Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲು
Blogತಾಜಾ ಸುದ್ದಿ

ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲು

Dinamaana Kannada News
Last updated: March 14, 2024 4:56 am
Dinamaana Kannada News
Share
Site reserved for construction of BR Ambedkar Bhavan
Site reserved for construction of BR Ambedkar Bhavan
SHARE

ದಾವಣಗೆರೆ:
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಅತಿಥಿ ಗೃಹ ಪಕ್ಕದಲ್ಲಿ ಒಂದು ಎಕರೆ ಜಾಗವನ್ನು ಡಾ; ಬಿ.ಅರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪ.ಜಾತಿ ಮತ್ತು ಪ.ಪಂಗಡದವರ ಕುಂದುಕೊರತೆಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಆಗಮಿಸಿದ ದಲಿತ ಮುಖಂಡರು, ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿ ನಂತರ ಮಾತನಾಡಿದರು.
ದಲಿತ ಮುಖಂಡರು ಒಕ್ಕೋರಲಿನಿಂದ ಜಿಲ್ಲಾ ಕೇಂದ್ರದಲ್ಲಿ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ನಗರದ ಮಧ್ಯ ಭಾಗದಲ್ಲಿ ಜಾಗವನ್ನು ನೀಡಬೇಕೆಂದು ಒತ್ತಾಯ ಮಾಡುವ ಜೊತೆಗೆ ಭವನ ನಿರ್ಮಾಣ ಮಾಡಿದ್ದಲ್ಲಿ ಹೋರಾಟ ಮಾಡಲು ಹಿಂದೆ ಬೀಳುವುದಿಲ್ಲ ಎಂದು ಮುಖಂಡರು ತಮ್ಮ ಭಾವನೆಗಳನ್ನು ಹಂಚಿಕೊಂಡರು.
ಈ ವೇಳೆ ಜಿಲ್ಲಾಧಿಕಾರಿಯವರು ನಗರದ ಒಳಗೆ ಒಂದು ಎಕರೆ ಸರ್ಕಾರಿ ಜಾಗ ಸಿಗದ ಕಾರಣ ಮತ್ತು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿರ್ಮಾಣ ಮಾಡಿದರೆ ವಾಹನಗಳ ಸಂಚಾರಕ್ಕೆ ಮತ್ತು ನಗರ ಬೆಳೆಯುತ್ತಿರುವುದರಿಂದ ಸಕ್ರ್ಯೂಟ್ ಹೌಸ್ ಪಕ್ಕದ ಜಾಗ ಸೂಕ್ತವಾಗಿದ್ದು ಅಲ್ಲಿ ಒಂದು ಎಕರೆ ಜಾಗವನ್ನು ಮೀಸಲಿಡಲಾಗುತ್ತದೆ ಎಂದಾಗ ಬಹುತೇಕ ಮುಖಂಡರು ತಮ್ಮ ಸಂತೋಷ ವ್ಯಕ್ತಪಡಿಸಿದರು.
ಭಾನುವಳ್ಳಿಯಲ್ಲಿ ಪ್ರತಿಮೆ ತೆರವು ಮಾಡಿದ ಬಗ್ಗೆ ತಮ್ಮ ಸ್ಪಷ್ಟನೆ ಬೇಕೆಂದು ಮುಖಂಡರು ಒತ್ತಾಯಿಸಿದರು.
ಈ ವೇಳೆ ಜಿಲ್ಲಾಧಿಕಾರಿಯವರು ಮಾತನಾಡಿ, ಈ ವಿಷಯದಲ್ಲಿ ಕಾನೂನು ಪಾಲನೆ ಮಾಡಲಾಗಿದೆ ಎಂದ ಅವರು ಅಧಿಕಾರಿಗಳು ಸಮಸ್ಯೆಯನ್ನು ಇತ್ಯಾರ್ಥ ಮಾಡುವಾಗ ಸಂವೇದನಾಶೀಲತೆಯಿಂದ ಕೆಲಸ ಮಾಡಿದಾಗ ಮಾತ್ರ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಣೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಹಾಸ್ಟೆಲ್ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಎಲ್ಲಾ ಇಲಾಖೆಗಳಿಂದ 15 ಹಾಸ್ಟೆಲ್‍ಗಳಿಗೆ ನಿವೇಶನ ಮಂಜೂರು ಮಾಡಿ ಪಹಣಿಯನ್ನು ಮಾಡಲಾಗಿದೆ. ಸಮಾಜದ ಬದಲಾವಣೆಗೆ ಶಿಕ್ಷಣ ಪ್ರಮುಖವಾಗಿದ್ದು ಈ ನಿಟ್ಟಿನಲ್ಲಿ ಪ.ಜಾತಿ, ಪ.ಪಂಗಡದ ವಿದ್ಯಾರ್ಥಿಗಳು ಹಾಸ್ಟೆಲ್ ಪ್ರವೇಶಕ್ಕೆ ಬಂದಾಗ ನಿರಾಕರಣೆ ಮಾಡದೆ ಪ್ರವೇಶ ಕಲ್ಪಿಸಲಾಗಿದೆ. ಪ್ರತಿ ಗ್ರಾಮದಲ್ಲಿಯು ಸ್ಮಶಾನ ಇದ್ದು ಇದನ್ನು ಅಭಿವೃದ್ದಿ ಮಾಡುವ ಮೂಲಕ ಲ್ಯಾಂಡ್ ಬೀಟ್ ಮಾಡಲಾಗುತ್ತದೆ ಎಂದರು.

ಕೆಚ್ಚೇನಹಳ್ಳಿಯಲ್ಲಿ ಸಾಮಾಜಿಕ ಬಹಿಷ್ಕಾರ, ಅಸ್ಪೃಶ್ಯತೆ ಆಚರಣೆ ಇದೆ

ಜಗಳೂರು ತಾ; ಕೆಚ್ಚೇನಹಳ್ಳಿಯಲ್ಲಿ ಸಾಮಾಜಿಕ ಬಹಿಷ್ಕಾರ, ಅಸ್ಪೃಶ್ಯತೆಆಚರಣೆ ಇದೆ ಎಂದು ದಲಿತ ಮುಖಂಡರು ಹೇಳುತ್ತಿದ್ದು ಈಗಲೂ ಇದು ಆಚರಣೆಯಲ್ಲಿದ್ದರೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದ್ದು ಉಪವಿಭಾಗಾಧಿಕಾರಿ ಹಾಗೂ ಪೊಲೀಸ್ಉಪಾಧೀಕ್ಷಕರನ್ನು ಗ್ರಾಮಕ್ಕೆ ಕಳುಹಿಸಿ ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಬಗರಹುಕಂ ಜಮೀನು ಮಂಜೂರಾತಿ, ಇ-ಸ್ವತ್ತು, ನಕಾಶೆ ರಸ್ತೆ ಒತ್ತುವರಿ, ಸಿಜಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯನ್ನು ನೇರಪಾವತಿ ಮೂಲಕ ಸಿಬ್ಬಂದಿ ನೇಮಕ ಸೇರಿದಂತೆ ಅನೇಕ ಕುಂದುಕೊರತೆಗಳ ಬಗ್ಗೆ ಅನೇಕ ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು.

ಕುಡಿಯುವ ನೀರಿನ ಪೂರೈಕೆ ಬಗ್ಗೆ ತುರ್ತು ಕ್ರಮ

ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ಗ್ರಾಮಗಳಲ್ಲಿ ಆಗಬೇಕಾದ ಕಾಮಗಾರಿಗಳು, ಅಂಗನವಾಡಿ ಕಳಪೆ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಮೇಲೆ ಕರ್ತವ್ಯ ಲೋಪದ ಬಗ್ಗೆ ತಿಳಿಸಿದ್ದು ಕ್ರಮ ಕೈಗೊಳ್ಳಲಾಗುತ್ತದೆ. ಮತ್ತು ಕೆಲವು ಗ್ರಾಮಗಳಲ್ಲಿ ನಿವೇಶನ, ಕುಡಿಯುವ ನೀರಿನ ಪೂರೈಕೆ ಬಗ್ಗೆ ತುರ್ತು ಕ್ರಮ ಜರುಗಿಸಲಾಗುತ್ತದೆ ಎಂದರು.
ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್ ಮಾತನಾಡಿ ಜಾತ್ರೆ ಸಂದರ್ಭದಲ್ಲಿ ಅಲೆಮಾರಿಗಳು ಮಕ್ಕಳಿಗೆ ಆಟಗಳನ್ನು ಆಡಿಸುವರು.
ಈ ವೇಳೆ ಪೊಲೀಸ್ಸಿಬ್ಬಂದಿ ಅನುಮತಿ ನೀಡಲು ಹಣ ಕೇಳುತ್ತಾರೆ ಮತ್ತು ದೌರ್ಜನ್ಯ ಪ್ರಕರಣಗಳ ಬಗ್ಗೆ ಜನರು ಪ್ರಸ್ತಾಪಿಸಿದ್ದು ಯಾವುದೇ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬೇಕು ಮತ್ತು ಜಾತ್ರೆಗಳಲ್ಲಿ ಮನರಂಜನ ಆಟವಾಡಿಸಲು ಹಣ ಕೇಳಿದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಲು ತಿಳಿಸಿದರು.
ಸಿಪಿಓ ಮಲ್ಲನಾಯ್ಕ್, ದಾವಣಗೆರೆ ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ 2020 ರಲ್ಲಿ ನಡೆದ ಕುಂದುಕೊರತೆ ಸಭೆಯ ನಡಾವಳಿಯನ್ನು ಸಭೆಯ ಗಮನಕ್ಕೆ ತಂದರು.

TAGGED:Davanagere Newsdinamaana.comReserve site for construction of BR Ambedkar Bhavanಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮೀಸಲುದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Maintain law and order ಕಾನೂನು ಪಾಲನೆ ಮತ್ತು ಶಾಂತತೆ ಕಾಪಾಡಿಕೊಳ್ಳಿ : ಎಸ್ಪಿ
Next Article ಎಣಿಸುವ ನೆಪದಲ್ಲಿ ಹಣ ದೋಚಿದ ಕಳ್ಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸಂವಿಧಾನ ಪ್ರೀತಿಸುವವರು ಒಂದೇ ವೇದಿಕೆಗೆ ಬರಲಿ

ದಾವಣಗೆರೆ:  ದೇಶದಲ್ಲಿ ಬಹುಭಾಷೆ, ಬಹುವರ್ಣ, ಜಾತಿ, ಧರ್ಮ, ಭಾಷೆ ಇರುವ ಬಹುತ್ವ ಭಾರತದಲ್ಲಿ ಒಂದು ದೇಶ, ಒಂದು ಚುನಾವಣೆ, ಒಬ್ಬನೇ…

By Dinamaana Kannada News

ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ

ದಾವಣಗೆರೆ (Davanagere) :  ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ ಅವರು ಶನಿವಾರ ಅಧಿಕಾರಿ…

By Dinamaana Kannada News

ದೇಶದ ಒಳತಿಗೆ ಎಲ್ಲರೂ ಒಗ್ಗಟಾಗಿ ಸೈನಿಕರಿಗೆ ಶಕ್ತಿ ತುಂಬಿ : ಶಾಸಕ ಕೆ.ಎಸ್.ಬಸವಂತಪ್ಪ ಕರೆ

ದಾವಣಗೆರೆ (Davanagere): ಅಮಾಯಕ ಭಾರತೀಯರ ಪ್ರಾಣ ತೆಗೆದು ಇಡೀ ದೇಶ ಕಣ್ಣೀರು ಹಾಕುವಂತೆ ಮಾಡಿದ್ದ ಭಯೋತ್ಪಾದಕರಿಗೆ ಭಾರತೀಯ ಸೇನೆ ತಕ್ಕ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?