Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

Dinamaana Kannada News
Last updated: May 8, 2025 2:26 pm
Dinamaana Kannada News
Share
arrest
Davanagere
SHARE

ದಾವಣಗೆರೆ (Davanagere): ರೌಡಿಶೀಟರ್ ಸಂತೋಷ ಆಲಿಯಾಸ್ ಕಣುಮನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂತೋಷ ಚಾವಳಿ, ನವೀನ್, ನವೀನ್ (ಬ್ರಾಕಿ ನವೀನ್), ಎ.ಕಾರ್ತಿಕ್, ರಾಜ, ಬಸವರಾಜ್ , ಮಾರುತಿ, ಪ್ರಭು, ಜಯಸೂರ್ಯ, ಭರತ್ ಬಂಧಿಸಿದ್ದಾರೆ. ಮೇ 5 ರಂದು ಸಂಜೆ ಹದಡಿ ರಸ್ತೆಯ ಸೋಮೇಶ್ವರ ಸುಪರ್ ಸ್ಪೆμÁಲಿಟಿ ಆಸ್ಪತ್ರೆಯ ಮುಂಭಾಗದ ಪವರ್ ಸ್ಪೋಟ್ರ್ಸ ಅಂಡ್ ರಿಕ್ರಿಯೇಷನ್ ಕ್ಲಬ್‍ನ ಕಟ್ಟಡದಲ್ಲಿ ಆರೋಪಿ ಸಂತೋಷ ಚಾವಳಿ ಸಂತು ಮತ್ತು ಇತರರು ಸೇರಿ ಸಂತೋಷ ಕುಮಾರ.ಕೆ (ಕಣುಮ) ಇವನನ್ನು ಹರಿತವಾದ ಆಯುಧಗಳಿಂದ ಹೊಡೆದು ಕೊಲೆ ಮಾಡಿದ್ದು ಬಗ್ಗೆ ವಿದ್ಯಾನಗರ ಪೊಲೀಸ್ ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿತರ ಪತ್ತೆಗೆ ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ವಿಜಯಕುಮಾರ ಎಂ ಸಂತೋಷ, ಜಿ ಮಂಜುನಾಥ ಮಾರ್ಗದರ್ಶನದಲ್ಲ್ಲಿ ದಾವಣಗೆರೆ ನಗರ ಡಿವೈಎಸ್ಪಿ ಶರಣಬಸವೇಶ್ವರ. ಬಿ ನೇತೃತ್ವದಲ್ಲಿ 05 ಪ್ರತ್ಯೇಕ ತಂಡಗಳನ್ನು ರಚನೆ ಮಾಡಿಲಾಗಿತ್ತು. ವಿದ್ಯಾನಗರ ಪೊಲೀಸ್ ಠಾಣೆಯ ಪಿಐ ಶಿಲ್ಪಾ ವೈ.ಎಸ್, ಕೆಟಿಜೆ ನಗರ ಪೊಲೀಸ್ ಠಾಣೆಯ ಸುನೀಲ್ ಕುಮಾರ.ಹೆಚ್.ಎಸ್, ಆಜಾದ್ ನಗರ ಠಾಣೆಯ ಅಶ್ವಿನ್ ಕುಮಾರ.ಆರ್.ಜಿ, ಆಜಾದ್ ನಗರ ವೃತ್ತ ಸಿಪಿಐ ಬಾಲಚಂದ್ರನಾಯ್ಕ, ಮಹಿಳಾ ಠಾಣೆಯ ಪಿಐ ಸೈಯದ್ ದಾದಾ ನೂರ್ ಅಹ್ಮದ್, ಬಸವನಗರ ಪೊಲೀಸ್ ಠಾಣೆಯ ಪಿಐ ನಂಜುಂಡಸ್ವಾಮಿ ಹಾಗೂ ಅಧಿಕಾರಿ – ಸಿಬ್ಬಂದಿಗಳನ್ನು ಒಳಗೊಂಡ ತಂಡಗಳು ಆರೋಪಿತರ ಪತ್ತೆ ಹಚ್ಚಿದೆ.

ಆರೋಪಿ ಸಂತೋಷ ಚಾವಳಿ ಕೃತ್ಯಕ್ಕೆ ಬಳಸಿದ್ದ ಮೊಬೈಲು ಸ್ಥಳ ತೋರಿಸುವುದಾಗಿ ದಾವಣಗೆರೆ ನಗರದ ಐಗೂರು ರಸ್ತೆಯಲ್ಲಿರುವ ಮೋರಿಯ ಹತ್ತಿರ ಕರೆದುಕೊಂಡು ಹೋಗಿ ಏಕಾಏಕಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ, ಈ ವೇಳೆ ಹಿಡಿಯಲು ಪ್ರಯತ್ನಿಸಿದ್ದು, ಆರೋಪಿಯು ಕಲ್ಲಿನಿಂದ ತನಿಖಾಧಿಕಾರಿ ಶರಣಬಸವೇಶ್ವರ.ವಿ ರವರ ಮೇಲೆ ತೂರಿದ್ದು ಸಿಬ್ಬಂದಿ ಬೋಜಪ್ಪ ಕಿಚಡಿ, ಹಿಡಿದುಕೊಳ್ಳಲು ಪ್ರಯತ್ನಿಸಿದಾಗ ಕಲ್ಲಿನಿಂದ ಸಿಬ್ಬಂದಿಯ ಪ್ರಯತ್ನಿಸಿದಾಗ ಬೋಜಪ್ಪ ಕಲ್ಲು ಬಲ ತೋಳಿಗೆ ಬಡಿದು ರಕ್ತಗಾಯವಾಗಿದೆ.

ಆರೋಪಿ ಓಡಿ ಓಡಿಹೋಗದಂತೆ ಎಚ್ಚರಿಕೆ ಕೊಟ್ಟರೂ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಡಿವೈಎಸ್ಪಿ ಗಾಳಿಯಲ್ಲಿ ಒಂದು ಸುತ್ತು ಗಂಡು ಹಾರಿಸಿದರೂ ಆರೋಪಿ ಓಡಿ ಹೋಗಲು ಪ್ರಯತ್ನಿಸಿದ ಕಾರಣ À ಕಾಲಿಗೆ ಒಂದು ಸುತ್ತು ಫೈರಿಂಗ್ ಮಾಡಿ ಅವನನ್ನು ವಶಕ್ಕೆ ಪಡೆದಿದ್ದಾರೆ.

Read also : crime news | ದಾವಣಗೆರೆಯಲ್ಲಿ  ರೌಡಿಶೀಟರ್ ಸಂತೋಷ್ (ಕಣುಮ)  ಬರ್ಬರ ಹತ್ಯೆ

ಸಂತೋಷ ಚಾವಳಿ ಚಿಕಿತ್ಸೆಯ ಬಗ್ಗೆ ಸಿ.ಜಿ ಆಸ್ಪತ್ರೆಗೆ ದಾಖಲಿಸಿ ಆರೋಪಿತನ ವಿರುದ್ದ ಕ್ರಮ ಕೈಗೊಳ್ಳುವಂತೆ ಡಿವೈಎಸ್.ಪಿ ರವರು ಆರ್.ಎಂ.ಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಿಂದ ಕೃತ್ಯಕ್ಕೆ ಬಳಿಸಿದ ಆಟೋ, ಬೈಕ್‍ಗಳು, ಲಾಂಗಗಳು, ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಹಾಗೂ ಸುಕೋ ತಂಡದ ಅಧಿಕಾರಿಗಳನ್ನು, ಶ್ವಾನದಳದ ತಂಡವನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘೀಸಿದ್ದಾರೆ.

TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Lokayukta Davanagere Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ
Next Article Davanagere Davanagere | ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ (Davanagere): ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ ಡೈರೆಕ್ಟರ್ ಜನರಲ್ ಇವರು ಹೆಚ್ಚಿನ ಸಂಖ್ಯೆಯ ಮಾಜಿ…

By Dinamaana Kannada News

kannada short story: ಸಿಂಧು

kannada short story: ಸಿಂಧು ಪಟಪಟ ಮಾತನಾಡುವ ಚಿನುಕುರಳಿಯಂತೆ ಸದಾ ಲವಲವಿಕೆಯಿಂದ ಇದ್ದ ಹುಡುಗಿ. ಸುಂದರ ರೂಪ ಅತ್ಯಂತ ಬುದ್ಧಿವಂತೆ ಸೂಕ್ಷ್ಮತೆಗಳನ್ನು…

By Dinamaana Kannada News

Davanagere | ಮಕ್ಕಳಿಗೆ ಶಿಕ್ಷಣ ಅತ್ಯಂತ ಅವಶ್ಯಕ : ಜಿಲ್ಲಾ ನಿರ್ದೇಶಕ ಲಕ್ಷ್ಮಣ್

ಹರಿಹರ (Davanagere ) : ಮಕ್ಕಳು ಉತ್ತಮ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವುದಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?