Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere news | 11 ನೇ ಬಾರಿಗೆ ಸಮಗ್ರ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡ ಸಂತ ಅಲೋಶಿಯಸ್ ಕಾಲೇಜ್‌
ತಾಜಾ ಸುದ್ದಿ

Davangere news | 11 ನೇ ಬಾರಿಗೆ ಸಮಗ್ರ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡ ಸಂತ ಅಲೋಶಿಯಸ್ ಕಾಲೇಜ್‌

Dinamaana Kannada News
Last updated: September 1, 2024 5:34 pm
Dinamaana Kannada News
Share
DAVANAGERE
DAVANAGERE
SHARE

ಹರಿಹರ (Davangere District) :  ಹರಿಹರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ  ಕ್ರೀಡಾಕೂಟದ ಸಮಾರೋಪ ಸಮಾರಂಭ  ಪದವಿ ಪೂರ್ವ ಶಿಕ್ಷಣ ಇಲಾಖೆ ದಾವಣಗೆರೆ ಜಿಲ್ಲೆ ಹಾಗೂ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಅಮರಾವತಿ ಹರಿಹರ ಆಶ್ರಯದಲ್ಲಿ  ಸಂತ ಅಲೋಶಿಯಸ್ ಕ್ರೀಡಾಂಗಣದಲ್ಲಿ ನೆರವೇರಿತು.

ಸಂಸ್ಥೆಯ ನಿರ್ದೇಶಕ ಫಾದರ್ ಎರಿಕ್ ಮಥಾಯಸ್ ಎಸ್ ಜೆ   ಬಾಲಕ-ಬಾಲಕಿಯರ ವಿಭಾಗದಲ್ಲಿ ಅತ್ಯುತ್ತಮ ಸಾಧನೆ  ತೋರಿದ  ಕಾಲೇಜುಗಳಿಗೆ ಸಮಗ್ರ  ಪ್ರಶಸ್ತಿಯನ್ನು  ಹಾಗೂ ವೈಯುಕ್ತಿಕ ಚಾಂಪಿಯನ್ ಪ್ರಶಸ್ತಿ ನೀಡಿ ಗೌರವಿಸಿದರು.

ಬಾಲಕಿಯರ ವಿಭಾಗದಲ್ಲಿ  ಗಿರಿಯಮ್ಮ ಪದವಿಪೂರ್ವ ಕಾಲೇಜು 92 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದರೆ, ಬಾಲಕರ ವಿಭಾಗದಲ್ಲಿ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು  129 ಅಂಕಗಳೊಂದಿಗೆ  ಸತತ 11ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಬಾಲಕರ ವಿಭಾಗದಲ್ಲಿ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಯನ್ನು ಅಂಬೇಡ್ಕರ್ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿ ಪ್ರಜ್ವಲ್ ಯು.ಎಸ್ ರವರು ಪಡೆದುಕೊಂಡರು.  ಬಾಲಕಿಯರ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಕುಮಾರಿ ನಿಶ್ಚಿತಾ ಪಾಟೀಲ್ ತಮ್ಮದಾಗಿಸಿಕೊಂಡರು.

ಈ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪುಷ್ಪಲತಾ ಅರಸ್, ದಾವಣಗೆರೆ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ  ಶೇಖರಪ್ಪ , ಎಸ್ ಜೆ,ಸಂತ ಅಲೋಶಿಯಸ್ ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲ  ಫಾದರ್ ವಿನೋದ್ ಎ ಜೆ ಎಸ್ ಜೆ ಹಾಗೂ ತಾಲೂಕಿನ ವಿವಿಧ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.

Read also : Davanagere | ಜನರ ಸಮಸ್ಯೆಗೆ  ಸ್ಪಂದಿಸಲು ಜನ ಸಂಪರ್ಕ ಕಚೇರಿ : ಡಾ. ಪ್ರಭಾ ಮಲ್ಲಿಕಾರ್ಜುನ್

ಹರಿಹರ ತಾಲೂಕು ಕ್ರೀಡಾ ಸಂಚಾಲಕ  ಮಂಜುನಾಥ ಟಿ ಎಸ್ ಈ ಯಶಸ್ವಿ ಕ್ರೀಡಾ ಕೂಟ ಆಯೋಜಿಸುವಲ್ಲಿ ಸಹಕರಿಸಿದ ಶಿಕ್ಷಣ ಇಲಾಖೆ, ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕ -ಉನ್ಯಾಸಕೇತರ ವೃಂದ, ಉತ್ತಮ ತೀರ್ಪುಗಾರಿಕೆ ನೀಡುವಲ್ಲಿ ಸಹಕರಿಸಿದ ತೀರ್ಪುಗಾರರಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

 

ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಅಪ್ರತಿಮ ಸಾಧನೆ

ಬಾಲಕರ ವಿಭಾಗದಲ್ಲಿ  7 ಚಿನ್ನ, 5 ಬೆಳ್ಳಿ, 8 ಕಂಚಿನ ಪದಕಗಳನ್ನು ಪಡೆದುದಲ್ಲದೆ, ಬಾಲಕರ ಫುಟ್ಬಾಲ್, ಕಬಡ್ಡಿ, ಶಟಲ್ ಬ್ಯಾಡ್ಮಿಂಟನ್,ಟೆನಿಕಾಯ್ಟ್, ಹ್ಯಾಂಡ್ ಬಾಲ್,ಚೆಸ್ ನಲ್ಲಿ ಪ್ರಥಮ ಸ್ಥಾನ, ವಾಲಿಬಾಲ್,ಖೋ-ಖೋ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ 7 ಚಿನ್ನ,4 ಬೆಳ್ಳಿ ,6 ಕಂಚಿನ ಪದಕಗಳನ್ನು ಪಡೆದುಕೊಳ್ಳುವುದರ ಜೊತೆಗೆ  ಬಾಲಕಿಯರ ಫುಟ್ಬಾಲ್,ಚೆಸ್ ನಲ್ಲಿ ಪ್ರಥಮ, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು  ಹರಿಹರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಜನರ ಸಮಸ್ಯೆಗೆ  ಸ್ಪಂದಿಸಲು ಜನ ಸಂಪರ್ಕ ಕಚೇರಿ : ಡಾ. ಪ್ರಭಾ ಮಲ್ಲಿಕಾರ್ಜುನ್
Next Article DAVANAGERE Political analysis | ಯತ್ನಾಳ್ ಬಗ್ಗುತ್ತಿಲ್ಲ ವಿಜಯೇಂದ್ರ ಬಿಡುತ್ತಿಲ್ಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಒಂದ್ರುಪಾಯಿ ರೊಟ್ಟಿ ಹೋಟೆಲ್ಲೂ…ಹೂವಿನ ಹಡಗಲಿಯೆಂಬ ಪರಿಮಳದ ಊರೂ….

ಅದೇನೋ ಏನೋ, ತೊಂಭತ್ತರ ದಶಕವೆಂದರೆ ಅದೆಂಥದೋ ಸ್ಪೀಡು.ಒಂದ್ಕಡೆ ಮಂಡಲ್ ವರದಿ ಜಾರಿಗಾಗಿ ಹೋರಾಟ ನಡೆಯುತ್ತಿದ್ದರೆ ಮತ್ತೊಂದ್ಕಡೀಗೆ ಕಮಂಡಲ ಹಿಡಿದು ಹೊರಟ…

By Dinamaana Kannada News

ಪೋಡಿ ಮಾಡಲು ರೈತರಿಂದ ಡಿಸಿಗೆ ಮನವಿ

ದಾವಣಗೆರೆ (Davanagere): ಜಮೀನಿನ ಪಹಣಿಗಳು ಜಂಟಿಯಾಗಿರುವುದರಿಂದ ಸರ್ಕಾರಿ ಸೌಲಭ್ಯ, ಸಾಲ ಸೌಲಭ್ಯ ಪಡೆಯಲು ಸಮಸ್ಯೆಯಾಗಿದ್ದು, ಕೂಡಲೇ ಪೋಡಿ ಮಾಡಿ, ಅವರ…

By Dinamaana Kannada News

ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಡಿಫೆನ್ಸ್ ಕೋಟಾದಡಿ ಅರ್ಜಿ ಆಹ್ವಾನ

ದಾವಣಗೆರೆ ಜೂ.12   ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಭಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
davanagere
Blog

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?