Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ
ತಾಜಾ ಸುದ್ದಿ

ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ

Dinamaana Kannada News
Last updated: March 12, 2025 5:00 am
Dinamaana Kannada News
Share
RL Law College-davanagere
RL Law College-davanagere
SHARE

ದಾವಣಗೆರೆ (Davanagere): ಮಕ್ಕಳು ಹಾಗೂ ಮಹಿಳೆಯರ ಪರವಾಗಿ ಕಾಯ್ದೆಗಳಿದ್ದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಬೇಸರ ವ್ಯಕ್ತಪಡಿಸಿದರು.

ನಗರದ ಆರ್.ಎಲ್ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಹಾಗೂ ಪುರುಷರಲ್ಲಿನ ಅಸಮಾನತೆ, ಸಾಮಾಜಿಕ ಅಂತರ ಕಡಿಮೆ ಮಾಡುವ ಮೂಲಕ ತಾರತಮ್ಯ ನಿವಾರಣೆ ಮಾಡಬೇಕಾಗಿದೆ. ಇಂತಹ ಮಹಿಳೆಯರ ದಿನಾಚರಣೆ ಮೂಲಕ ಕೆಲವು ಅನಿಷ್ಠ ಗಳನ್ನು ಹೋಗಲಾಡಿಸಲು ಮಹಿಳೆಯರು, ಪುರುಷರು ಮುಂದಾಗಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್, ಜೆ.ಜೆ.ಎಂ. ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ.ಶುಕ್ಲಶೆಟ್ಟಿ, ಸಂಚಾರಿ ಪೊಲೀಸ್ ಅಧಿಕಾರಿ ಶೈಲಜಾ, ನಿವೃತ್ತ ಪ್ರಾಧ್ಯಾಪಕಿ ಡಾ.ಅನುರಾಧ ಬಕ್ಕಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read also : ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ

ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಸ್.ಯತೀಶ್ ಅಧ್ಯಕ್ಷತೆ ವಹಿಸಿದ್ದರು.

TAGGED:Davanagere districtDavanagere NewsDinamana.comKannada NewsRL Law Collegeಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ.
Next Article Preeti gets doctorate from University of Washington ವಾಷಿಂಗ್ಟನ್ ಯೂನಿವರ್ಸಿಟಿಯಿಂದ ಪ್ರೀತಿ ಗೆ ಡಾಕ್ಟರೇಟ್ ಪದವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  

ದಾವಣಗೆರೆ (Davanagere): ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳು ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು…

By Dinamaana Kannada News

ಆರ್ಥಿಕ ವಂಚನೆಗೆ ಒಳಗಾಗಿದ್ದೀರಾ? ಹಾಗಿದ್ರೆ ನೀವು ಹೀಗೆ ದೂರು ನೀಡಿ..

ಆರ್ಥಿಕ ವಂಚನೆಗೆ ಒಳಗಾದ ಸಂತ್ರಸ್ತರಿಗೆ ತಕ್ಷಣ ನ್ಯಾಯ ಒದಗಿಸಲು Sachet ಪೋರ್ಟಲ್ ಅನ್ನು RBI ಪ್ರಾರಂಭಿಸಿದೆ. ಅನಧಿಕೃತವಾಗಿ ಠೇವಣಿಗಳನ್ನು ಸಂಗ್ರಹಿಸುತ್ತಿರುವ…

By Dinamaana Kannada News

ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಲಿ ಅಕ್ರಮ ವಿರೋಧಿ ಮಹಿಳಾ ವೇದಿಕೆ ಒತ್ತಾಯ

ದಾವಣಗೆರೆ : ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರಕಾರ ಕಡಿವಾಣ ಹಾಕುವವರೆಗೂ ಹೋರಾಟ ನಡೆಸುವುದಾಗಿ ಮೈಕ್ರೋ-ಫೈನಾನ್ಸ್‍ಅಕ್ರಮ ವಿರೋಧಿ ಮಹಿಳಾ ವೇದಿಕೆ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?