Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಸ್ತೆ ದುರಸ್ತಿಗೆ ಎಸ್‌ಡಿಪಿಐ ಒತ್ತಾಯ
ತಾಜಾ ಸುದ್ದಿ

ರಸ್ತೆ ದುರಸ್ತಿಗೆ ಎಸ್‌ಡಿಪಿಐ ಒತ್ತಾಯ

Dinamaana Kannada News
Last updated: July 12, 2024 3:32 am
Dinamaana Kannada News
Share
SDPI Davanagere
ಎಸ್‌ಡಿಪಿಐ ದಾವಣಗೆರೆ
SHARE

ದಾವಣಗೆರೆ: ರಜಾ-ಉಲ್-ಮುಸ್ತಫಾ ನಗರ ಸಂಪರ್ಕಿಸುವ ರಿಂಗ್ ರಸ್ತೆ ಗದ್ದೆಯಂತೆ ಭಾಸವಾಗುತ್ತಿದ್ದು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಎಸ್ ಡಿ ಪಿ ಐ  ಸದಸ್ಯರು ಪಾಲಿಕೆ ಆಯುಕ್ತರು ಹಾಗೂ ದೂಡ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಕಳೆದ ಒಂದು ವರ್ಷದ ಹಿಂದೆ ರಸ್ತೆ ನಿರ್ಮಿಸುವ ಉದ್ದೇಶದಿಂದ ರಾಮಕೃಷ್ಣ ಹೆಗಡೆ ನಗರ ನಿವಾಸಿ ಗಳ ಮನೆಗಳನ್ನು ತೆರವುಗೊಳಿಸಲಾಯಿತು.  ರಜಾ-ಉಲ್ -ಮುಸ್ತಫಾ ನಗರಕ್ಕೆ ಹೋಗಬೇಕಾದರೆ ಇದೇ ರಸ್ತೆ ಉಪಯೋಗಿಸಬೇಕಾಗಿದೆ.  ಬೇಸಿಗೆ ಕಾಲದಲ್ಲಿ ದೂಳು ತುಂಬಿದ ಮರಳುಗಾಡಿ ನಂತಾದರೆ. ಈಗ ಮಳೆಗಾಲ   ನಾಟಿ ಮಾಡಲು ಸೂಕ್ತವಾದ ಗದ್ದೆಯಂತೆ ಭಾಸವಾಗುತ್ತಿದೆ, ದಿನ ಬೆಳಗಾದರೆ ಶಾಲಾ ಮಕ್ಕಳು ರೋಗಿಗಳು ಮತ್ತು ವೃದ್ಧರು ಇಲ್ಲಿಂದ ಪಾರಾಗಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಮಳೆ ಬಂದು ನೀರು ತುಂಬಿಕೊಂಡಿದೆ. ಯಾವುದೇ ಬೇರೆ ಸಂಪರ್ಕ ರಸ್ತೆ ಇಲ್ಲದೆ ವಾಹನ ಸವಾರರು  ಮತ್ತು ಆಟೋ ಚಾಲಕರು ರಸ್ತೆ ಉಪಯೋಗಿಸುತ್ತಿರುವುದರಿಂದ ಹಲವಾರು ಬಾರಿ ಅಪಘಾತಗಳು ಕೂಡ ಸಂಭವಿಸಿವೆ,  ಅದೇ ರೀತಿ ಸೂಕ್ತವಾದ ಸಂಪರ್ಕವಿಲ್ಲದೇ ಕಸದ ಗಾಡಿ ಕೂಡ ಹೋಗದ  ಕಾರಣ ಎಲ್ಲಿ ಬೇಕಂದರೆ ಅಲ್ಲಿ ಕಸದ ರಾಶಿ ಬಿದ್ದಿದೆ, ಡೆಂಗ್ಯೂ ಹರಡುವ ಭೀತಿ ಕೂಡ ಹೆಚ್ಚಿದೆ, ಇಲ್ಲಿನ ಜನರು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ ಎಂದರು.

ಜನಪ್ರತಿನಿಧಿಗಳು ತಮಗೂ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲದಂತೆ ಇದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸದೆ ಇಲ್ಲಿನ ಕಾರ್ಪೊರೇಟರ್ ಆಗಲಿ ಮತ್ತು ಶಾಸಕರಾಗಲಿ ಕಣ್ಣಿದ್ದು ಕುರುಡರಂತಾಗಿದ್ದಾರೆ. ಇದೇ ರಸ್ತೆಯಿಂದಾಗಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಂತೆ ಜೀವನ ನಡೆಸುತ್ತಿರುವರು ಒಂದು ಕಡೆಯಾದರೆ, ತಮ್ಮದಲ್ಲದ ತಪ್ಪಿಗೆ ರಸ್ತೆಯಿಂದ ಪ್ರತಿದಿನ ಸಂಕಷ್ಟ ಎದುಸುತ್ತಿರುವ ವರ್ಗ ಇನ್ನೊಂದು ಕಡೆ ಎಂದು ಅಕ್ರೋಶ  ವ್ಯಕ್ತಪಡಿಸಿದರು.

ಅಧ್ಯಕ್ಷ ಮಹಮ್ಮದ್ ಖುಬೈಬ್, ಕಾರ್ಯಕರ್ತರಾದ ಇರ್ಷಾದ್ ಅಹಮದ್ ,ಇಬ್ರಾಹಿಂ ಖಲೀಲ್ಉಲ್ಲ, ಅಬ್ದುಲ್ ಹಫೀಜ್, ಖಾಸೀಂ, ಜಬಿವುಲ್ಲಾ, ಇಮ್ರಾನ್, ಹಾರಿಸ್,ಆದಿಲ್ ಮತ್ತು ಇತರರು ಉಪಸ್ಥಿತರಿದ್ದರು.

 

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davangere ಹರಿಹರದ ಬ್ರದರ್ಸ್ ಜಿಮ್‌ : ಕ್ರೀಡಾಪಟುಗಳಿಗೆ 29 ಪದಕ
Next Article dinamaana Ismail Eligar ದುಡಿಯುವ ಜನರ ಹನಿ ಬೆವರಿನಲ್ಲಿ ಸೂರ್ಯನನ್ನು ಕಾಣುವ ಕವಿ-ಇಸ್ಮಾಯಿಲ್ ಎಲಿಗಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದ ಖದೀಮರು| ಹೊಯ್ಸಳ ಕ್ಷಿಪ್ರ ಕಾರ್ಯಚರಣೆ | ಮುಂದೆ ಆಗಿದ್ದೇನು?

ಜಗಳೂರು (Davanagere):  ಜಗಳೂರು ಠಾಣಾ ವ್ಯಾಪ್ತಿಯ ಅಣಬೂರು ಗೊಲ್ಲರಹಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಹುಂಡಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು 112…

By Dinamaana Kannada News

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ…

By Dinamaana Kannada News

ಲೋಕ ಅದಾಲತ್|ರಾಜಿಯಾಗಬಲ್ಲ 9916 ಪ್ರಕರಣಗಳ ಇತ್ಯರ್ಥಕ್ಕೆ ಗುರಿ: ನ್ಯಾ. ಡಿ.ಕೆ.ವೇಲಾ

ದಾವಣಗೆರೆ : ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದನ್ವಯ ಸೆ. 13 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?