Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಓದಿನ ಜೊತೆಗೆ ಶಿಸ್ತು ಸಮಯಪ್ರಜ್ಞೆ ಅಳವಡಿಸಿಕೊಳ್ಳಿ : ದಿನೇಶ ಶೆಟ್ಟಿ ಕರೆ
ತಾಜಾ ಸುದ್ದಿ

ಓದಿನ ಜೊತೆಗೆ ಶಿಸ್ತು ಸಮಯಪ್ರಜ್ಞೆ ಅಳವಡಿಸಿಕೊಳ್ಳಿ : ದಿನೇಶ ಶೆಟ್ಟಿ ಕರೆ

Dinamaana Kannada News
Last updated: July 20, 2024 1:11 am
Dinamaana Kannada News
Share
davanagere
ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಆಯೋಜಿಸಿದ 4ನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ
SHARE

ದಾವಣಗೆರೆ :  ಸಂತ ಪೌಲರ ಈ ಶಾಲೆಯಲ್ಲಿ ಓದಿನ ಜೊತೆಗೆ ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ಈ ಶಾಲೆಯಲ್ಲಿ ಓದುತ್ತಿರುವ ನೀವುಗಳೂ ಸಹಾ ಶಿಸ್ತು, ಸಮಯಪ್ರಜ್ಞೆಯಿಂದ ನಿಮ್ಮಗಳ ಜೀವನದ ಕೌಶಲ್ಯಗಳನ್ನು ಕಲಿತು ಉತ್ತಮ ಪ್ರಜೆಗಳಾಗುವಂತೆ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಕರೆ ನೀಡಿದರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ಸಂತ ಪೌಲರ ಕಾನ್ವೆಂಟ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಆಯೋಜಿಸಿದ 4ನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾನೂ ಕೂಡಾ ಈ ಸಂತ ಪೌಲರ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡು ಇಂದು ಪ್ರತಿಷ್ಠಿತ ವ್ಯಕ್ತಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಶಾಲೆಯಲ್ಲಿ ಓದಿದವರು ಬರೀ ನಮ್ಮ ಜಿಲ್ಲೆ, ರಾಜ್ಯವಲ್ಲದೇ ಬೇರೆ ಬೇರೆ ದೇಶಗಳಲ್ಲಿ ಸಿನಿಮಾ ನಟರಾಗಿ, ಕಲಾವಿದರಾಗಿ, ರಾಜಕಾರಣಿ, ವಿಜ್ಞಾನಿ, ಅಧಿಕಾರಿಗಳಾಗಿ, ಸಾಫ್ಟ್ ವೇರ್ ಇಂಜಿನಿಯರ್‍ಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೆನಿಸಾ ಮಾತನಾಡಿ, ವಲ್ರ್ಡ ವೈಡ್ ವೆಬ್‍ನಂತೆ ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ, ಸಾಧನೆಯ ಶಿಖರವನ್ನೇರಿ ಶಾಲೆಗೆ, ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈಗಿನ ವಿದ್ಯಾರ್ಥಿನಿಯರೂ ಸಹಾ ಇದೇ ಪಥದಲ್ಲಿ ಸಾಗಿ ಶಾಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಸುಪ್ರಿಯ, ಸಿಬಿಎಸ್‍ಇ ವಿಭಾಗದ ಆಡಳಿತಾಧಿಕಾರಿ ಸಿಸ್ಟರ್ ಮೆಟಿಲ್ಡಾ, ಉಸ್ತುವಾರಿ ಮುಖ್ಯೋಪಾಧ್ಯಾಯಿನಿ ನಿರ್ಮಲ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ವೈಲೆಟ್, ಕಾಲೇಜಿನ ಪ್ರಾಚಾರ್ಯ ಕೆ.ಟಿ.ಮೇಘನಾಥ, ಎಂ.ಕೆ.ಮಂಜುಳಾ, ಹಳೆಯ ವಿದ್ಯಾರ್ಥಿನಿಯರಾದ ಎಸ್.ಜಿ.ಸುಶೀಲ, ಮಮತಾ, ಟಿ.ಎಂ.ವೀಣಾ, ಕವಿತಾ ಹಾಗೂ ವಿವಿಧ ವಿಭಾಗಗಳ ಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು ಇದ್ದರು.

ಈ ಸಂದರ್ಭದಲ್ಲಿ ಅರ್ಹ 79 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಶಿಕ್ಷಕರಾದ ಗೀತಾ ಸ್ವಾಗತಿಸಿದರೆ, ಯಮುನಾ ವಂದಿಸಿದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹೆಂಡತಿಯ ಶೀಲ ಶಂಕಿಸಿ ಕೊಲೆ : ಆರೋಪಿ ಬಂಧನ
Next Article _District Bank ರಾಷ್ಟ್ರೀಕೃತ ಬ್ಯಾಂಕ್‌ಗಳ  ಖಾಸಗೀಕರಣ ರಾಷ್ಟ್ರೀಯ ದುರಂತ : ಕೆ.ರಾಘವೇಂದ್ರ ನಾಯರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ksrtc bus | ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ

ದಾವಣಗೆರೆ (Davanagere) :  ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು  ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು…

By Dinamaana Kannada News

ಸಮಾಜದ ಎಲ್ಲ ಜನರೂ ಜಾತ್ಯಾತೀತರಾಗಿ ಬದುಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು : ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು…

By Dinamaana Kannada News

ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

ದಾವಣಗೆರೆ :  ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಆದರೆ ಹೆಚ್ಚು ಮತದಾನವಾಗುವುದರಿಂದ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?