Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Dinamaana Kannada News
Last updated: June 22, 2025 12:52 pm
Dinamaana Kannada News
Share
Applications invited
SHARE

ದಾವಣಗೆರೆ(Davanagere): ದಾವಣಗೆರೆ ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಲಭ್ಯವಿರುವ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗ ಬಹುದಾದಂತಹ ಸ್ಥಾನಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ., ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಜೂನ್ 21 ರಿಂದ ಆರಂಭವಾಗುತ್ತಿದ್ದು ಎಲ್ಲಾ ಕ್ರೈಸ್, ಮೊರಾರ್ಜಿ, ಕಿತ್ತೂರು, ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ಪ್ರತಿಭಾನ್ವಿತ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಶಾಲಾ ದೃಢೀಕರಣ ಪತ್ರ, ಎಸ್‍ಎಟಿ (ಸ್ಯಾಟ್) ಸಂಖ್ಯೆಯೊಂದಿಗೆ ಆಧಾರ್ ಕಾರ್ಡ್ ನಕಲು ಪ್ರತಿ, ಇತ್ತೀಚಿನ 2 ಭಾವಚಿತ್ರಗಳನ್ನು ಭರ್ತಿ ಮಾಡಿದ ಅರ್ಜಿಗಳನ್ನು ದಾವಣಗೆರೆ ಉಪವಿಭಾಗ ವ್ಯಾಪ್ತಿಯ ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಗೆ ಹಾಗೂ ಹೊನ್ನಾಳಿ ಉಪವಿಭಾಗ ವ್ಯಾಪ್ತಿಯ ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

Read also : JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಪ್ರವೇಶ ಪರೀಕ್ಷೆಯನ್ನು ಜೂನ್ 29 ರಂದು ಬೆಳಿಗ್ಗೆ 11 ರಿಂದ 12ರವರೆಗೆ ಜಿಲ್ಲೆಯ ದೇವರಬೆಳಕೆರೆ ಮೊರಾರ್ಜಿ ದೇಸಾಯ ವಸತಿ ಶಾಲೆ ಹಾಗೂ ಚನ್ನಗಿರಿ ತಾಲ್ಲೂಕಿನ ಕಾಕನೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
Next Article Davanagere ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕೃಷಿಹೊಂಡದ ದಡದಲ್ಲಿ ಆಟ ಆಡುವಾಗ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು, ಒಬ್ಬರು ಪಾರು

ಜಗಳೂರು ಸುದ್ದಿ: ತಾಲ್ಲೂಕಿನ ಅಸಗೋಡು ವಡ್ಡರಹಟ್ಟಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯ ಎರಡು ಮಕ್ಕಳು ಶಾಲೆ ಬಿಟ್ಟ ನಂತರ ಕೃಷಿಹೊಂಡದ ದಡದಲ್ಲಿ…

By Dinamaana Kannada News

Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದು, ಸಮಾಜದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು…

By Dinamaana Kannada News

ಏಕಬಳಕೆ ಪ್ಲಾಸ್ಟಿಕ್‍ ಸಂಪೂರ್ಣವಾಗಿ ನಿಷೇಧಿಸಲು ಹಂತ ಹಂತವಾಗಿ ಕ್ರಮ : ಡಿಸಿ

ದಾವಣಗೆರೆ : ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಮಾಡಲು ಮತ್ತು ಏಕಬಳಕೆ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲು ಹಂತ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?