Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: January 26, 2026 3:24 am
Dinamaana Kannada News
Share
Davanagere
SHARE

ದಾವಣಗೆರೆ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಳೆ ಕಡ್ಲೆಬಾಳು ಗ್ರಾಮದಿಂದ   ಮನರೇಗಾ ಯೋಜನೆ ಉಳಿಸಿ ಬಲಪಡಿಸುವ ಉದ್ದೇಶದಿಂದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು.

ಸಂಸದೆ ಪ್ರಭಾ ಮಲ್ಲಿಕಾರ್ಜು ನ್‌  ಮಾತನಾಡಿ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜನವಿರೋಧಿ ವಿ.ಬಿ.ಜಿ ರಾಮ್ ಜಿ ಯೋಜನೆಯನ್ನು ಖಂಡಿಸಿದರು. ಸಾಮಾನ್ಯ ಜನರ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತಿದ್ದು, ಜನರ ಬದುಕಿಗೆ ತೊಂದರೆ ತಂದಿರುವ ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು  ಒತ್ತಾಯಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಕೆ.ಪರಶುರಾಮ್‌ ಮಾಗಾನಹಳ್ಳಿ ಮಾತನಾಡಿ,  ಕೇಂದ್ರ ಸರ್ಕಾರ  ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೈ ಹಾಕಿದೆ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ ಮುದೇಗೌಡ್ರು ಗಿರೀಶ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ, ಮೇಕಾ ಮುರುಳಿಕೃಷ್ಣ, ರಾಘವೇಂದ್ರ ನಾಯ್ಕ, ಅಯೂಬ್‌ ಪೈಲ್ವಾನ್‌, ಜಿಪಂ  ಮಾಜಿ ಸದಸ್ಯೆ ರೇಣುಕಮ್ಮ ಕರಿಬಸಪ್ಪ, ಬಾತಿ ಅಂಜಿಬಾಬು, ಬಾತಿ ಉಮೇಶ್‌, ಕಡ್ಲೆಬಾಳು ಪ್ರಭು, ಅಂಜಿನಪ್ಪ, ಗ್ರಾಪಂ ಅಧ್ಯಕ್ಷ್ಯೆ ರತ್ನಿಬಾಯಿ, ಮಾಗಾನಹಳ್ಳಿ ರಾಜಣ್ಣ, ಕಾಡಜ್ಜಿ ಚಂದ್ರಣ್ಣ ಮತ್ತಿತರರಿದ್ದರು.

Read also : ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

ವಾಲ್ಮೀಕಿ ನಗರ, ಕಡ್ಲೆಬಾಳು, ಅರಸಾಪುರ, ಚಿಕ್ಕ ಓಬಜ್ಜಿಹಳ್ಳಿ ಹಾಗೂ ದೊಡ್ಡ ಓಬಜ್ಜಿಹಳ್ಳಿ ಗ್ರಾಮಗಳ ಮೂಲಕ ಸಾಗಿದ್ದು, ಗ್ರಾಮೀಣ ಕಾರ್ಮಿಕರ ಹಕ್ಕುಗಳು ಮತ್ತು ಜೀವನಾಧಾರವಾದ ಮನರೇಗಾ ಯೋಜನೆಯ ಮಹತ್ವವನ್ನು ಜನತೆಗೆ ತಿಳಿಸಲಾಯಿತು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ
Next Article Mohammad Hanif Siddiqui 77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಈ ಬಾರಿಯ ಮೇ ಸಾಹಿತ್ಯ ಮೇಳ  

Kannada News | Dinamaana.com | 25-05-2024 ಧರ್ಮಾಧಾರಿತ ರಾಜಕಾರಣದ ಒಳಸುಳಿಗಳಿಗೆ ಸಿಕ್ಕ ಭಾರತೀಯ ರಾಜಕಾರಣಕ್ಕೀಗ ಸಂಕಷ್ಟದ ಕಾಲ. ಗಾಂಧಿ,…

By Dinamaana Kannada News

Davanagere | ಅತ್ಯಾಚಾರ ಎಸಗಲು ಸಹಕರಿಸಿದವನಿಗೆ ಮೂರು ವರ್ಷ ಜೈಲು

ದಾವಣಗೆರೆ (Davanagere): ಬಲವಂತದಿಂದ ಅಪ್ರಾಪ್ತೆಯ ವಿವಾಹವಾಗಿ, ಅತ್ಯಾಚಾರವೆಸಗಲು ಸಹಕರಿಸಿದ್ದನಿಗೆ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 3 …

By Dinamaana Kannada News

ಒಳ‌ಮೀಸಲಾತಿ ಜಾರಿಗೊಳಿಸದಿದ್ದರೆ ಕುರ್ಚಿ ಖಾಲಿ ಮಾಡಿ : ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ

ದಾವಣಗೆರೆ (Davanagere): ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿ ಜಾತಿ ಅನುಷ್ಠಾನಗೊಳಿಸಬೇಕು, ಇಲ್ಲವೇ ರಾಜ್ಯದ ಕಾಂಗ್ರೆಸ್ ಸರ್ಕಾರ ಕುರ್ಚಿ ಖಾಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
davanagere
ತಾಜಾ ಸುದ್ದಿ

ದಾವಣಗೆರೆ:ಡಾ.ಸುರೇಶ್ ಹನಗವಾಡಿ ಅವರಿಗೆ’ಪದ್ಮಶ್ರೀ’,  

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?