Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ
ತಾಜಾ ಸುದ್ದಿ

ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ

Dinamaana Kannada News
Last updated: March 12, 2025 5:00 am
Dinamaana Kannada News
Share
RL Law College-davanagere
RL Law College-davanagere
SHARE

ದಾವಣಗೆರೆ (Davanagere): ಮಕ್ಕಳು ಹಾಗೂ ಮಹಿಳೆಯರ ಪರವಾಗಿ ಕಾಯ್ದೆಗಳಿದ್ದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಬೇಸರ ವ್ಯಕ್ತಪಡಿಸಿದರು.

ನಗರದ ಆರ್.ಎಲ್ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಹಾಗೂ ಪುರುಷರಲ್ಲಿನ ಅಸಮಾನತೆ, ಸಾಮಾಜಿಕ ಅಂತರ ಕಡಿಮೆ ಮಾಡುವ ಮೂಲಕ ತಾರತಮ್ಯ ನಿವಾರಣೆ ಮಾಡಬೇಕಾಗಿದೆ. ಇಂತಹ ಮಹಿಳೆಯರ ದಿನಾಚರಣೆ ಮೂಲಕ ಕೆಲವು ಅನಿಷ್ಠ ಗಳನ್ನು ಹೋಗಲಾಡಿಸಲು ಮಹಿಳೆಯರು, ಪುರುಷರು ಮುಂದಾಗಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್, ಜೆ.ಜೆ.ಎಂ. ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ.ಶುಕ್ಲಶೆಟ್ಟಿ, ಸಂಚಾರಿ ಪೊಲೀಸ್ ಅಧಿಕಾರಿ ಶೈಲಜಾ, ನಿವೃತ್ತ ಪ್ರಾಧ್ಯಾಪಕಿ ಡಾ.ಅನುರಾಧ ಬಕ್ಕಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read also : ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ

ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಸ್.ಯತೀಶ್ ಅಧ್ಯಕ್ಷತೆ ವಹಿಸಿದ್ದರು.

TAGGED:Davanagere districtDavanagere NewsDinamana.comKannada NewsRL Law Collegeಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ.
Next Article Preeti gets doctorate from University of Washington ವಾಷಿಂಗ್ಟನ್ ಯೂನಿವರ್ಸಿಟಿಯಿಂದ ಪ್ರೀತಿ ಗೆ ಡಾಕ್ಟರೇಟ್ ಪದವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತುಂಗಾರತಿ : ಯೋಗಮಂಟಪ  ರೂಪುರೇಷಗಳ ಕುರಿತು  ಚರ್ಚೆ

ದಾವಣಗೆರೆ :   ಐತಿಹಾಸಿಕ ನಗರ ಹರಿಹರದ ತುಂಗಭದ್ರಾ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ತುಂಗಾರತಿಯ ಯೋಗಮಂಟಪಗಳ ಕಾರ್ಯವೈಖರಿ,ಯೋಜನೆ ಹಾಗೂ ರೂಪುರೇಷಗಳ ಕುರಿತು…

By Dinamaana Kannada News

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

ದಾವಣಗೆರೆ (Davanagere) ;  ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿದ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು…

By Dinamaana Kannada News

ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಬೆಳಗಾವಿ/ ದಾವಣಗೆರೆ :  ಅಡಕೆ ಬೆಳೆಗೆ ಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆಯ ಇಳುವರಿ ಕುಂಠಿತವಾಗಿರುವುದು ಗಮನಕ್ಕೆ ಬಂದಿದ್ದು…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?