುರ ಮಾತನಾಡಿ ರಾಜ್ಯದಲ್ಲಿ ನೌಕರರು ಓಪಿಎಸ್ ಜಾರಿಯಾಗುವ ವಿಶ್ವಾಸದಲ್ಲಿದ್ದಾರೆ. ರಾಜ್ಯಾಧ್ಯಕ್ಷ ಷಡಕ್ಷರಿಯವರು ಈ ಸಭೆಯಲ್ಲಿ ಗಟ್ಟಿ ನಿರ್ಧಾರ ಘೋಷಿಸಬೇಕೆಂದು ಒತ್ತಾಯಿಸಿದರು. ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿದ್ದ ಅಖಿಲ ಕನಾಟಕ ಎನ್ ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗನಗೌಡ ಸರ್ಕಾರದೊಂದಿಗೆ ಸಂಧಾನವಾದರೂ ಸರಿ, ಸಮರವಾದರೂ ಸರಿ, ಓಪಿಎಸ್ ಜಾರಿಯಾಗಲೇಬೇಕು. ಇದಕ್ಕಾಗಿ ಹೋರಾಟ ನಿರಂತರವಾಗಿರಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ತಮಿಳುನಾಡು ರಾಜ್ಯದ ಎನ್ ಪಿ ಎಸ್ ನೌಕರರ ಸಂಘದ ಸೆಲ್ವಕುಮಾರ್, ಫ್ರೆಡ್ರಿಕ್ ಏಂಜಲ್, ಅಖಿಲ ಕನಾಟಕ ಎನ್ ಪಿಎಸ್ ನೌಕರರ ಸಂಘದ ಗೌರವ ಸಲಹೆಗಾರರಾದ ರುದ್ರಪ್ಪ, ಕಾರ್ಯಾಧ್ಯಕ್ಷ ಸದಾನಂದ ನೆಲ್ಕುದ್ರಿ, ಕಾರ್ಯದಶ್ರಿ ಚಂದ್ರಶೇಖರ್ ಅಖಿಲ ಕನಾಟಕ ಎನ್ ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ ಸೇರಿದಂತೆ ಎಲ್ಲಾ ಜಿಲ್ಲಾದ್ಯಕ್ಷರು ಹಾಗೂ ಸರ್ಕಾರಿ ನೌಕರರ ಸಂಘ ವಿವಿಧ ಹಂತದ ಪದಾಧಿಕಾರಿಗಳು ಹಾಜರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​
Next Article Political analysis Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

‘ಸಿಪಿಆರ್’ ಅರಿವಿನ ಕೊರತೆಯೇ ಹೃದಯಕ್ಕೆ ದೊಡ್ಡ ಸವಾಲು : ಡಾ. ಮಧು ಪೂಜಾರ್

ದಾವಣಗೆರೆ: ಕಾರ್ಡಿಯೋಪಲ್ಮನರಿ ರಿಸಸಿಟೇಶನ್ (ಸಿಪಿಆರ್) ಎಂದರೆ ಹೃದಯ ಮತ್ತು ಶ್ವಾಸಕೋಶಗಳ ಪುನಶ್ಚೇತನ. ಅಂದರೆ ಹೃದಯ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದಾಗ ಮಾಡುವ ತುರ್ತು…

By Dinamaana Kannada News

ಡಿಸೆಂಬರ್ ಆರು(ನಾಲ್ಕು ಕಣ್ಣ ಹನಿಗಳು): ಬಿ.ಶ್ರೀನಿವಾಸ 

1 ಪಾರ್ಲಿಮೆಂಟಿನ  ಒಂದೊಂದು ಮೆಟ್ಟಿಲ ಮೇಲೂ ಎಷ್ಟೊಂದು ಬಿಕ್ಕು ಡಿಸೆಂಬರ್ ಆರು! ಈ ತೇದಿಯೇ ಹೀಗೆ ಬೇಡವೆಂದರೂ ಉಳಿಸಿಯೇ ಬಿಡುತ್ತೆ  ಅಗಾಧ ದುಃಖ  ಮೌನಿ ರಸ್ತೆಗಳ ಮೇಲೆ! 2 ಕೇರಿಯ ನೆನೆದು ಕಣ್ಮುಚ್ಚಿದೆ ಕಗ್ಗತ್ತಲಲ್ಲೂ ಎಷ್ಟೊಂದು ಬಾಸುಂಡೆಗಳು! ಡಿಸೆಂಬರ್ ಆರು ತೇದಿಯ ನೆನೆದೆ…

By ಬಿ.ಶ್ರೀನಿವಾಸ

Davanagere| ಬೈಕ್ ವೀಲಿಂಗ್ : 05 ಬೈಕ್‍ ವಶಕ್ಕೆ

ದಾವಣಗೆರೆ (Davanagere): ಅಪಾಯಕಾರಿಯಾಗಿ ಮೋಟಾರ್ ಬೈಕ್‍ಗಳನ್ನು (ಬೈಕ್ ವೀಲಿಂಗ್) ಚಲಾಯಿಸಿದ ವಾಹನ ಸವಾರರ ಮೇಲೆ ಪ್ರಕರಣ ದಾಖಲು ಮಾಡಿ 05…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?