Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > crime news | ದಾವಣಗೆರೆಯಲ್ಲಿ  ರೌಡಿಶೀಟರ್ ಸಂತೋಷ್ (ಕಣುಮ)  ಬರ್ಬರ ಹತ್ಯೆ
ಅಪರಾಧ ಸುದ್ದಿ

crime news | ದಾವಣಗೆರೆಯಲ್ಲಿ  ರೌಡಿಶೀಟರ್ ಸಂತೋಷ್ (ಕಣುಮ)  ಬರ್ಬರ ಹತ್ಯೆ

Dinamaana Kannada News
Last updated: May 5, 2025 5:27 pm
Dinamaana Kannada News
Share
crime dvg
crime dvg
SHARE

ದಾವಣಗೆರೆ (Davanagere);  ನಗರದ ಹದಡಿ ರಸ್ತೆಯಲ್ಲಿರುವ ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದ ಇನ್ಫಿನಿಟಿ ಕ್ಲಬ್ ನಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಸೋಮವಾರ ಸಂಜೆ 5.30ರ ಸುಮಾರಿಗೆ ನೆಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಲ್ಲೆಗೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ಸಂತೋಷ್ ಅಲಿಯಾಸ್ ಕಣುಮ ಎಂದು ಗುರುತಿಸಲಾಗಿದ್ದು, ಭೀಕರವಾಗಿ ಹತ್ಯೆಯಾಗಿರುವ ರೌಡಿಶೀಟರ್ ಕಣುಮ ಊಟ ಮುಗಿಸಿಕೊಂಡು ತನ್ನ ಕ್ಲಬ್ ಗೆ ಬಂದಿದ್ದಾಗ ಆಟೋದಲ್ಲಿ ಬಂದ ಏಳರಿಂದ ಎಂಟು ಜನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಕೊಲೆ ಪ್ರಕರಣಗಳು, ಎಸ್ಟೇಟ್, ದೌರ್ಜನ್ಯ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪಗಳು ರೌಡಿ ಶೀಟರ್ ಕಣುಮ ಆಲಿಯಾಸ್ ಸಂತೋಷ್ ಮೇಲಿದ್ದವು ಎನ್ನುವ ಮಾಹಿತಿಯನ್ನು ಅಲ್ಲಿನ ಸ್ಥಳಿಯರು ತಿಳಿಸಿದ್ದಾರೆ.  ರೌಡಿಶೀಟರ್ ಬುಳ್‌ನಾಗನ ಹತ್ಯೆಯಲ್ಲಿ ಸಂತೋಷ್ ಆಲಿಯಾಸ್ ಕಣುಮಾನ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಬುಳ್ ನಾಗನನ್ನು ಹತ್ಯೆ ಮಾಡಿದ್ದ ಆರೋಪದಲ್ಲಿ ಸಂತೋಷ್ ಆಲಿಯಾಸ್ ಕಣುಮಾ ಬಂಧನಕ್ಕೊಳಗಾಗಿದ್ದ. ಹಂತಕರು ಕೊಲೆಗೆದ್ದಿರುವ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ ಹಳೆಯ ವೈಷಮ್ಯಕ್ಕೆ ದಾಳಿ ನಡೆಸಿ ಕೊಲೆ ಮಾಡಿರಬಹುದು ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಸಂತೋಷ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read also : Davanagere | ಮನೆಗಳನ್ನು ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ರೌಡಿಶೀಟರ್ ಹತ್ಯೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, “ರೌಡಿಶೀಟರ್ ಸಂತೋಷ್ ಆಲಿಯಾಸ್ ಕಣುಮನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇವರ ಮೇಲೆ ಸಾಕಷ್ಟು ಅಪರಾಧ, ಹಲ್ಲೆ ಹಾಗೂ ಕೊಲೆ ಪ್ರಕರಣಗಳು ದಾಖಲಾಗಿದ್ದವು. ಹಳೆಯ ವೈಷಮ್ಯದಿಂದ ಈ ಘಟನೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ನಾವು ಡಿವೈಎಸ್ಪಿ ನೇತೃತ್ವದಲ್ಲಿ ದುಷ್ಕರ್ಮಿಗಳ ಬಂಧನಕ್ಕೆ  ತಂಡ ರಚಿಸಲಾಗಿದೆ. ಈ ಘಟನೆಯಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ಪತ್ತೆಹಚ್ಚಲು ಪೊಲೀಸ್ ತಂಡ ಕಾರ್ಯೋನ್ಮುಖವಾಗಿದೆ” ಎಂದು ತಿಳಿಸಿದರು

TAGGED:davanagere crime news .Dinamana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ಮನೆಗಳನ್ನು ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Next Article May 6th World Asthma Day ಮೇ 6 ವಿಶ್ವ ಅಸ್ತಮಾ (Asthma) ದಿನಾಚರಣೆ :  ಡಾ.ಎನ್.ಹೆಚ್.ಕೃಷ್ಣರಿಂದ ವಿಶೇಷ ಲೇಖನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

ದಾವಣಗೆರೆ :  ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಆದರೆ ಹೆಚ್ಚು ಮತದಾನವಾಗುವುದರಿಂದ…

By Dinamaana Kannada News

ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ

ಬೆಂಗಳೂರು :  ಹಿರಿಯ ನಟ ಅಭಿಜಿತ್‌ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಡವಿಕಟ್ಟೆ" ಚಿತ್ರ ಈ ವಾರ ರಾಜ್ಯಾದ್ಯಂತ…

By Dinamaana Kannada News

Davangere Municipal Corporation | ಹೊಲಿಗೆ ಯಂತ್ರ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಆ.28 (Davanagere ) :  ಪ್ರಸಕ್ತ ಸಾಲಿನಲ್ಲಿ ಹೊಲಿಗೆ ತರಬೇತಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?