Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಜನರ ನಂಬಿಕೆ ಗಳಿಸಲು ಪಾರದರ್ಶಕತೆ ಆದ್ಯತೆ ನೀಡಿ : ಡಿಸಿ
ತಾಜಾ ಸುದ್ದಿ

Davanagere | ಜನರ ನಂಬಿಕೆ ಗಳಿಸಲು ಪಾರದರ್ಶಕತೆ ಆದ್ಯತೆ ನೀಡಿ : ಡಿಸಿ

Dinamaana Kannada News
Last updated: November 19, 2024 1:54 pm
Dinamaana Kannada News
Share
davanagere
davanagere
SHARE

ದಾವಣಗೆರೆ ನ.19 (Davanagere):  ಬ್ಯಾಂಕುಗಳು ಜನರ ನಂಬಿಕೆ ಗಳಿಸಲು ಪಾರದರ್ಶಕತೆ, ನೈತಿಕತೆ ಮತ್ತು ಸ್ಪಷ್ಟ ಸಂವಹನಗಳಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಸೂಚನೆ

ಜಿಲ್ಲಾಧಿಕಾರಿಗಳ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ. ಜಿಲ್ಲಾ ಮಟ್ಟದ ಬ್ಯಾಂಕರ್ ಗಳ ಭದ್ರತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ಯಾಂಕುಗಳನಲ್ಲಿ ಭದ್ರತೆ ಇಲ್ಲಾವಾದರೆ ಸಾರ್ವಜನಿಕರು ಯಾರನ್ನು ನಂಬಬೇಕು. ಆದ್ದರಿಂದ ನಿಮ್ಮ ಬ್ಯಾಂಕಿನಲ್ಲಿ ಸರಿಯಾದ ಭದ್ರತೆಯ ಬಗ್ಗೆ ಹೆಚ್ಚಿನ ಗಮನವಿಡಬೇಕು ಎಂದು ಎಚ್ಚರಿಕೆ ನೀಡಿದರು.

ನಿಮ್ಮ ಬ್ಯಾಂಕಿನ ಮಾಹಿತಿ ಭದ್ರತೆಯ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ನಿಮ್ಮ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದು ಬ್ಯಾಂಕಿನ ನಿಯಮ ನಿಬಂಧನೆಗಳನ್ನು ಬ್ಯಾಂಕಿನ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಬ್ಯಾಂಕುಗಳು ತಮ್ಮ ಮುಖ್ಯ ಕೆಲಸವಾದ ಸಾಲ ವಿತರಣೆಯ ಬಗ್ಗೆ ಗಮನಹರಿಸಬೇಕು. ಪ್ರಸ್ತುತ ಬಡ್ಡಿ ದರಗಳು ಜನರಿಗೆ ತೀರಾ ಕಷ್ಟಕರ ಎನಿಸಿವೆ. ಹೀಗಾಗಿ ಬಡ್ಡಿದರಗಳನ್ನು ಬ್ಯಾಂಕುಗಳು ಜನರ ಕೈಗೆಟುಕುವಂತೆ ಮಾಡಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಗೆ ನೀವು ದಾರಿದೀಪವಾಗಬೇಕು ನಿಮ್ಮಲ್ಲೇ ಇಂತಹ ತೊಡಕುಗಳು ಕಂಡು ಬಂದಲ್ಲಿ ಜನರು ಯಾರನ್ನು ನಂಬಬೇಕು ಹಾಗಾಗಿ ಜನರ ನಂಬಿಕೆಗಾಗಿ ಕೆಲಸವನ್ನು ಮಾಡಿ, ನಿಮ್ಮ ಬ್ಯಾಂಕಿನ ಭದ್ರತೆಯನ್ನು ಗಟ್ಟಿಗೊಳಿಸಿ ಎಂದು ತಿಳಿಸಿದರು.

ಬ್ಯಾಂಕ್ ವ್ಯವಹಾರ ಸಾರ್ವಜನಿಕರಿಗೆ ಅನುಕೂಲವಾಗಬೇಕು, ಹೃದಯವಂತಿಕೆಯಿAದ ಜನರಿಗೆ ಸಾಲದ ವಿವರಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ. ಅವರುಗಳಿಗೆ ಸಮಯಕ್ಕೆ ತಿರಿಸಲಿಲ್ಲವೆಂದರೆ ಒಂದೆರಡು ತಿಂಗಳ ಕಾಲಾವಕಾಶ ನೀಡಬೇಕು ಎಂದು ತಿಳಿಸಿದರು.
ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ಪ್ರಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಜಿಪಂ ಸಿಇಒ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ ಸಂತೋಷ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸಿದ್ದಾರ್ಥ್ ,ಪೊಲೀಸ್ ಸಿಬ್ಬಂದಿಗಳು , ಬ್ಯಾಂಕ್ ಸಿಬ್ಬಂದಿಗಳು ಹಾಗೂ ಉಪಸ್ಥಿತರಿದ್ದರು.

Read also : Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Next Article Davangere ರಾಜ್ಯ ಸ್ಟ್ರೆಂಥ್‌ ಲಿಫ್ಟಿಂಗ್‌ ಮತ್ತು ಇನ್‌ಕ್ಲೇನ್‌ ಬೆಂಚ್‌ ಚಾಂಪಿಯನ್‌ ಶಿಫ್‌ ಜ್ಯೂನಿಯರ್‌ ವಿಭಾಗದಲ್ಲಿ ಪ್ರಜ್ವಲ್‌ಗೆ ಎರಡು ಚಿನ್ನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ : ಇಬ್ಬರ ಬಂಧನ

ದಾವಣಗೆರೆ (Davanagere): ಹಕ್ಕಿಪಿಕ್ಕಿ ಸಮುದಾಯದ ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು…

By Dinamaana Kannada News

ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagre) :  ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್…

By Dinamaana Kannada News

Davanagere news |ಕೊಡಗನೂರು ಕೆರೆ ಏರಿ ನಿರ್ಮಾಣಕ್ಕೆ 7 ಕೋಟಿ ರೂ. ಬಿಡುಗಡೆ

ದಾವಣಗೆರೆ (Davanagere) :  ತಾಲೂಕಿನ ಕೊಡಗನೂರು ಕೆರೆ ಏರಿಯ ಮೇಲೆ 60 ಮೀಟರ್ ಉದ್ದ ಕುಸಿದಿರುವ ಏರಿ ನಿರ್ಮಾಣಕ್ಕೆ ರಾಜ್ಯ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?