Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್
ತಾಜಾ ಸುದ್ದಿ

ಹೆಚ್.ಐ.ವಿ ಸೋಂಕಿನಿಂದ ದೇಹದ ರೋಗ ನಿರೋಧಕ ಶಕ್ತಿ ಕ್ಷೀಣ : ಡಾ.ಶೈಲಜಾ ಪಾಟೀಲ್

Dinamaana Kannada News
Last updated: June 26, 2024 1:32 pm
Dinamaana Kannada News
Share
davanagere
ಹೆಚ್.ಐ.ವಿ/ಏಡ್ಸ್ ಜಾಗೃತಿ’ ಕಾರ್ಯಕ್ರಮ
SHARE

ಹರಿಹರ :   ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕ್ಷೀಣವಾಗುತ್ತದೆ ಎಂದು ಸರ್ಕಾರ ಅಸ್ಪತ್ರೆಯ ವೈದ್ಯರಾದ ಡಾ.ಶೈಲಜಾ ಪಾಟೀಲ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಸಮಿತಿ ಮತ್ತು ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಹೆಚ್.ಐ.ವಿ/ಏಡ್ಸ್ ಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರೋಗ್ಯ ಇಲಾಖೆಯ ಇತ್ತಿಚೀನ ಅವಲೋಕನದ ಪ್ರಕಾರ ಹೆಚ್.ಐ.ವಿ ವೈರಾಣುವಿಗೆ ಯುವಕರು ಹೆಚ್ಚು ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಕರು ಜಾಗರುಕರಾಗಬೇಕು ಹಾಗೂ ಸಮಾಜದ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಹೆಚ್.ಐ.ವಿ. ಎಂಬ ವೈರಾಣುವಿನಿಂದ ಬರುವ ಏಡ್ಸ್ ರೋಗದಿಂದಾಗಿ ಮನುಷ್ಯನ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಈ ರೋಗವು ಹರಡಲು ಪ್ರಮುಖ ನಾಲ್ಕು ಕಾರಣಗಳಿವೆ ಇದರ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಅವರು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಏಡ್ಸ್ ಸೋಂಕಿತರ ರಕ್ತ ನೀಡುವುದರಿಂದ ಅಥವಾ ಪಡೆಯುವುದರಿಂದ, ಅಸುರಕ್ಷಿತ ಸೂಜಿ/ಸಿರಂಜು ಬಳಕೆ, ಸೋಂಕಿತ ತಾಯಿಯ ಎದೆಹಾಲು ಮಗವು ಸೇವಿಸುವುದರಿಂದ ಹಾಗೂ ಅಸುರಕ್ಷಿತ ಲೈಂಗಿಕ ಸಂಬAಧಗಳಿAದ ಈ ರೋಗಾಣು ಹರಡುತ್ತದೆ. ಸೋಂಕಿತರನ್ನು ಮಾತನಾಡಿಸುವುದರಿಂದ, ಕೈಕುಲುಕುವುದರಿಂದ, ಜೊತೆಯಲ್ಲಿರುವುದರಿಂದ ಈ ರೋಗ ಹರಡುವ ಸಾಧ್ಯತೆ ಇಲ್ಲ. ಏಡ್ಸ್ ರೋಗವನ್ನು ಸಂಪೂರ್ಣವಾಗಿ ವಾಸಿ ಮಾಡಲಾಗದು. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿನ ಎ.ಆರ್.ಟಿ ಕೇಂದ್ರದಲ್ಲಿ ಉಚಿತ ಔಷಧ ನೀಡಲಾಗುವುದು. ಯಾವುದೋ ಕಾರಣಕ್ಕೋ ಅಥವಾ ಸ್ವಯಂ ತಪ್ಪಿನಿಂದಲೋ ಬರುವ ಈ ರೋಗದ ಸೋಂಕಿತರಿಗೆ ಸರ್ಕಾರವು ಪ್ರತಿ ತಿಂಗಳು ಅರ್ಥಿಕ ಸಹಾಯ, ಆಶ್ರಯ ಮನೆಯೊಂದಿಗೆ ಇನ್ನು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಹೆಚ್.ವಿರುಪಾಕ್ಷಪ್ಪ ಅವರು ಹಾಗೂ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರಾದ ಡಾ.ಯತೀಶ್ ಎಲ್.ಕೋಡಾವತ್ ಅವರು ಮಾತನಾಡಿದರು.

ಈ ಸಮಯದಲ್ಲಿ ಸುಮಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಚಿತವಾಗಿ ರಕ್ತ ಪರೀಕ್ಷೆಯನ್ನು ನಡೆಸಲಾಯಿತು. ಏಡ್ಸ್ ರೋಗದ ಕುರಿತು ಆಯೋಜಿಸಿದ್ದ ಪ್ರಬಂಧ ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಗೌರವಧನ ಮತ್ತು ಪ್ರಶಸ್ತಿ ವಿತರಿಸಲಾಯಿತು.

ಕನ್ನಡ ವಿಭಾಗದ ಮುಖ್ಯಸ್ಥರು, ಸಹ ಪ್ರಾಧ್ಯಾಪಕರು ಆದ ಡಾ.ಗೌರಮ್ಮ ಎಸ್.ಎಂ ಅವರು, ಅಧ್ಯಾಪಕರಾದ ಡಾ.ಎಸ್.ಆರ್.ಮಾಲತೇಶ್, ಸರ್ಕಾರಿ ಆಸ್ಪತ್ರೆಯ ತಾಂತ್ರಿಕ ತಜ್ಞರಾದ ಟಿಪ್ಪು ಸುಲ್ತಾನ ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅರ್ಪಿತ್ರಾ ಪ್ರಾರ್ಥಿಸಿದರು, ರೆಡ್‌ಕ್ರಾಸ್ ಸಮಿತಿ ಸಂಯೋಜಕರಾದ ಡಾ.ಅನಂತನಾಗ್.ಹೆಚ್.ಪಿ, ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿ ನಾಗವೇಣಿ ಪಿ.ಬಿ, ಪ್ರಜ್ವಲ್ ಕಾರ್ಯಕ್ರಮ ನಿರ್ವಹಿಸಿದರು. ಚೈತ್ರಾ ಎಂ.ಎಸ್ ವಂದಿಸಿದರು.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಬ್ಯೂಟಿಫುಲ್ ಹೋಮ್ಸ್’ ಮಳಿಗೆ ಆರಂಭಿಸಿದ ಏಷಿಯನ್ ಪೇಂಟ್ಸ್
Next Article Power outage ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ದಾವಣಗೆರೆ  : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್…

By Dinamaana Kannada News

ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್

ದಾವಣಗೆರೆ .ಜ.14 (Davanagere): ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರಾಗಿದ್ದರು. ಅನುಭವ…

By Dinamaana Kannada News

‘ದೇಶದಲ್ಲಿ ಸಮಾನತೆ ತರುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ’

ದಾವಣಗೆರೆ  (Davanagere):  ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತೀಯತೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮಾನತೆಯನ್ನು ಸಂವಿಧಾನದ ಮೂಲಕ ಅನುಷ್ಠಾನಕ್ಕೆ ತರಲು…

By Dinamaana Kannada News

You Might Also Like

Davanagere DC
ತಾಜಾ ಸುದ್ದಿ

ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು : ಎಚ್ಚರಿಕೆಯಿಂದಿರಲು ಡಿಸಿ ಸೂಚನೆ

By Dinamaana Kannada News
Home Minister Dr. G. Parameshwar
ತಾಜಾ ಸುದ್ದಿ

ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ: ಜಿ.ಪರಮೇಶ್ವರ್

By Dinamaana Kannada News
Sankalp
ತಾಜಾ ಸುದ್ದಿ

“ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ: ಸಂಸದೆ ಡಾ.ಪ್ರಭಾ ಭೇಟಿ

By Dinamaana Kannada News
Davangere
ತಾಜಾ ಸುದ್ದಿ

ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?