Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ : ಡಿಸಿ
ತಾಜಾ ಸುದ್ದಿ

Davanagere | ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ : ಡಿಸಿ

Dinamaana Kannada News
Last updated: November 14, 2024 12:47 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ನ.14  (Davanagere)- ಶಾಲಾ ಮಕ್ಕಳು ಕ್ರೀಡೆ, ಶಿಸ್ತು, ನಡೆನುಡಿ ಹಾಗೂ ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ  ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.  ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರ ಕೊಂಡಜ್ಜಿ, ಇಲ್ಲಿ ಹಮ್ಮಿಕೊಳ್ಳಾಗಿದ್ದ. ಕೊಂಡಜ್ಜಿ ಬಸಪ್ಪನವರ 42ನೇ ಪುಣ್ಯಸ್ಮರಣೆ ಹಾಗೂ ದಿ.ಶಾಮನೂರು ಕಲ್ಲಪ್ಪ ಸಾವಿತ್ರಮ್ಮ ಆಡಳಿತ ಕಚೇರಿಯ ನೂತನ ಕಟ್ಟಡ ಮತ್ತು ದಿ.ಎಂ.ಕೆ ಪಾಣಿ ಅತಿಥಿಗೃಹ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ರಾಷ್ಟ್ರಭಕ್ತಿ, ನಾಡ ಭಕ್ತಿ ಬೆಳೆಸುವುದಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ಮಾತನಾಡಿ, ಈಗಿನ ಮಕ್ಕಳು ಸಾಮಾಜಿಕ ಮಾಧ್ಯಮಗಳ ಮೇಲೆ ತುಂಬಾ ಅವಲಂಭಿತರಾಗಿದ್ದಾರೆ. ಆದ್ದರಿಂದ ಇಂತಹ ಮಾಧ್ಯಮಗಳಿಗೆ ಹೆಚ್ಚು ಒತ್ತು ನೀಡುವ ಬದಲಿಗೆ ಸ್ಕೌಟ್ಸ್  ಮತ್ತು ಗೈಡ್ಸ್  ಅಭ್ಯಾಸದಲ್ಲಿ ತೊಡಗಿ ಕೊಂಡಾಗ ಮಾತ್ರ ಬಹುಮುಖ ಪ್ರತಿಭೆಗಳಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.

ನಮ್ಮ ಸುತ್ತಮುತ್ತಲಿನ ಸ್ನೇಹಿತರು, ಸಾರ್ವಜನಿಕರಿಗೆ. ಸ್ಕೌಟ್ಸ್ ಅಂಡ್ ಗೈಡ್ಸ್ ಮಹತ್ವದ ಬಗ್ಗೆ ತಿಳಿಸಬೇಕು ಎಂದು ಹೇಳಿದರು. ಹಾಗೂ ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಸಿಕ್ಕಲ್ಲಿ ನಮಗೆ ತಿಳಿಸಬೇಕು ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವರಾದ ಪಿ.ಜಿ.ಆರ್ ಸಿಂಧ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೊಂಡಜ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕರಿಯಮ್ಮ, ಕೊಂಡಜ್ಜಿ ಬಸಪ್ಪ ಸ್ಕೌಟ್ಸ್-ಗೈಡ್ಸ್ ತರಬೇತಿ ಕೇಂದ್ರ ಅಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯ ಹಣಕಾಸು ಸಮಿತಿ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಖಜಾಂಚಿ ಡಾ.ಕೆ.ಬಿ ಗುರುಮೂರ್ತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಜಿಲ್ಲಾ ಮುಖ್ಯ ಆಯುಕ್ತರಾದ ಮುರುಘರಾಜೇಂದ್ರ.ಜೆ.ಚಿಗಟೇರಿ ಹಾಗೂ ಇತರರು ಭಾಗವಹಿಸಿದ್ದರು. ಸ್ಕೌಟ್ಸ್-ಗೈಡ್ಸ್ ತರಬೇತಿ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read also : Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Viraktamatha SJM School Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ
Next Article Swiller Jubilee Branch Library Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.02 (Davanagere)-   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್…

By Dinamaana Kannada News

ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.21 (Davanagere); ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‌ನಡಿಯಲ್ಲಿ 80% ಮನೆಗಳಿಗೆ ನಳದ ಮೂಲಕ ನೀರಿನ ಸಂಪರ್ಕವಿದೆ ಎಂದು ಹೇಳುತ್ತದೆ.…

By Dinamaana Kannada News

Davanagere news | ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತು : ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ

ಹರಿಹರ (District Court Davanagere) : ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತಾಗುತ್ತದೆ ಎಂದು ಇಲ್ಲಿನ ಡಿಆರ್‍ಎಂ ಸರ್ಕಾರಿ ಪ್ರೌಢಶಾಲೆ ಉಪ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere
Blog

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

By Dinamaana Kannada News
Davanagere
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?