Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ : ಎಸ್ ಡಿ ಪಿ ಐ ಆಗ್ರಹ
ತಾಜಾ ಸುದ್ದಿ

Davanagere | ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ : ಎಸ್ ಡಿ ಪಿ ಐ ಆಗ್ರಹ

Dinamaana Kannada News
Last updated: February 10, 2025 1:05 pm
Dinamaana Kannada News
Share
SDPI davanagere
SDPI davanagere
SHARE

ದಾವಣಗೆರೆ  (Davanagere)  : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಜಾದ್ ನಗರ 9 ಮತ್ತು 12ನೇ ವಾರ್ಡ್ ಬ್ರಾಂಚ್ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

 

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ 12ನೇ ವಾರ್ಡ್ ಆಜಾದ್ ನಗರ ಮುಖ್ಯ ರಸ್ತೆಯಲ್ಲಿ 2021-22 ಸಾಲಿನ 15ನೇ ಹಣಕಾಸು ಆಯೋಗದ ಜನರಲ್ ಬೇಸಿಕ್ ಗ್ರಾಂಟ್ ನಲ್ಲಿ ಅಂದಾಜು 9 ಲಕ್ಷ ಹಣವನ್ನು ವಿನಿಯೋಗಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ ಇದು ಕಳೆದ 1 ವರ್ಷ ದಿಂದ ಕೆಟ್ಟ ನಿಂತು ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ, ಇದನ್ನೇ ನಂಬಿಕೊಂಡಿದ್ದ ಸ್ಥಳೀಯರು ನಗರದ ಬೇರೆ ಬೇರೆ ಕಡೆ ಹೋಗಿ ಕುಡಿಯುವ ನೀರು ತರುವ ದುಸ್ಥಿತಿ ಎದುರಾಗಿದೆ. ಮತ್ತು 9 ಮತ್ತು 12ನೇ ವಾರ್ಡಿನ ಕಾರ್ಪೊರೇಟರ್ ಗಳು ತಮಗೂ ಮತ್ತು ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ . ಲಕ್ಷ ಲಕ್ಷ ಸಾರ್ವಜನಿಕರ ತೆರಿಗೆ ಹಣವನ್ನು ವಿನಿಯೋಗಿಸಿ ನಿರ್ಮಿಸಿದ ಈ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಮತ್ತು ಜನರ ಸಂಕಷ್ಟದ ಬಗೆಗೆ ಮಾಹಿತಿಯೊಂದಿಗೆ ಆಯುಕ್ತರಿಗೆ ವಿವರಿಸಿ, ಶೀಘ್ರವಾಗಿ ಮುತುವರ್ಜಿ ವಹಿಸಿ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುವಂತೆ ಕ್ರಮ ವಹಿಸಬೇಕಾಗಿ ಆಗ್ರಹಿಸಲಾಯಿತು.

 

ಆಜಾದ್ ನಗರ 9 ಮತ್ತು 12ನೇ ವಾರ್ಡಿನ ಬ್ರಾಂಚ್ ನ ಪದಾಧಿಕಾರಿಗಳು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಆರ್. ತಾಹೀರ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಏಜಾಜ್ ಅಹಮದ್ ರವರು ಉಪಸ್ಥಿತರಿದ್ದರು.

 

Read also : Political analysis | ಬೊಮ್ನಾಯಿ,ನಿರಾಣಿ  ರೇಸಿನಲ್ಲಿ ಕಾಣಿಸಿಕೊಂಡರು
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Political analysis | ಬೊಮ್ನಾಯಿ,ನಿರಾಣಿ  ರೇಸಿನಲ್ಲಿ ಕಾಣಿಸಿಕೊಂಡರು
Next Article Davangere ಗ್ರಾಮೀಣ ಮಹಿಳೆಯರಿಗೆ ಉಚಿತ ಕಾಲೇಜು ಶಿಕ್ಷಣ ಶ್ಲಾಘನೀಯ: ಡಾ.ಹಿರೇಮಠ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

“ಅಕ್ಕ ಕೆಫೆ ” ಉದ್ಘಾಟಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್

ಹರಿಹರ (Harihara):  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ. ಜಿಲ್ಲಾಡಳಿತ ಜಿಲ್ಲಾ…

By Dinamaana Kannada News

ರೈತರಿಗೆ ಭರವಸೆ ನೀಡಿ ವಂಚನೆ : ಎನ್‌ಡಿಎ ತೊಲಗಿಸಲು ಹೋರಾಟ

ದಾವಣಗೆರೆ:  ಲೋಕಸಭಾ ಚುನಾವಣೆ ನಿಮಿತ್ತ ಮತ ಯಾಚನೆ ಮಾಡಲು ದಾವಣಗೆರೆಗೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರಿಗೆ ಆಶ್ವಾಸನೆ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?