Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.
ತಾಜಾ ಸುದ್ದಿ

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.

Dinamaana Kannada News
Last updated: March 22, 2025 1:01 pm
Dinamaana Kannada News
Share
S.S. Medical College and Research Centre Davanagere
S.S. Medical College and Research Centre Davanagere
SHARE
ದಾವಣಗೆರೆ (Davanagere): ಕ್ರೀಡೆಗಳು ನಮ್ಮ ಜೀವನದಲ್ಲಿ ಬಹುಮುಖಿ ಮತ್ತು ಅವಿಭಾಜ್ಯ ಪಾತ್ರವನ್ನು ವಹಿಸುತ್ತವೆ ಎಂದು ಎಸ್.ಎಸ್.ಐ.ಎಂ.ಎಸ್.ಆರ್.ಸಿ ಯ ಪ್ರಾಂಶುಪಾಲರಾದ ಡಾ.ಪ್ರಸಾದ್ ಬಿ.ಎಸ್, ತಿಳಿಸಿದರು.
ನಗರದ ಎಸ್.ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಾಪೂಜಿ ವಿದ್ಯಾಸಂಸ್ಥೆಯ ಎಲ್ಲಾ ಅಂಗಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಹಿಳೆಯರಿಗಾಗಿ ಪಾರ್ವತಿ – 2025 ಕಲೋತ್ಸವ ಹಾಗೂ ಕ್ರೀಡೋತ್ಸವದ ಸ್ಪರ್ಧಾ  ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಗಳು ಭಾವನೆಯನ್ನು ಹೆಣೆಯುವ ಶಕ್ತಿಯನ್ನು ಹೊಂದಿವೆ. ಕ್ರೀಡೆಗಳು ನೀಡುವ ಸಕಾರಾತ್ಮಕ ಪಾಠಗಳು ಹಾಗೂ  ಮೌಲ್ಯಯುತವಾಗಿವೆ.  ಕ್ರೀಡೆಗಳು ಪಾತ್ರ ಮತ್ತು ವೈಯಕ್ತಿಕ ಬೆಳವಣಿಗೆಯನ್ನು ರೂಪಿಸುವ ಅಗತ್ಯ ಜೀವನ ಕೌಶಲ್ಯಗಳನ್ನು ಕಲಿಸುತ್ತವೆ ಎಂದರು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ವಿಶೇಷವಾಗಿ ಪ್ರಯೋಜನಕಾರಿಯಾಗಿದ್ದು, ಇದರಿಂದ ನಾಯಕತ್ವದ ಗುಣಗಳು, ದೈಹಿಕ ಸದೃಢತೆ ಮತ್ತು ಪರಿಶ್ರಮದ ಮನೋಭಾವವನ್ನು ಅಭಿವೃದ್ಧಿಪಡಿಸಲು ಸಾಧಿಸಲು ಸಾಧ್ಯ ಎಂದರು.
ಕ್ರೀಡೋತ್ಸವದ ಅಡಿಯಲ್ಲಿ ಥ್ರೋಬಾಲ್, ಬ್ಯಾಡ್ಮಿಂಟನ್, ಕೇರಂ ಹಾಗೂ ಚೆಸ್ ಸ್ಪರ್ಧೆಗಳನ್ನು ನಡೆಸಲಾಯಿತು. ಥ್ರೋಬಾಲ್ ಸ್ಪರ್ಧೆಯಲ್ಲಿ 16 ತಂಡಗಳು, ಬ್ಯಾಡ್ಮಿಂಟನ್-16 ಕೇರಂ – 26  ಹಾಗೂ ಚೆಸ್ – 5 ತಂಡಗಳು ಭಾಗವಹಿಸಿದ್ದವು.
ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಅಸೋಸಿಯೆಟ್ ಪ್ರೋ.ಪಿಸಿಯಾಲಜಿ ವಿಭಾಗದ ಡಾ.ದೀಪಾ ಎಚ್.ಎಸ್. ಅವರು ಮಾಡಿದರು. ನಿವೃತ್ತ ವೈದ್ಯರು ಹಾಗೂ ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ಮುಖ್ಯಸ್ಥರಾದ  ಡಾ.ಪ್ರೇಮ ಪ್ರಭುದೇವ್, ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ.ಸಂಪನ್ನ ಮುತಾಲಿಕ್ ಅವರು ಮಾತನಾಡಿದರು.
Read also : ಕರ್ನಾಟಕ ಕ್ರೀಡಾ ಪ್ರಾಧಿಕಾರ : ಫಿಟ್ನೆಸ್ ತರಬೇತುದಾರರಿಂದ ಅರ್ಜಿ ಆಹ್ವಾನ
ಎಸ್.ಎಸ್.ಐ.ಎಂ.ಎಸ್.ಆರ್.ಸಿಯ ಉಪ ಪ್ರಾಂಶುಪಾಲರು ಹಾಗೂ ಪಾರ್ವತಿ 2025 ರ ಕೋರ್ ಕಮಿಟಿ ಮೆಂಬರ್  ಡಾ.ಶಶಿಕಲಾ.ಪಿ., ವೈಧ್ಯಕೀಯ ಅಧೀಕ್ಷಕರು ಹಾಗೂ ಉಪ ಪ್ರಾಂಶುಪಾಲರಾದ ಡಾ.ಅರುಣ್‌ ಕುಮಾ‌ರ್ ಅಜ್ಜಪ್ಪ, ಹಾಗೂ ಎಸ್.ಎಸ್.ಐ.ಎಂ.ಎಸ್.ಆರ್.ಸಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನಿರೂಪಣೆಯನ್ನು ಎಸ್.ಎಸ್ ನರ್ಸಿಂಗ್ ವಿಭಾಗದ ಅಧ್ಯಾಪಕರಾದ  ಅಂಬಿಕ ನೆರವೇರಿಸಿ ವಂದಿಸಿದರು.
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಕರ್ನಾಟಕ ಕ್ರೀಡಾ ಪ್ರಾಧಿಕಾರ : ಫಿಟ್ನೆಸ್ ತರಬೇತುದಾರರಿಂದ ಅರ್ಜಿ ಆಹ್ವಾನ
Next Article Davanagere ನಗರ ಪ್ರದೇಶಕ್ಕೂ ವ್ಯಾಪಿಸಿದ ಕುರಿ ಕಾಳಗ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜೀವನದಲ್ಲಿ ಸವಾಲು ಎದುರಿಸುವ ಕಠಿಣ ನಿರ್ಧಾರ ಮಾಡಿದರೆ ಸಾಧನೆ ಕಷ್ಟವೇನಲ್ಲ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ: ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -9 ನಿಜ…, ಮಕ್ಕಳ ಮುಂದೆ ಅಪ್ಪ ಅಳಬಾರದು

ಮಕ್ಕಳ ಮುಂದೆ ಅಪ್ಪ ಅಳಬಾರದು ಅಪ್ಪನ ಕಣ್ಮುಂದೆ ಮಕ್ಕಳು ಸಾಯಬಾರದು ಪ್ರಭುಗಳ ಮುಂದೆ ಪ್ರಜೆಗಳು ನರಳಬಾರದು. ಕೈಯ್ಯ ಕಸುಬುಗಳನ್ನು ಕಿತ್ತುಕೊಂಡು…

By Dinamaana Kannada News

ದಾವಣಗೆರೆ | ಉದ್ಯೋಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಪ್ಟಮ್ ಕಂಪನಿಯಿಂದ ತರಬೇತಿ

ದಾವಣಗೆರೆ : ಆರೋಗ್ಯ ಸೇವಾ ಕ್ಷೇತ್ರದ ಪ್ರತಿಷ್ಠಿತ ಕಂಪನಿ ಆಪ್ಟಮ್ ನಲ್ಲಿ ಉದ್ಯೋಗವಕಾಶ ಪಡೆದ ಕರ್ನಾಟಕದ ವಿವಿಧ ಕಾಲೇಜುಗಳ ಬಿ.ಎಸ್ಸಿ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?