Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಯೋತ್ಪಾದಕರ ಶಿಬಿರದ ಮೇಲೆ ಭಾರತ ಸೇನೆಯ ಪರಾಕ್ರಮಕ್ಕೆ ಸಲಾಂ: ಸೈಯದ್ ಖಾಲಿದ್ ಅಹ್ಮದ್
ತಾಜಾ ಸುದ್ದಿ

ಭಯೋತ್ಪಾದಕರ ಶಿಬಿರದ ಮೇಲೆ ಭಾರತ ಸೇನೆಯ ಪರಾಕ್ರಮಕ್ಕೆ ಸಲಾಂ: ಸೈಯದ್ ಖಾಲಿದ್ ಅಹ್ಮದ್

Dinamaana Kannada News
Last updated: May 7, 2025 12:47 pm
Dinamaana Kannada News
Share
Davanagere
ಸೈಯದ್ ಖಾಲಿದ್ ಅಹ್ಮದ್
SHARE

ದಾವಣಗೆರೆ (Davanagere): ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆಯ ಪರಾಕ್ರಮಕ್ಕೆ ಸಲಾಂ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ, ರಾಜ್ಯ ತೆಲಂಗಾಣ ಯುವ ಕಾಂಗ್ರೆಸ್ ಉಸ್ತುವಾರಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯು ಪಾಕ್ ನೆಲಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವುದು ಸಂತಸದ ವಿಚಾರ. ಇಡೀ ಭಾರತ ದೇಶವೇ ಸಂಭ್ರಮದಲ್ಲಿದೆ. ಆಪರೇಷನ್ ಸಿಂಧೂರ ನಡೆಸಿ, ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ಇನ್ನು ಉಗ್ರರ ಪೈಶಾಚಿಕ ಕೃತ್ಯಕ್ಕೆ ಬಲಿಯಾದ 26 ಮಂದಿ ಕುಟುಂಬಗಳು, ಸಂಬಂಧಿಕರಿಗೆ ಸ್ವಲ್ಪ ನೆಮ್ಮದಿ ತಂದಿದೆ. ಯಾವುದೇ ಕಾರಣಕ್ಕೂ ಭಯೋತ್ಪಾದನೆಗೆ ಅವಕಾಶ ನೀಡಬಾರದು. ಸಂಪೂರ್ಣವಾಗಿ ಮಟ್ಟಹಾಕಲು ಕೇಂದ್ರ ಸರ್ಕಾರ ಮುಂದಾಗಲಿದೆ. ಇದು ಉತ್ತಮ ನಡೆ ಎಂದಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸೇನೆಯ ಪರಾಕ್ರಮ ಕೊಂಡಾಡಿದ್ದಾರೆ. ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ, ಭಯೋತ್ಪಾದನೆ ನಿರ್ಮೂಲನೆಗೆ ಕೇಂದ್ರ ಸರ್ಕಾರ, ಭಾರತೀಯ ಸೇನೆ ತೆಗೆದುಕೊಳ್ಳುವ ಕ್ರಮಗಳಿಗೆ ಸಹಮತ, ಸಂಪೂರ್ಣ ಸಹಕಾರ ಇದೆ ಎಂದಿದ್ದಾರೆ. ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರತನ ಖುಷಿಯ ವಿಚಾರ. ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನ ಮಾಡುವ ಬೇರೆ ರಾಷ್ಟ್ರಗಳಿಗೂ ಎಚ್ಚರಿಕೆ ಗಂಟೆ ಎಂದು ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

Read also : ದಾವಣಗೆರೆ ಜಿಲ್ಲೆಯಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿತ : ಬಿಜೆಪಿ ಲೋಕಿಕೆರೆ ನಾಗರಾಜ

ಭವಿಷ್ಯದಲ್ಲಿ ಭಯೋತ್ಪಾದಕರಿಂದ ಅಮಾಯಕರು ಬಲಿಯಾಗದಂತೆ ನೋಡಿಕೊಳ್ಳಬೇಕಿದೆ. ಉಗ್ರರ ಸಂಪೂರ್ಣ ನಿರ್ಮೂಲನೆ ಆಗಬೇಕಿದೆ. ಉಗ್ರರ ನೆಲೆಗಳ ಮೇಲೆ ಮಾತ್ರ ಭಾರತೀಯ ಸೇನೆ ದಾಳಿ ನಡೆಸಿದೆ. ಸಂಪೂರ್ಣ ಸ್ವಾತಂತ್ರ್ಯವನ್ನು ಭಾರತೀಯ ಸೇನೆಗೆ ನೀಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ ಜಿಲ್ಲೆಯಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿತ : ಬಿಜೆಪಿ ಲೋಕಿಕೆರೆ ನಾಗರಾಜ
Next Article Davangere Davangere University | ಪಿಹೆಚ್‍ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ದಾವಣಗೆರೆಗೆ ಮುಸ್ಲಿಂ ಮಹಿಳಾ ಕಾಲೇಜ್‌, ಅಧುನಿಕ ಅಂಬ್ಯುಲೆನ್ಸ್‌ ಮಂಜೂರು

ದಾವಣಗೆರೆ (Davanagere) :  ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಹಜ್‌ -ವಕ್ಫ್‌ ಬೋರ್ಡ್‌ ವತಿಯಿಂದ ಮುಸ್ಲಿಂ ವಿದ್ಯಾರ್ಥಿನಿಯರ ಉತ್ತಮ…

By Dinamaana Kannada News

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು…

By Dinamaana Kannada News

ದಾವಣಗೆರೆ ವೃತ್ತಿ ರಂಗೋತ್ಸವ : ಮೂರು ಹಗಲು, ಮೂರು ರಾತ್ರಿಗಳ ಮಹಾ ಬೆರಗು

ಮೂರರ ಈ ಮಹಾ ಬೆರಗಿಗೆ ಮುನ್ನ ಮತ್ತೊಂದು ಬೆರಗು ಮೂಡಿದೆ. ಅದು ಮೊನ್ನೆಯ 2025 - 26 ರ ಆಯವ್ಯಯದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?