Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಾನವೀಯತೆಗಾಗಿ ನಡೆ ಮೂಲಕ ನಾವೆಲ್ಲರೂ ಶಾಂತಿ ಪ್ರಿಯರಾಗೋಣ : ಡಿಸಿ
ತಾಜಾ ಸುದ್ದಿ

Davanagere | ಮಾನವೀಯತೆಗಾಗಿ ನಡೆ ಮೂಲಕ ನಾವೆಲ್ಲರೂ ಶಾಂತಿ ಪ್ರಿಯರಾಗೋಣ : ಡಿಸಿ

Dinamaana Kannada News
Last updated: September 21, 2024 12:35 pm
Dinamaana Kannada News
Share
davanagere
Red Cross Society davanagere
SHARE

ದಾವಣಗೆರೆ; ಸೆ.21 (Davanagere) :  ಗಾಂಧೀಜಿಯವರ ಆಶಯದಂತೆ ಮಾನವೀಯತೆಗಾಗಿ ನಡೆ ಮೂಲಕ ನಾವೆಲ್ಲರೂ ಶಾಂತಿ ಪ್ರಿಯರಾಗೋಣ ಎಂದು ಜಿಲ್ಲಾಧಿಕಾರಿ ಹಾಗೂ ರೆಡ್ ಕ್ರಾಸ್ ಸೊಸೈಟಿಯ ಗೌರವಾಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ ಎಂದು ತಿಳಿಸಿದರು.

ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಶಾಂತಿ ದಿನಾಚರಣೆ ಅಂಗವಾಗಿ ಶನಿವಾರ ಸೆಪ್ಟಂಬರ್ 21 ರಂದು ಹಮ್ಮಿಕೊಳ್ಳಲಾಗಿದ್ದ. ಮಾನವೀಯತೆಗಾಗಿ ನಡೆದ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು. ಗಾಂಧೀಜಿಯವರನ್ನು ಇಂದಿನ ದಿನಮಾನಗಳಲ್ಲಿ ಮತ್ತು ಮುಂದಿನ ದಿನಮಾನಗಳಲ್ಲಿ ಯಾಕೆ ಅವರು ಜೀವಂತವಾಗಿದ್ದಾರೆ ಎಂಬುದಕ್ಕೆ, ಇವತ್ತು ನಾವೆಲ್ಲರೂ ಸೇರಿ ಮಾಡುತ್ತಿರುವ ಶಾಂತಿ ನಡೆಯೇ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ದಿನ ರಾಜ್ಯದ 31 ಜಿಲ್ಲೆಯಲ್ಲೂ ವಿಶ್ವ ಶಾಂತಿ ದಿನಾಚರಣೆ ಪ್ರಯುಕ್ತ ಮಾನವೀಯತೆಗಾಗಿ ನಡಿಗೆ ಜಾಥ ಆಯೋಜಿಸಲಾಗಿದೆ ಎಂದು ತಿಳಿಸಿದರು.

Read also : Davangere | ಪೊಲೀಸ್ ಪಥ ಸಂಚಲನ

ಜಾಥಾದಲ್ಲಿ ಅಶಾಂತಿ ತೊಲಗಿ ಶಾಂತಿ ನೆಲೆಸಲಿ, ರಷ್ಯಾ  ಉಕ್ರೇನ್ ಯುದ್ಧ ನಿಲ್ಲಲಿ, ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸಲಿ, ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ ನಿಲ್ಲಲಿ, ಮಾನವೀಯತೆಯಿಂದ ಮಾತ್ರ ವಿಶ್ವ ಶಾಂತಿ ಸಾಧ್ಯ ಎಂಬ ಘೋಷವಾಕ್ಯದೊಂದಿಗೆ ಜಾಥಾ ಸಾಗಿತು.

ಜಾಥಾವು ಮೋತಿ ವೀರಪ್ಪ ಕಾಲೇಜ್‍ನಿಂದ ಆರಂಭಗೊಂಡು ಬಾಯ್ಸ್ ಹಾಸ್ಟೆಲ್, ಹಾಗೂ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಮುಂಭಾಗದ ರಸ್ತೆಯಿಂದ ಸಾಗಿ ಮೋತಿ ವೀರಪ್ಪ ಕಾಲೇಜ್ ಆವರಣಕ್ಕೆ ಬಂದು ಕೊನೆಯಾಯಿತು.

ಜಾಥಾದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ದಿನೇಶ್ ಕೆ. ಶೆಟ್ಟಿ,  ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಯಾದ ಎಂ.ವಿ ಶಿವಕುಮಾರ್ ಹಾಗೂ ಕುಂದುವಾಡ ವಾಯುವಿಹಾರಿಗಳ ಬಳಗ, ಅಸಂಘಟಿತ ಕಾರ್ಮಿಕರ ಸಂಘ, ವಿ.ಎಸ್ ಪ್ಯಾರಾಮೆಡಿಕಲ್ ಕಾಲೇಜ್, ಎಂ.ಎಸ್.ವಿ ಕಾಲೇಜ್, ಮಾಕನೂರು ಮಲ್ಲೇಶಪ್ಪ ಕಾಲೇಜ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಡಿ.ಆರ್.ಎಂ ಕಾಲೇಜ್, ಜೈನ್ ಇಂಜಿನಿಯರಿಂಗ್ ಕಾಲೇಜ್, ಸಿದ್ದಗಂಗಾ ಕಾಲೇಜ್, ಎಸ್.ಜೆ.ವಿ.ಪಿ ಕಾಲೇಜ್, ಎಂ.ಇ.ಎಸ್ ಕಾಲೇಜಿನ ವಿದ್ಯಾರ್ಥಿಗಳು, ರೆಡ್ ಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere | ಪೊಲೀಸ್ ಪಥ ಸಂಚಲನ
Next Article davanagere Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE | ಜಿಲ್ಲಾ ಕನಕ ನೌಕರರ ಬಳಗದ ಜಿಲ್ಲಾಧ್ಯಕ್ಷರಾಗಿ ಶಿವಾನಂದ ದಳವಾಯಿ  

ದಾವಣಗೆರೆ (Davanagere) : ಆರೋಗ್ಯ ಇಲಾಖೆಯ ಜಿಲ್ಲಾ ಔಷಧಿ ಉಗ್ರಾಣದಲ್ಲಿ ಫಾರ್ಮಸಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ  ಶಿವಾನಂದ ದಳವಾಯಿ ಅವರನ್ನು…

By Dinamaana Kannada News

ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದ ಖದೀಮರು| ಹೊಯ್ಸಳ ಕ್ಷಿಪ್ರ ಕಾರ್ಯಚರಣೆ | ಮುಂದೆ ಆಗಿದ್ದೇನು?

ಜಗಳೂರು (Davanagere):  ಜಗಳೂರು ಠಾಣಾ ವ್ಯಾಪ್ತಿಯ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಹುಂಡಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು 112…

By Dinamaana Kannada News

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

ದಾವಣಗೆರೆ : ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಹಾಗೂ ಮೌಲ್ಯಾಧಾರಿತ ಜೀವನ ಶೈಲಿ ಅತ್ಯಗತ್ಯವಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?